ಕೋವಿಡ್ ವ್ಯಾಕ್ಸಿನ್‌ನಲ್ಲಿ ಹಂದಿ ಮಾಂಸದ ಜಿಲಾಟಿನ್ ; ತಂದಿಟ್ಟಿತು 'ಧರ್ಮ' ಸಂಕಟ

ಕೋವಿಡ್ ವ್ಯಾಕ್ಸಿನ್‌ನಲ್ಲಿ ಹಂದಿ ಮಾಂಸದ ಜಿಲಾಟಿನ್ ; ತಂದಿಟ್ಟಿತು 'ಧರ್ಮ' ಸಂಕಟ

Published : Dec 25, 2020, 05:31 PM ISTUpdated : Dec 25, 2020, 05:37 PM IST

ಇಡೀ ದೇಶವೇ ಕೊರೋನಾ ಲಸಿಕೆ ಯಾವಾಗ ಲಭ್ಯವಾಗಲಿದೆ ಎಂಬ ಕಾತರತೆಯಲ್ಲಿದ್ದರೆ, ಇತ್ತ ಮುಸ್ಲಿಂ ವಿದ್ವಾಂಸರು ಹಂದಿ ದೇಹದ ಪ್ರೋಟಿನ್‌ ಅಂಶಗಳನ್ನೊಳಗೊಂಡ ಕೊರೋನಾ ಲಸಿಕೆಯನ್ನು ದೇಶದ ಯಾವುದೇ ಮುಸ್ಲಿಮರು ಹಾಕಿಸಿಕೊಳ್ಳಬಾರದು ಎಂಬ ನಿರ್ಧಾರ ಕೈಗೊಂಡಿದ್ದಾರೆ. 

ಬೆಂಗಳೂರು (ಡಿ. 25): ಇಡೀ ದೇಶವೇ ಕೊರೋನಾ ಲಸಿಕೆ ಯಾವಾಗ ಲಭ್ಯವಾಗಲಿದೆ ಎಂಬ ಕಾತರತೆಯಲ್ಲಿದ್ದರೆ, ಇತ್ತ ಮುಸ್ಲಿಂ ವಿದ್ವಾಂಸರು ಹಂದಿ ದೇಹದ ಪ್ರೋಟಿನ್‌ ಅಂಶಗಳನ್ನೊಳಗೊಂಡ ಕೊರೋನಾ ಲಸಿಕೆಯನ್ನು ದೇಶದ ಯಾವುದೇ ಮುಸ್ಲಿಮರು ಹಾಕಿಸಿಕೊಳ್ಳಬಾರದು ಎಂಬ ನಿರ್ಧಾರ ಕೈಗೊಂಡಿದ್ದಾರೆ. 

ಈ ಹಿನ್ನೆಲೆಯಲ್ಲಿ ಮುಂಬೈನಲ್ಲಿ ತುರ್ತು ಸಭೆ ನಡೆಸಿದ ಸುನ್ನಿಯ ಪಂಗಡದ ವಿದ್ವಾಂಸರು, ಇಸ್ಲಾಂ ಕಾನೂನು ಪ್ರಕಾರ ಮುಸ್ಲಿಂ ಸಮುದಾಯಕ್ಕೆ ನಿಷಿದ್ಧವಾಗಿರುವ ಹಂದಿ ಮಾಂಸ ಬಳಸಲಾದ ಚುಚ್ಚುಮದ್ದುಗಳನ್ನು ಮುಸ್ಲಿಮರು ಪಡೆಯಬಾರದು ಎಂಬ ನಿರ್ಧಾರಕ್ಕೆ ಕೈಗೊಂಡಿದ್ದಾರೆ. ಸರ್ಕಾರಕ್ಕೆ ಇದೊಂದು ರೀತಿಯಲ್ಲಿ 'ಧರ್ಮ' ಸಂಕಟವಾಗಿದೆ. ಏನಿವರ ತಕರಾರು..? ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!