ಕೋವಿಡ್ ವ್ಯಾಕ್ಸಿನ್‌ನಲ್ಲಿ ಹಂದಿ ಮಾಂಸದ ಜಿಲಾಟಿನ್ ; ತಂದಿಟ್ಟಿತು 'ಧರ್ಮ' ಸಂಕಟ

ಕೋವಿಡ್ ವ್ಯಾಕ್ಸಿನ್‌ನಲ್ಲಿ ಹಂದಿ ಮಾಂಸದ ಜಿಲಾಟಿನ್ ; ತಂದಿಟ್ಟಿತು 'ಧರ್ಮ' ಸಂಕಟ

Published : Dec 25, 2020, 05:31 PM ISTUpdated : Dec 25, 2020, 05:37 PM IST

ಇಡೀ ದೇಶವೇ ಕೊರೋನಾ ಲಸಿಕೆ ಯಾವಾಗ ಲಭ್ಯವಾಗಲಿದೆ ಎಂಬ ಕಾತರತೆಯಲ್ಲಿದ್ದರೆ, ಇತ್ತ ಮುಸ್ಲಿಂ ವಿದ್ವಾಂಸರು ಹಂದಿ ದೇಹದ ಪ್ರೋಟಿನ್‌ ಅಂಶಗಳನ್ನೊಳಗೊಂಡ ಕೊರೋನಾ ಲಸಿಕೆಯನ್ನು ದೇಶದ ಯಾವುದೇ ಮುಸ್ಲಿಮರು ಹಾಕಿಸಿಕೊಳ್ಳಬಾರದು ಎಂಬ ನಿರ್ಧಾರ ಕೈಗೊಂಡಿದ್ದಾರೆ. 

ಬೆಂಗಳೂರು (ಡಿ. 25): ಇಡೀ ದೇಶವೇ ಕೊರೋನಾ ಲಸಿಕೆ ಯಾವಾಗ ಲಭ್ಯವಾಗಲಿದೆ ಎಂಬ ಕಾತರತೆಯಲ್ಲಿದ್ದರೆ, ಇತ್ತ ಮುಸ್ಲಿಂ ವಿದ್ವಾಂಸರು ಹಂದಿ ದೇಹದ ಪ್ರೋಟಿನ್‌ ಅಂಶಗಳನ್ನೊಳಗೊಂಡ ಕೊರೋನಾ ಲಸಿಕೆಯನ್ನು ದೇಶದ ಯಾವುದೇ ಮುಸ್ಲಿಮರು ಹಾಕಿಸಿಕೊಳ್ಳಬಾರದು ಎಂಬ ನಿರ್ಧಾರ ಕೈಗೊಂಡಿದ್ದಾರೆ. 

ಈ ಹಿನ್ನೆಲೆಯಲ್ಲಿ ಮುಂಬೈನಲ್ಲಿ ತುರ್ತು ಸಭೆ ನಡೆಸಿದ ಸುನ್ನಿಯ ಪಂಗಡದ ವಿದ್ವಾಂಸರು, ಇಸ್ಲಾಂ ಕಾನೂನು ಪ್ರಕಾರ ಮುಸ್ಲಿಂ ಸಮುದಾಯಕ್ಕೆ ನಿಷಿದ್ಧವಾಗಿರುವ ಹಂದಿ ಮಾಂಸ ಬಳಸಲಾದ ಚುಚ್ಚುಮದ್ದುಗಳನ್ನು ಮುಸ್ಲಿಮರು ಪಡೆಯಬಾರದು ಎಂಬ ನಿರ್ಧಾರಕ್ಕೆ ಕೈಗೊಂಡಿದ್ದಾರೆ. ಸರ್ಕಾರಕ್ಕೆ ಇದೊಂದು ರೀತಿಯಲ್ಲಿ 'ಧರ್ಮ' ಸಂಕಟವಾಗಿದೆ. ಏನಿವರ ತಕರಾರು..? ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?