ಕೋವಿಡ್ ವ್ಯಾಕ್ಸಿನ್‌ನಲ್ಲಿ ಹಂದಿ ಮಾಂಸದ ಜಿಲಾಟಿನ್ ; ತಂದಿಟ್ಟಿತು 'ಧರ್ಮ' ಸಂಕಟ

ಕೋವಿಡ್ ವ್ಯಾಕ್ಸಿನ್‌ನಲ್ಲಿ ಹಂದಿ ಮಾಂಸದ ಜಿಲಾಟಿನ್ ; ತಂದಿಟ್ಟಿತು 'ಧರ್ಮ' ಸಂಕಟ

Published : Dec 25, 2020, 05:31 PM ISTUpdated : Dec 25, 2020, 05:37 PM IST

ಇಡೀ ದೇಶವೇ ಕೊರೋನಾ ಲಸಿಕೆ ಯಾವಾಗ ಲಭ್ಯವಾಗಲಿದೆ ಎಂಬ ಕಾತರತೆಯಲ್ಲಿದ್ದರೆ, ಇತ್ತ ಮುಸ್ಲಿಂ ವಿದ್ವಾಂಸರು ಹಂದಿ ದೇಹದ ಪ್ರೋಟಿನ್‌ ಅಂಶಗಳನ್ನೊಳಗೊಂಡ ಕೊರೋನಾ ಲಸಿಕೆಯನ್ನು ದೇಶದ ಯಾವುದೇ ಮುಸ್ಲಿಮರು ಹಾಕಿಸಿಕೊಳ್ಳಬಾರದು ಎಂಬ ನಿರ್ಧಾರ ಕೈಗೊಂಡಿದ್ದಾರೆ. 

ಬೆಂಗಳೂರು (ಡಿ. 25): ಇಡೀ ದೇಶವೇ ಕೊರೋನಾ ಲಸಿಕೆ ಯಾವಾಗ ಲಭ್ಯವಾಗಲಿದೆ ಎಂಬ ಕಾತರತೆಯಲ್ಲಿದ್ದರೆ, ಇತ್ತ ಮುಸ್ಲಿಂ ವಿದ್ವಾಂಸರು ಹಂದಿ ದೇಹದ ಪ್ರೋಟಿನ್‌ ಅಂಶಗಳನ್ನೊಳಗೊಂಡ ಕೊರೋನಾ ಲಸಿಕೆಯನ್ನು ದೇಶದ ಯಾವುದೇ ಮುಸ್ಲಿಮರು ಹಾಕಿಸಿಕೊಳ್ಳಬಾರದು ಎಂಬ ನಿರ್ಧಾರ ಕೈಗೊಂಡಿದ್ದಾರೆ. 

ಈ ಹಿನ್ನೆಲೆಯಲ್ಲಿ ಮುಂಬೈನಲ್ಲಿ ತುರ್ತು ಸಭೆ ನಡೆಸಿದ ಸುನ್ನಿಯ ಪಂಗಡದ ವಿದ್ವಾಂಸರು, ಇಸ್ಲಾಂ ಕಾನೂನು ಪ್ರಕಾರ ಮುಸ್ಲಿಂ ಸಮುದಾಯಕ್ಕೆ ನಿಷಿದ್ಧವಾಗಿರುವ ಹಂದಿ ಮಾಂಸ ಬಳಸಲಾದ ಚುಚ್ಚುಮದ್ದುಗಳನ್ನು ಮುಸ್ಲಿಮರು ಪಡೆಯಬಾರದು ಎಂಬ ನಿರ್ಧಾರಕ್ಕೆ ಕೈಗೊಂಡಿದ್ದಾರೆ. ಸರ್ಕಾರಕ್ಕೆ ಇದೊಂದು ರೀತಿಯಲ್ಲಿ 'ಧರ್ಮ' ಸಂಕಟವಾಗಿದೆ. ಏನಿವರ ತಕರಾರು..? ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್