ಕೋವಿಡ್ ವ್ಯಾಕ್ಸಿನ್‌ನಲ್ಲಿ ಹಂದಿ ಮಾಂಸದ ಜಿಲಾಟಿನ್ ; ತಂದಿಟ್ಟಿತು 'ಧರ್ಮ' ಸಂಕಟ

ಕೋವಿಡ್ ವ್ಯಾಕ್ಸಿನ್‌ನಲ್ಲಿ ಹಂದಿ ಮಾಂಸದ ಜಿಲಾಟಿನ್ ; ತಂದಿಟ್ಟಿತು 'ಧರ್ಮ' ಸಂಕಟ

Published : Dec 25, 2020, 05:31 PM ISTUpdated : Dec 25, 2020, 05:37 PM IST

ಇಡೀ ದೇಶವೇ ಕೊರೋನಾ ಲಸಿಕೆ ಯಾವಾಗ ಲಭ್ಯವಾಗಲಿದೆ ಎಂಬ ಕಾತರತೆಯಲ್ಲಿದ್ದರೆ, ಇತ್ತ ಮುಸ್ಲಿಂ ವಿದ್ವಾಂಸರು ಹಂದಿ ದೇಹದ ಪ್ರೋಟಿನ್‌ ಅಂಶಗಳನ್ನೊಳಗೊಂಡ ಕೊರೋನಾ ಲಸಿಕೆಯನ್ನು ದೇಶದ ಯಾವುದೇ ಮುಸ್ಲಿಮರು ಹಾಕಿಸಿಕೊಳ್ಳಬಾರದು ಎಂಬ ನಿರ್ಧಾರ ಕೈಗೊಂಡಿದ್ದಾರೆ. 

ಬೆಂಗಳೂರು (ಡಿ. 25): ಇಡೀ ದೇಶವೇ ಕೊರೋನಾ ಲಸಿಕೆ ಯಾವಾಗ ಲಭ್ಯವಾಗಲಿದೆ ಎಂಬ ಕಾತರತೆಯಲ್ಲಿದ್ದರೆ, ಇತ್ತ ಮುಸ್ಲಿಂ ವಿದ್ವಾಂಸರು ಹಂದಿ ದೇಹದ ಪ್ರೋಟಿನ್‌ ಅಂಶಗಳನ್ನೊಳಗೊಂಡ ಕೊರೋನಾ ಲಸಿಕೆಯನ್ನು ದೇಶದ ಯಾವುದೇ ಮುಸ್ಲಿಮರು ಹಾಕಿಸಿಕೊಳ್ಳಬಾರದು ಎಂಬ ನಿರ್ಧಾರ ಕೈಗೊಂಡಿದ್ದಾರೆ. 

ಈ ಹಿನ್ನೆಲೆಯಲ್ಲಿ ಮುಂಬೈನಲ್ಲಿ ತುರ್ತು ಸಭೆ ನಡೆಸಿದ ಸುನ್ನಿಯ ಪಂಗಡದ ವಿದ್ವಾಂಸರು, ಇಸ್ಲಾಂ ಕಾನೂನು ಪ್ರಕಾರ ಮುಸ್ಲಿಂ ಸಮುದಾಯಕ್ಕೆ ನಿಷಿದ್ಧವಾಗಿರುವ ಹಂದಿ ಮಾಂಸ ಬಳಸಲಾದ ಚುಚ್ಚುಮದ್ದುಗಳನ್ನು ಮುಸ್ಲಿಮರು ಪಡೆಯಬಾರದು ಎಂಬ ನಿರ್ಧಾರಕ್ಕೆ ಕೈಗೊಂಡಿದ್ದಾರೆ. ಸರ್ಕಾರಕ್ಕೆ ಇದೊಂದು ರೀತಿಯಲ್ಲಿ 'ಧರ್ಮ' ಸಂಕಟವಾಗಿದೆ. ಏನಿವರ ತಕರಾರು..? ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?