ಕೋವಿಡ್ ವ್ಯಾಕ್ಸಿನ್‌ನಲ್ಲಿ ಹಂದಿ ಮಾಂಸದ ಜಿಲಾಟಿನ್ ; ತಂದಿಟ್ಟಿತು 'ಧರ್ಮ' ಸಂಕಟ

ಕೋವಿಡ್ ವ್ಯಾಕ್ಸಿನ್‌ನಲ್ಲಿ ಹಂದಿ ಮಾಂಸದ ಜಿಲಾಟಿನ್ ; ತಂದಿಟ್ಟಿತು 'ಧರ್ಮ' ಸಂಕಟ

Published : Dec 25, 2020, 05:31 PM ISTUpdated : Dec 25, 2020, 05:37 PM IST

ಇಡೀ ದೇಶವೇ ಕೊರೋನಾ ಲಸಿಕೆ ಯಾವಾಗ ಲಭ್ಯವಾಗಲಿದೆ ಎಂಬ ಕಾತರತೆಯಲ್ಲಿದ್ದರೆ, ಇತ್ತ ಮುಸ್ಲಿಂ ವಿದ್ವಾಂಸರು ಹಂದಿ ದೇಹದ ಪ್ರೋಟಿನ್‌ ಅಂಶಗಳನ್ನೊಳಗೊಂಡ ಕೊರೋನಾ ಲಸಿಕೆಯನ್ನು ದೇಶದ ಯಾವುದೇ ಮುಸ್ಲಿಮರು ಹಾಕಿಸಿಕೊಳ್ಳಬಾರದು ಎಂಬ ನಿರ್ಧಾರ ಕೈಗೊಂಡಿದ್ದಾರೆ. 

ಬೆಂಗಳೂರು (ಡಿ. 25): ಇಡೀ ದೇಶವೇ ಕೊರೋನಾ ಲಸಿಕೆ ಯಾವಾಗ ಲಭ್ಯವಾಗಲಿದೆ ಎಂಬ ಕಾತರತೆಯಲ್ಲಿದ್ದರೆ, ಇತ್ತ ಮುಸ್ಲಿಂ ವಿದ್ವಾಂಸರು ಹಂದಿ ದೇಹದ ಪ್ರೋಟಿನ್‌ ಅಂಶಗಳನ್ನೊಳಗೊಂಡ ಕೊರೋನಾ ಲಸಿಕೆಯನ್ನು ದೇಶದ ಯಾವುದೇ ಮುಸ್ಲಿಮರು ಹಾಕಿಸಿಕೊಳ್ಳಬಾರದು ಎಂಬ ನಿರ್ಧಾರ ಕೈಗೊಂಡಿದ್ದಾರೆ. 

ಈ ಹಿನ್ನೆಲೆಯಲ್ಲಿ ಮುಂಬೈನಲ್ಲಿ ತುರ್ತು ಸಭೆ ನಡೆಸಿದ ಸುನ್ನಿಯ ಪಂಗಡದ ವಿದ್ವಾಂಸರು, ಇಸ್ಲಾಂ ಕಾನೂನು ಪ್ರಕಾರ ಮುಸ್ಲಿಂ ಸಮುದಾಯಕ್ಕೆ ನಿಷಿದ್ಧವಾಗಿರುವ ಹಂದಿ ಮಾಂಸ ಬಳಸಲಾದ ಚುಚ್ಚುಮದ್ದುಗಳನ್ನು ಮುಸ್ಲಿಮರು ಪಡೆಯಬಾರದು ಎಂಬ ನಿರ್ಧಾರಕ್ಕೆ ಕೈಗೊಂಡಿದ್ದಾರೆ. ಸರ್ಕಾರಕ್ಕೆ ಇದೊಂದು ರೀತಿಯಲ್ಲಿ 'ಧರ್ಮ' ಸಂಕಟವಾಗಿದೆ. ಏನಿವರ ತಕರಾರು..? ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?