2 ವರ್ಷ ಬಳಿಕ ಮೈಸೂರಿನಲ್ಲಿ ಅದ್ಧೂರಿ ದಸರಾ, ಐತಿಹಾಸಿಕ ಜಂಬೂ ಸವಾರಿ ಉತ್ಸವ!

2 ವರ್ಷ ಬಳಿಕ ಮೈಸೂರಿನಲ್ಲಿ ಅದ್ಧೂರಿ ದಸರಾ, ಐತಿಹಾಸಿಕ ಜಂಬೂ ಸವಾರಿ ಉತ್ಸವ!

Published : Oct 05, 2022, 11:03 PM IST

ಮೈಸೂರು ಅದ್ಧೂರಿ ದಸರಾ, ಭಾರತಕ್ಕೆ ಆರ್‌ಎಸ್ಎಸ್ ಮುಖ್ಯಸ್ಥ ನೀಡಿದ ಎಚ್ಚರಿಕೆ ಸಂದೇಶ, ರಷ್ಯಾ ಉಕ್ರೇನ್ ಯುದ್ಧದಲ್ಲಿ ಮಹತ್ವದ ಬೆಳವಣಿಗೆ ಸೇರಿದಂತೆ ಇಡೀ ದಿನದ ಸಂಪೂರ್ಣ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕೊರೋನಾ ಕಾರಣದಿಂದ ಕಳೆದೆರಡು ವರ್ಷದ ಬಳಿಕ ಅದ್ಧೂರಿ ಮೈಸೂರು ದಸರಾ ಭಾರಿ ವಿಜ್ರಂಭಣೆಯಿಂದ ಆಚರಿಸಲಾಗಿದೆ. ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅದ್ಧೂರಿ ಜಂಬೂ ಸವಾರಿಗೆ ಚಾಲನೆ ನೀಡಿದರು. ನಾಡದೇವತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬು ಸವಾರಿಗೆ ಚಾಲನೆ ನೀಡಿದರು. ಜಟ್ಟಿಗಳ ಕಾಳಗ, ಬನ್ನಿ ಪೂಜೆ, ಚಾಮುಂಡಿ ಬೆಟ್ಟದಿಂದ ನಾಡದೇವತೆಯ ಮೆರವಣಿಗೆ ಉತ್ಸವ ಕಣ್ಣನ ಸೆಳೆಯಿತು. ಅದ್ಧೂರಿ ಮೈಸೂರು ದಸಾರ ವೀಕ್ಷಿಸಲು ಲಕ್ಷಾಂತರ ಮಂದಿ ಆಗಮಿಸಿದ್ದರು. ಮೈಸೂರು ದಸರಾ, ಮುಂಬೈನಲ್ಲಿ ಶಿವಸೇನೆ ಎರಡು ಬಣಗಳಿಂದ ದಸರಾ, ಭಾರತ್ ರಾಷ್ಟ್ರ ಸಮಿತಿ ರಾಷ್ಟ್ರೀಯ ಪಕ್ಷ ಘೋಷಣೆ, ಜನಸಂಖ್ಯಾ ಅಸಮತೋಲನ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
Read more