2 ವರ್ಷ ಬಳಿಕ ಮೈಸೂರಿನಲ್ಲಿ ಅದ್ಧೂರಿ ದಸರಾ, ಐತಿಹಾಸಿಕ ಜಂಬೂ ಸವಾರಿ ಉತ್ಸವ!

2 ವರ್ಷ ಬಳಿಕ ಮೈಸೂರಿನಲ್ಲಿ ಅದ್ಧೂರಿ ದಸರಾ, ಐತಿಹಾಸಿಕ ಜಂಬೂ ಸವಾರಿ ಉತ್ಸವ!

Published : Oct 05, 2022, 11:03 PM IST

ಮೈಸೂರು ಅದ್ಧೂರಿ ದಸರಾ, ಭಾರತಕ್ಕೆ ಆರ್‌ಎಸ್ಎಸ್ ಮುಖ್ಯಸ್ಥ ನೀಡಿದ ಎಚ್ಚರಿಕೆ ಸಂದೇಶ, ರಷ್ಯಾ ಉಕ್ರೇನ್ ಯುದ್ಧದಲ್ಲಿ ಮಹತ್ವದ ಬೆಳವಣಿಗೆ ಸೇರಿದಂತೆ ಇಡೀ ದಿನದ ಸಂಪೂರ್ಣ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕೊರೋನಾ ಕಾರಣದಿಂದ ಕಳೆದೆರಡು ವರ್ಷದ ಬಳಿಕ ಅದ್ಧೂರಿ ಮೈಸೂರು ದಸರಾ ಭಾರಿ ವಿಜ್ರಂಭಣೆಯಿಂದ ಆಚರಿಸಲಾಗಿದೆ. ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅದ್ಧೂರಿ ಜಂಬೂ ಸವಾರಿಗೆ ಚಾಲನೆ ನೀಡಿದರು. ನಾಡದೇವತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬು ಸವಾರಿಗೆ ಚಾಲನೆ ನೀಡಿದರು. ಜಟ್ಟಿಗಳ ಕಾಳಗ, ಬನ್ನಿ ಪೂಜೆ, ಚಾಮುಂಡಿ ಬೆಟ್ಟದಿಂದ ನಾಡದೇವತೆಯ ಮೆರವಣಿಗೆ ಉತ್ಸವ ಕಣ್ಣನ ಸೆಳೆಯಿತು. ಅದ್ಧೂರಿ ಮೈಸೂರು ದಸಾರ ವೀಕ್ಷಿಸಲು ಲಕ್ಷಾಂತರ ಮಂದಿ ಆಗಮಿಸಿದ್ದರು. ಮೈಸೂರು ದಸರಾ, ಮುಂಬೈನಲ್ಲಿ ಶಿವಸೇನೆ ಎರಡು ಬಣಗಳಿಂದ ದಸರಾ, ಭಾರತ್ ರಾಷ್ಟ್ರ ಸಮಿತಿ ರಾಷ್ಟ್ರೀಯ ಪಕ್ಷ ಘೋಷಣೆ, ಜನಸಂಖ್ಯಾ ಅಸಮತೋಲನ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more