2 ವರ್ಷ ಬಳಿಕ ಮೈಸೂರಿನಲ್ಲಿ ಅದ್ಧೂರಿ ದಸರಾ, ಐತಿಹಾಸಿಕ ಜಂಬೂ ಸವಾರಿ ಉತ್ಸವ!

2 ವರ್ಷ ಬಳಿಕ ಮೈಸೂರಿನಲ್ಲಿ ಅದ್ಧೂರಿ ದಸರಾ, ಐತಿಹಾಸಿಕ ಜಂಬೂ ಸವಾರಿ ಉತ್ಸವ!

Published : Oct 05, 2022, 11:03 PM IST

ಮೈಸೂರು ಅದ್ಧೂರಿ ದಸರಾ, ಭಾರತಕ್ಕೆ ಆರ್‌ಎಸ್ಎಸ್ ಮುಖ್ಯಸ್ಥ ನೀಡಿದ ಎಚ್ಚರಿಕೆ ಸಂದೇಶ, ರಷ್ಯಾ ಉಕ್ರೇನ್ ಯುದ್ಧದಲ್ಲಿ ಮಹತ್ವದ ಬೆಳವಣಿಗೆ ಸೇರಿದಂತೆ ಇಡೀ ದಿನದ ಸಂಪೂರ್ಣ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕೊರೋನಾ ಕಾರಣದಿಂದ ಕಳೆದೆರಡು ವರ್ಷದ ಬಳಿಕ ಅದ್ಧೂರಿ ಮೈಸೂರು ದಸರಾ ಭಾರಿ ವಿಜ್ರಂಭಣೆಯಿಂದ ಆಚರಿಸಲಾಗಿದೆ. ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅದ್ಧೂರಿ ಜಂಬೂ ಸವಾರಿಗೆ ಚಾಲನೆ ನೀಡಿದರು. ನಾಡದೇವತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬು ಸವಾರಿಗೆ ಚಾಲನೆ ನೀಡಿದರು. ಜಟ್ಟಿಗಳ ಕಾಳಗ, ಬನ್ನಿ ಪೂಜೆ, ಚಾಮುಂಡಿ ಬೆಟ್ಟದಿಂದ ನಾಡದೇವತೆಯ ಮೆರವಣಿಗೆ ಉತ್ಸವ ಕಣ್ಣನ ಸೆಳೆಯಿತು. ಅದ್ಧೂರಿ ಮೈಸೂರು ದಸಾರ ವೀಕ್ಷಿಸಲು ಲಕ್ಷಾಂತರ ಮಂದಿ ಆಗಮಿಸಿದ್ದರು. ಮೈಸೂರು ದಸರಾ, ಮುಂಬೈನಲ್ಲಿ ಶಿವಸೇನೆ ಎರಡು ಬಣಗಳಿಂದ ದಸರಾ, ಭಾರತ್ ರಾಷ್ಟ್ರ ಸಮಿತಿ ರಾಷ್ಟ್ರೀಯ ಪಕ್ಷ ಘೋಷಣೆ, ಜನಸಂಖ್ಯಾ ಅಸಮತೋಲನ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more