2 ವರ್ಷ ಬಳಿಕ ಮೈಸೂರಿನಲ್ಲಿ ಅದ್ಧೂರಿ ದಸರಾ, ಐತಿಹಾಸಿಕ ಜಂಬೂ ಸವಾರಿ ಉತ್ಸವ!

2 ವರ್ಷ ಬಳಿಕ ಮೈಸೂರಿನಲ್ಲಿ ಅದ್ಧೂರಿ ದಸರಾ, ಐತಿಹಾಸಿಕ ಜಂಬೂ ಸವಾರಿ ಉತ್ಸವ!

Published : Oct 05, 2022, 11:03 PM IST

ಮೈಸೂರು ಅದ್ಧೂರಿ ದಸರಾ, ಭಾರತಕ್ಕೆ ಆರ್‌ಎಸ್ಎಸ್ ಮುಖ್ಯಸ್ಥ ನೀಡಿದ ಎಚ್ಚರಿಕೆ ಸಂದೇಶ, ರಷ್ಯಾ ಉಕ್ರೇನ್ ಯುದ್ಧದಲ್ಲಿ ಮಹತ್ವದ ಬೆಳವಣಿಗೆ ಸೇರಿದಂತೆ ಇಡೀ ದಿನದ ಸಂಪೂರ್ಣ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕೊರೋನಾ ಕಾರಣದಿಂದ ಕಳೆದೆರಡು ವರ್ಷದ ಬಳಿಕ ಅದ್ಧೂರಿ ಮೈಸೂರು ದಸರಾ ಭಾರಿ ವಿಜ್ರಂಭಣೆಯಿಂದ ಆಚರಿಸಲಾಗಿದೆ. ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅದ್ಧೂರಿ ಜಂಬೂ ಸವಾರಿಗೆ ಚಾಲನೆ ನೀಡಿದರು. ನಾಡದೇವತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬು ಸವಾರಿಗೆ ಚಾಲನೆ ನೀಡಿದರು. ಜಟ್ಟಿಗಳ ಕಾಳಗ, ಬನ್ನಿ ಪೂಜೆ, ಚಾಮುಂಡಿ ಬೆಟ್ಟದಿಂದ ನಾಡದೇವತೆಯ ಮೆರವಣಿಗೆ ಉತ್ಸವ ಕಣ್ಣನ ಸೆಳೆಯಿತು. ಅದ್ಧೂರಿ ಮೈಸೂರು ದಸಾರ ವೀಕ್ಷಿಸಲು ಲಕ್ಷಾಂತರ ಮಂದಿ ಆಗಮಿಸಿದ್ದರು. ಮೈಸೂರು ದಸರಾ, ಮುಂಬೈನಲ್ಲಿ ಶಿವಸೇನೆ ಎರಡು ಬಣಗಳಿಂದ ದಸರಾ, ಭಾರತ್ ರಾಷ್ಟ್ರ ಸಮಿತಿ ರಾಷ್ಟ್ರೀಯ ಪಕ್ಷ ಘೋಷಣೆ, ಜನಸಂಖ್ಯಾ ಅಸಮತೋಲನ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more