2 ವರ್ಷ ಬಳಿಕ ಮೈಸೂರಿನಲ್ಲಿ ಅದ್ಧೂರಿ ದಸರಾ, ಐತಿಹಾಸಿಕ ಜಂಬೂ ಸವಾರಿ ಉತ್ಸವ!

2 ವರ್ಷ ಬಳಿಕ ಮೈಸೂರಿನಲ್ಲಿ ಅದ್ಧೂರಿ ದಸರಾ, ಐತಿಹಾಸಿಕ ಜಂಬೂ ಸವಾರಿ ಉತ್ಸವ!

Published : Oct 05, 2022, 11:03 PM IST

ಮೈಸೂರು ಅದ್ಧೂರಿ ದಸರಾ, ಭಾರತಕ್ಕೆ ಆರ್‌ಎಸ್ಎಸ್ ಮುಖ್ಯಸ್ಥ ನೀಡಿದ ಎಚ್ಚರಿಕೆ ಸಂದೇಶ, ರಷ್ಯಾ ಉಕ್ರೇನ್ ಯುದ್ಧದಲ್ಲಿ ಮಹತ್ವದ ಬೆಳವಣಿಗೆ ಸೇರಿದಂತೆ ಇಡೀ ದಿನದ ಸಂಪೂರ್ಣ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕೊರೋನಾ ಕಾರಣದಿಂದ ಕಳೆದೆರಡು ವರ್ಷದ ಬಳಿಕ ಅದ್ಧೂರಿ ಮೈಸೂರು ದಸರಾ ಭಾರಿ ವಿಜ್ರಂಭಣೆಯಿಂದ ಆಚರಿಸಲಾಗಿದೆ. ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅದ್ಧೂರಿ ಜಂಬೂ ಸವಾರಿಗೆ ಚಾಲನೆ ನೀಡಿದರು. ನಾಡದೇವತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬು ಸವಾರಿಗೆ ಚಾಲನೆ ನೀಡಿದರು. ಜಟ್ಟಿಗಳ ಕಾಳಗ, ಬನ್ನಿ ಪೂಜೆ, ಚಾಮುಂಡಿ ಬೆಟ್ಟದಿಂದ ನಾಡದೇವತೆಯ ಮೆರವಣಿಗೆ ಉತ್ಸವ ಕಣ್ಣನ ಸೆಳೆಯಿತು. ಅದ್ಧೂರಿ ಮೈಸೂರು ದಸಾರ ವೀಕ್ಷಿಸಲು ಲಕ್ಷಾಂತರ ಮಂದಿ ಆಗಮಿಸಿದ್ದರು. ಮೈಸೂರು ದಸರಾ, ಮುಂಬೈನಲ್ಲಿ ಶಿವಸೇನೆ ಎರಡು ಬಣಗಳಿಂದ ದಸರಾ, ಭಾರತ್ ರಾಷ್ಟ್ರ ಸಮಿತಿ ರಾಷ್ಟ್ರೀಯ ಪಕ್ಷ ಘೋಷಣೆ, ಜನಸಂಖ್ಯಾ ಅಸಮತೋಲನ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more