ರಾಮಮಂದಿರ ಉದ್ಘಾಟನೆಗೆ ದಿನಗಣನೆ: ಅಯೋಧ್ಯೆ ತಲುಪಿದ ಮಂಗಳೂರು ನಾಗಲಿಂಗ ಪುಷ್ಪ !

ರಾಮಮಂದಿರ ಉದ್ಘಾಟನೆಗೆ ದಿನಗಣನೆ: ಅಯೋಧ್ಯೆ ತಲುಪಿದ ಮಂಗಳೂರು ನಾಗಲಿಂಗ ಪುಷ್ಪ !

Published : Sep 25, 2023, 12:34 PM IST

ಸೆ. 5 ರಂದು 5 ಗಿಡಗಳನ್ನು ಕೊರಿಯರ್‌ ಮೂಲಕ ಕಳುಹಿಸಿದ್ದಾರೆ. ಇದಾಗಿ ಕೆಲವು ದಿನಗಳ ಬಳಿಕ ಅಲ್ಲಿನ ಅಧಿಕಾರಿಗಳಿಂದ ದೂರವಾಣಿ ಕರೆ ಬಂದಿದ್ದು, ಗಿಡ ಸಿಕ್ಕಿದ್ದು ಗಿಡವನ್ನು ಆಯೋಧ್ಯೆಯ ರಾಮ ಮಂದಿರದ ಬದಿಯಲ್ಲಿ ನೆಡುವುದಾಗಿ ಹಾಗೂ ಬಳಿಕ ಚಿತ್ರವನ್ನು ಕಳುಹಿಸುವುದಾಗಿ ತಿಳಿಸಿದ್ದಾರೆ. 

ಅಯೋಧ್ಯೆಯಲ್ಲಿ ರಾಮನ ಮಂದಿರ ನಿರ್ಮಾಣ ಕಾರ್ಯ ಬಹುತೇಕ ಅಂತಿಮ ಹಂತ ತಲುಪಿದ್ದು, ದೇಶದ ಹಲವು ಭಾಗಗಳಿಂದ ಅನೇಕ ರೀತಿಯ ವಸ್ತುಗಳು ಅಯೋಧ್ಯೆಯ(Ayodhya) ಪುಣ್ಯ ಭೂಮಿಯನ್ನ ತಲುಪಿದೆ. ಈ ನಡುವೆ ಇದೇ ಮೊದಲ ಬಾರಿಗೆ ದ.ಕ ಜಿಲ್ಲೆಯಿಂದ ನಾಗಲಿಂಗ ಪುಷ್ಪ ಎನ್ನುವ ಗಿಡವೊಂದು ಅಯೋಧ್ಯೆಯ ಪುಣ್ಯ ಭೂಮಿಯನ್ನು ತಲುಪಿದ್ದು, ಶ್ರೀರಾಮನ ಮಂದಿರದ ಎದುರು ಅಲಂಕಾರಕ್ಕಾಗಿ ನೆಡಲು ರಾಮ ಜನ್ಮಭೂಮಿ ಟ್ರಸ್ಟ್ ಆಡಳಿತ ಸಿದ್ದತೆ ನಡೆಸಿದೆ. ದ.ಕ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ನಿಡ್ಡೋಡಿ ಗ್ರಾಮದ ವಿನೇಶ್ ಪೂಜಾರಿ(Vinesh Pujari) ಎಂಬವರು ತಾವು ಬೆಳೆದ ನಾಗಲಿಂಗ ಪುಷ್ಪದ ಗಿಡವನ್ನು( Nagalinga flower plant) ಅಯೋಧ್ಯೆಗೆ ಕಳುಹಿಸಿ ಕೊಟ್ಟಿದ್ದಾರೆ. ಈ ಮೊದಲೇ ಇವರಿಗೆ ನಾಗಲಿಂಗ ಪುಷ್ಟದ ಗಿಡವನ್ನು ಅಯೋಧ್ಯೆಗೆ ಕಳುಹಿಸುವ ಉದ್ದೇಶವಿದ್ದು, ಅದರಂತೆ ಗೂಗಲ್ ಮೂಲಕ ಅಯೋಧ್ಯೆಯೆ ನಂಬರ್ ಪಡೆದು ಕರೆ ಮಾಡಿ ವಿಚಾರಿಸಿದ್ದಾರೆ. ಈ ವೇಳೆ ಅಯೋಧ್ಯ ದೇವಸ್ಥಾನ ಆಡಳಿತ ಮಂಡಳಿ ಗಿಡಗಳನ್ನು ಕಳುಹಿಸಿ ಕೊಡುವಂತೆ ಸೂಚಿಸಿದೆ.

ಇದನ್ನೂ ವೀಕ್ಷಿಸಿ:  ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ವಿಶೇಷಚೇತನರ ಪರದಾಟ: ಸರ್ಕಾರಿ ಸೌಲಭ್ಯ ಪಡೆಯಲು ನಿತ್ಯವೂ ಅಲೆದಾಟ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more