ರಾಮಮಂದಿರ ಉದ್ಘಾಟನೆಗೆ ದಿನಗಣನೆ: ಅಯೋಧ್ಯೆ ತಲುಪಿದ ಮಂಗಳೂರು ನಾಗಲಿಂಗ ಪುಷ್ಪ !

ರಾಮಮಂದಿರ ಉದ್ಘಾಟನೆಗೆ ದಿನಗಣನೆ: ಅಯೋಧ್ಯೆ ತಲುಪಿದ ಮಂಗಳೂರು ನಾಗಲಿಂಗ ಪುಷ್ಪ !

Published : Sep 25, 2023, 12:34 PM IST

ಸೆ. 5 ರಂದು 5 ಗಿಡಗಳನ್ನು ಕೊರಿಯರ್‌ ಮೂಲಕ ಕಳುಹಿಸಿದ್ದಾರೆ. ಇದಾಗಿ ಕೆಲವು ದಿನಗಳ ಬಳಿಕ ಅಲ್ಲಿನ ಅಧಿಕಾರಿಗಳಿಂದ ದೂರವಾಣಿ ಕರೆ ಬಂದಿದ್ದು, ಗಿಡ ಸಿಕ್ಕಿದ್ದು ಗಿಡವನ್ನು ಆಯೋಧ್ಯೆಯ ರಾಮ ಮಂದಿರದ ಬದಿಯಲ್ಲಿ ನೆಡುವುದಾಗಿ ಹಾಗೂ ಬಳಿಕ ಚಿತ್ರವನ್ನು ಕಳುಹಿಸುವುದಾಗಿ ತಿಳಿಸಿದ್ದಾರೆ. 

ಅಯೋಧ್ಯೆಯಲ್ಲಿ ರಾಮನ ಮಂದಿರ ನಿರ್ಮಾಣ ಕಾರ್ಯ ಬಹುತೇಕ ಅಂತಿಮ ಹಂತ ತಲುಪಿದ್ದು, ದೇಶದ ಹಲವು ಭಾಗಗಳಿಂದ ಅನೇಕ ರೀತಿಯ ವಸ್ತುಗಳು ಅಯೋಧ್ಯೆಯ(Ayodhya) ಪುಣ್ಯ ಭೂಮಿಯನ್ನ ತಲುಪಿದೆ. ಈ ನಡುವೆ ಇದೇ ಮೊದಲ ಬಾರಿಗೆ ದ.ಕ ಜಿಲ್ಲೆಯಿಂದ ನಾಗಲಿಂಗ ಪುಷ್ಪ ಎನ್ನುವ ಗಿಡವೊಂದು ಅಯೋಧ್ಯೆಯ ಪುಣ್ಯ ಭೂಮಿಯನ್ನು ತಲುಪಿದ್ದು, ಶ್ರೀರಾಮನ ಮಂದಿರದ ಎದುರು ಅಲಂಕಾರಕ್ಕಾಗಿ ನೆಡಲು ರಾಮ ಜನ್ಮಭೂಮಿ ಟ್ರಸ್ಟ್ ಆಡಳಿತ ಸಿದ್ದತೆ ನಡೆಸಿದೆ. ದ.ಕ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ನಿಡ್ಡೋಡಿ ಗ್ರಾಮದ ವಿನೇಶ್ ಪೂಜಾರಿ(Vinesh Pujari) ಎಂಬವರು ತಾವು ಬೆಳೆದ ನಾಗಲಿಂಗ ಪುಷ್ಪದ ಗಿಡವನ್ನು( Nagalinga flower plant) ಅಯೋಧ್ಯೆಗೆ ಕಳುಹಿಸಿ ಕೊಟ್ಟಿದ್ದಾರೆ. ಈ ಮೊದಲೇ ಇವರಿಗೆ ನಾಗಲಿಂಗ ಪುಷ್ಟದ ಗಿಡವನ್ನು ಅಯೋಧ್ಯೆಗೆ ಕಳುಹಿಸುವ ಉದ್ದೇಶವಿದ್ದು, ಅದರಂತೆ ಗೂಗಲ್ ಮೂಲಕ ಅಯೋಧ್ಯೆಯೆ ನಂಬರ್ ಪಡೆದು ಕರೆ ಮಾಡಿ ವಿಚಾರಿಸಿದ್ದಾರೆ. ಈ ವೇಳೆ ಅಯೋಧ್ಯ ದೇವಸ್ಥಾನ ಆಡಳಿತ ಮಂಡಳಿ ಗಿಡಗಳನ್ನು ಕಳುಹಿಸಿ ಕೊಡುವಂತೆ ಸೂಚಿಸಿದೆ.

ಇದನ್ನೂ ವೀಕ್ಷಿಸಿ:  ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ವಿಶೇಷಚೇತನರ ಪರದಾಟ: ಸರ್ಕಾರಿ ಸೌಲಭ್ಯ ಪಡೆಯಲು ನಿತ್ಯವೂ ಅಲೆದಾಟ

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more