ರಾಮಮಂದಿರ ಉದ್ಘಾಟನೆಗೆ ದಿನಗಣನೆ: ಅಯೋಧ್ಯೆ ತಲುಪಿದ ಮಂಗಳೂರು ನಾಗಲಿಂಗ ಪುಷ್ಪ !

ರಾಮಮಂದಿರ ಉದ್ಘಾಟನೆಗೆ ದಿನಗಣನೆ: ಅಯೋಧ್ಯೆ ತಲುಪಿದ ಮಂಗಳೂರು ನಾಗಲಿಂಗ ಪುಷ್ಪ !

Published : Sep 25, 2023, 12:34 PM IST

ಸೆ. 5 ರಂದು 5 ಗಿಡಗಳನ್ನು ಕೊರಿಯರ್‌ ಮೂಲಕ ಕಳುಹಿಸಿದ್ದಾರೆ. ಇದಾಗಿ ಕೆಲವು ದಿನಗಳ ಬಳಿಕ ಅಲ್ಲಿನ ಅಧಿಕಾರಿಗಳಿಂದ ದೂರವಾಣಿ ಕರೆ ಬಂದಿದ್ದು, ಗಿಡ ಸಿಕ್ಕಿದ್ದು ಗಿಡವನ್ನು ಆಯೋಧ್ಯೆಯ ರಾಮ ಮಂದಿರದ ಬದಿಯಲ್ಲಿ ನೆಡುವುದಾಗಿ ಹಾಗೂ ಬಳಿಕ ಚಿತ್ರವನ್ನು ಕಳುಹಿಸುವುದಾಗಿ ತಿಳಿಸಿದ್ದಾರೆ. 

ಅಯೋಧ್ಯೆಯಲ್ಲಿ ರಾಮನ ಮಂದಿರ ನಿರ್ಮಾಣ ಕಾರ್ಯ ಬಹುತೇಕ ಅಂತಿಮ ಹಂತ ತಲುಪಿದ್ದು, ದೇಶದ ಹಲವು ಭಾಗಗಳಿಂದ ಅನೇಕ ರೀತಿಯ ವಸ್ತುಗಳು ಅಯೋಧ್ಯೆಯ(Ayodhya) ಪುಣ್ಯ ಭೂಮಿಯನ್ನ ತಲುಪಿದೆ. ಈ ನಡುವೆ ಇದೇ ಮೊದಲ ಬಾರಿಗೆ ದ.ಕ ಜಿಲ್ಲೆಯಿಂದ ನಾಗಲಿಂಗ ಪುಷ್ಪ ಎನ್ನುವ ಗಿಡವೊಂದು ಅಯೋಧ್ಯೆಯ ಪುಣ್ಯ ಭೂಮಿಯನ್ನು ತಲುಪಿದ್ದು, ಶ್ರೀರಾಮನ ಮಂದಿರದ ಎದುರು ಅಲಂಕಾರಕ್ಕಾಗಿ ನೆಡಲು ರಾಮ ಜನ್ಮಭೂಮಿ ಟ್ರಸ್ಟ್ ಆಡಳಿತ ಸಿದ್ದತೆ ನಡೆಸಿದೆ. ದ.ಕ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ನಿಡ್ಡೋಡಿ ಗ್ರಾಮದ ವಿನೇಶ್ ಪೂಜಾರಿ(Vinesh Pujari) ಎಂಬವರು ತಾವು ಬೆಳೆದ ನಾಗಲಿಂಗ ಪುಷ್ಪದ ಗಿಡವನ್ನು( Nagalinga flower plant) ಅಯೋಧ್ಯೆಗೆ ಕಳುಹಿಸಿ ಕೊಟ್ಟಿದ್ದಾರೆ. ಈ ಮೊದಲೇ ಇವರಿಗೆ ನಾಗಲಿಂಗ ಪುಷ್ಟದ ಗಿಡವನ್ನು ಅಯೋಧ್ಯೆಗೆ ಕಳುಹಿಸುವ ಉದ್ದೇಶವಿದ್ದು, ಅದರಂತೆ ಗೂಗಲ್ ಮೂಲಕ ಅಯೋಧ್ಯೆಯೆ ನಂಬರ್ ಪಡೆದು ಕರೆ ಮಾಡಿ ವಿಚಾರಿಸಿದ್ದಾರೆ. ಈ ವೇಳೆ ಅಯೋಧ್ಯ ದೇವಸ್ಥಾನ ಆಡಳಿತ ಮಂಡಳಿ ಗಿಡಗಳನ್ನು ಕಳುಹಿಸಿ ಕೊಡುವಂತೆ ಸೂಚಿಸಿದೆ.

ಇದನ್ನೂ ವೀಕ್ಷಿಸಿ:  ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ವಿಶೇಷಚೇತನರ ಪರದಾಟ: ಸರ್ಕಾರಿ ಸೌಲಭ್ಯ ಪಡೆಯಲು ನಿತ್ಯವೂ ಅಲೆದಾಟ

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more