ರಾಮಮಂದಿರ ಉದ್ಘಾಟನೆಗೆ ದಿನಗಣನೆ: ಅಯೋಧ್ಯೆ ತಲುಪಿದ ಮಂಗಳೂರು ನಾಗಲಿಂಗ ಪುಷ್ಪ !

ರಾಮಮಂದಿರ ಉದ್ಘಾಟನೆಗೆ ದಿನಗಣನೆ: ಅಯೋಧ್ಯೆ ತಲುಪಿದ ಮಂಗಳೂರು ನಾಗಲಿಂಗ ಪುಷ್ಪ !

Published : Sep 25, 2023, 12:34 PM IST

ಸೆ. 5 ರಂದು 5 ಗಿಡಗಳನ್ನು ಕೊರಿಯರ್‌ ಮೂಲಕ ಕಳುಹಿಸಿದ್ದಾರೆ. ಇದಾಗಿ ಕೆಲವು ದಿನಗಳ ಬಳಿಕ ಅಲ್ಲಿನ ಅಧಿಕಾರಿಗಳಿಂದ ದೂರವಾಣಿ ಕರೆ ಬಂದಿದ್ದು, ಗಿಡ ಸಿಕ್ಕಿದ್ದು ಗಿಡವನ್ನು ಆಯೋಧ್ಯೆಯ ರಾಮ ಮಂದಿರದ ಬದಿಯಲ್ಲಿ ನೆಡುವುದಾಗಿ ಹಾಗೂ ಬಳಿಕ ಚಿತ್ರವನ್ನು ಕಳುಹಿಸುವುದಾಗಿ ತಿಳಿಸಿದ್ದಾರೆ. 

ಅಯೋಧ್ಯೆಯಲ್ಲಿ ರಾಮನ ಮಂದಿರ ನಿರ್ಮಾಣ ಕಾರ್ಯ ಬಹುತೇಕ ಅಂತಿಮ ಹಂತ ತಲುಪಿದ್ದು, ದೇಶದ ಹಲವು ಭಾಗಗಳಿಂದ ಅನೇಕ ರೀತಿಯ ವಸ್ತುಗಳು ಅಯೋಧ್ಯೆಯ(Ayodhya) ಪುಣ್ಯ ಭೂಮಿಯನ್ನ ತಲುಪಿದೆ. ಈ ನಡುವೆ ಇದೇ ಮೊದಲ ಬಾರಿಗೆ ದ.ಕ ಜಿಲ್ಲೆಯಿಂದ ನಾಗಲಿಂಗ ಪುಷ್ಪ ಎನ್ನುವ ಗಿಡವೊಂದು ಅಯೋಧ್ಯೆಯ ಪುಣ್ಯ ಭೂಮಿಯನ್ನು ತಲುಪಿದ್ದು, ಶ್ರೀರಾಮನ ಮಂದಿರದ ಎದುರು ಅಲಂಕಾರಕ್ಕಾಗಿ ನೆಡಲು ರಾಮ ಜನ್ಮಭೂಮಿ ಟ್ರಸ್ಟ್ ಆಡಳಿತ ಸಿದ್ದತೆ ನಡೆಸಿದೆ. ದ.ಕ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ನಿಡ್ಡೋಡಿ ಗ್ರಾಮದ ವಿನೇಶ್ ಪೂಜಾರಿ(Vinesh Pujari) ಎಂಬವರು ತಾವು ಬೆಳೆದ ನಾಗಲಿಂಗ ಪುಷ್ಪದ ಗಿಡವನ್ನು( Nagalinga flower plant) ಅಯೋಧ್ಯೆಗೆ ಕಳುಹಿಸಿ ಕೊಟ್ಟಿದ್ದಾರೆ. ಈ ಮೊದಲೇ ಇವರಿಗೆ ನಾಗಲಿಂಗ ಪುಷ್ಟದ ಗಿಡವನ್ನು ಅಯೋಧ್ಯೆಗೆ ಕಳುಹಿಸುವ ಉದ್ದೇಶವಿದ್ದು, ಅದರಂತೆ ಗೂಗಲ್ ಮೂಲಕ ಅಯೋಧ್ಯೆಯೆ ನಂಬರ್ ಪಡೆದು ಕರೆ ಮಾಡಿ ವಿಚಾರಿಸಿದ್ದಾರೆ. ಈ ವೇಳೆ ಅಯೋಧ್ಯ ದೇವಸ್ಥಾನ ಆಡಳಿತ ಮಂಡಳಿ ಗಿಡಗಳನ್ನು ಕಳುಹಿಸಿ ಕೊಡುವಂತೆ ಸೂಚಿಸಿದೆ.

ಇದನ್ನೂ ವೀಕ್ಷಿಸಿ:  ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ವಿಶೇಷಚೇತನರ ಪರದಾಟ: ಸರ್ಕಾರಿ ಸೌಲಭ್ಯ ಪಡೆಯಲು ನಿತ್ಯವೂ ಅಲೆದಾಟ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more