ಬಡತನದ ಕಾರ್ಗತ್ತಲಲ್ಲಿ ಮೂಡಿತ್ತು ಭರವಸೆಯ ಬೆಳಕು: 11 ವರ್ಷ, ಹತ್ತಾರು ಯೋಜನೆ, ಅದೊಂದು ಮಹಾನ್​ ಗುರಿ!

ಬಡತನದ ಕಾರ್ಗತ್ತಲಲ್ಲಿ ಮೂಡಿತ್ತು ಭರವಸೆಯ ಬೆಳಕು: 11 ವರ್ಷ, ಹತ್ತಾರು ಯೋಜನೆ, ಅದೊಂದು ಮಹಾನ್​ ಗುರಿ!

Published : Jun 10, 2025, 07:07 PM IST
ಭಾರತದಲ್ಲಿ ಪ್ರತಿ ಬಾರಿ ಸರ್ಕಾರ ಬದಲಾದಾಗ ಬಡವರ್ಗದ ಜನರು ಬದಲಾವಣೆಯ ನಿರೀಕ್ಷೆಯಲ್ಲಿರುತ್ತಾರೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ 11 ವರ್ಷಗಳಲ್ಲಿ ಬಡವರ ಬದುಕು ಸುಧಾರಿಸಲು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.

ಬೆಂಗಳೂರು (ಜೂ.10): ಭಾರತದಲ್ಲಿ ಪ್ರತಿ ಬಾರಿ ಸರ್ಕಾರ ಬದಲಾದಾಗಲೂ, ಹೊಸ ನಾಯಕ ಸಿಕ್ಕಾಗಲೂ ಎಲ್ಲರಿಗಿಂತ ಹೆಚ್ಚಾಗಿ ಅದೊಂದು ವರ್ಗ ಕಣ್ಣರಳಿಸಿ ನೋಡುತ್ತಾ ಇರುತ್ತೆ. ಬಡತನದ ಬೇಗೆಯಲ್ಲಿ ಬೇಯುತ್ತಿರೋ ಈ ಬದುಕು ಇನ್ನಾದರು ಬದಲಾಗುತ್ತಾ..? ಸುಧಾರಣೆಯ ಹಾದಿ ಹಿಡಿಯುತ್ತಾ.?  ಎಂದು ಕಾದು ಕೂರುವ ಬಡವರ್ಗವದು. 
 

ಸರ್ಕಾರಗಳು ಬದಲಾದವೂ, ನಾಯಕರುಗಳು ಬಂದು ಹೋದ್ರು. ಆದರೆ, ಆ ಕಣ್ಣುಗಳಲ್ಲಿ ನಿರೀಕ್ಷೆ ಹಾಗೇಯೆ ಇತ್ತು. ಆದ್ರೆ, ಮೊದಲ ಬಾರಿ ಆ ವರ್ಗಕ್ಕೆ ನಮ್ಮ ನಿರೀಕ್ಷೆಯೂ ನಿಜವಾಗಬಹುದು ಎಂಬ ಗಟ್ಟಿ ನಂಬಿಕೆ ಮೂಡಿತ್ತು. 

ನರೇಂದ್ರ ಮೋದಿ ದೇಶದ ಪ್ರಧಾನ ಮಂತ್ರಿಯಾಗಿ 11 ವರ್ಷಗಳ ಹಿಂದೆ ಮೊದಲ ಬಾರಿ ಅಧಿಕಾರ ಸ್ವೀಕರಿಸಿದ್ರಲ್ಲಾ ಆಗಲೇ ಭಾರತದ ಬಡವರ್ಗದ ಜನರಲ್ಲಿ ಒಂದು ಗಟ್ಟಿ ನಂಬಿಕೆ ಮೂಡಿತ್ತು. ಅವರ ನಂಬಿಕೆ ಹುಸಿಯಾಗಲಿಲ್ಲ. ವರ್ಷಗಳು ಉರುಳಿದಂತೆ ನಂಬಿಕೆ ಗಟ್ಟಿಯಾಗ್ತಲೇ ಇದೆ. ಅದಕ್ಕೆ ಕಾರಣ ಕಳೆದ 11 ವರ್ಷಗಳಲ್ಲಿ ನಮೋ ಸರ್ಕಾರ ಈ ಬಡವರ್ಗಕ್ಕೆ ಕೊಟ್ಟಿರೋ ಯೋಜನೆಗಳು. ಅವರ ಬದುಕನ್ನ ಸುಧಾರಿಸೋಕೆ ತೆಗೆದುಕೊಂಡ ದಿಟ್ಟ ಕ್ರಮಗಳು. 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more