ಏನಿದು ಆದೇಶ? ಕೆರಳಿದ್ದೇಕೆ ಕಾಂಗ್ರೆಸ್? ಭೇಷ್ ಅಂದಿದ್ದೇಕೆ RSS? 58 ವರ್ಷಗಳ ಹಿಂದಿನ ಆದೇಶ ಹಿಂಪಡೆದದ್ದೇಕೆ ಕೇಂದ್ರ ?

ಏನಿದು ಆದೇಶ? ಕೆರಳಿದ್ದೇಕೆ ಕಾಂಗ್ರೆಸ್? ಭೇಷ್ ಅಂದಿದ್ದೇಕೆ RSS? 58 ವರ್ಷಗಳ ಹಿಂದಿನ ಆದೇಶ ಹಿಂಪಡೆದದ್ದೇಕೆ ಕೇಂದ್ರ ?

Published : Jul 23, 2024, 03:17 PM IST

ಆರೆಸ್ಸೆಸ್ ಓಲೈಸಲು ಮೋದಿ ಸರ್ಕಾರದಿಂದ ಈ ನಿರ್ಧಾರವೆಂದ ಕಾಂಗ್ರೆಸ್..!
ಇಂದಿರಾ ಹೊರಡಿಸಿದ್ದ ಆದೇಶ ದೇಶದಲ್ಲಿ ಕಡ್ಡಾಯವಾಗಿ ಜಾರಿಯಾಗಿತ್ತಾ..?
58 ವರ್ಷಗಳಲ್ಲಿ ಸರ್ಕಾರಿ ನೌಕರರು ಆರ್‌ಎಸ್‌ಎಸ್‌ನಿಂದ ದೂರ ಉಳಿದಿದ್ರಾ..?

ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಹೊರಡಿಸಿದ್ದ ಆದೇಶವನ್ನು ಪ್ರಧಾನಿ ಮೋದಿ(Narendra Modi)ರದ್ದು ಮಾಡಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬಿಜೆಪಿಯ(BJP) ಮೂಲ ಬೇರು. ಬಿಜೆಪಿಯ ಅಸಲಿ ಶಕ್ತಿ. ದೇಶದಲ್ಲಿ ಕೇಸರಿ ಪಕ್ಷಕ್ಕೆ ಶಕ್ತಿ ಕೊಟ್ಟು ದೇಶದ ಅಧಿಕಾರ ಗದ್ದುಗೆ ಹಿಡಿಯುವಂತೆ ಮಾಡಿದ ಶಕ್ತಿ ಆರ್‌ಎಸ್‌ಎಸ್ (RSS). ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಪ್ರೀತಿಸುವವರೂ ಇದ್ದಾರೆ, ದ್ವೇಷಿಸುವವರೂ ಇದ್ದಾರೆ. ಅದು ಅವರವರ ಸಿದ್ಧಾಂತದ ಕಾರಣಗಳಿಗೆ. ಇದ್ರಲ್ಲಿ ಸರ್ಕಾರಿ ನೌಕರರೂ ಸೇರ್ತಾರೆ. ಆರ್‌ಎಸ್‌ಎಸ್ ಅಂದ್ರೆ ಒಂದು ಸಂಘಟನೆ. ರಾಷ್ಟ್ರೀಯತೆಯನ್ನೇ ಅಸ್ಮಿತೆ ಮಾಡಿಕೊಂಡಿರೋ ಪ್ರಬಲ ಒಂದು ಶಕ್ತಿಶಾಲಿ ಪಡೆ ಆರ್‌ಎಸ್‌ಎಸ್‌. ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ದೇಶಾದ್ಯಂತ ಕೋಟ್ಯಂತರ ಕಾರ್ಯಕರ್ತರಿದ್ದಾರೆ. ಕಾಶ್ಮೀರದಿಂದ ಕನ್ಯಾಕುಮಾರಿವರಿಗೆ, ಬಂಗಾಳದಿಂದ ಮಹಾರಾಷ್ಟ್ರದವರೆಗೆ. ಪೂರ್ವ-ಪಶ್ಚಿಮ, ಉತ್ತರ-ದಕ್ಷಿಣ ಹೀಗೆ ದೇಶದ ನಾಲ್ಕೂ ದಿಕ್ಕುಗಳಲ್ಲಿ ಕಾರ್ಯಕರ್ತರ ಪಡೆಯನ್ನು ಹೊಂದಿರೋ ಸಂಘಟನೆ ಆರ್‌ಎಸ್‌ಎಸ್. ಇಂಥಾ ಆರೆಸ್ಸೆಸ್ ಬಗ್ಗೆ ಪರ-ವಿರೋಧ ಚರ್ಚೆಗಳು ಇವತ್ತು ನಿನ್ನೆಯದ್ದಲ್ಲ. ನೆಹರೂ ಕಾಲದಿಂದ ರಾಹುಲ್ ಗಾಂಧಿ(Rahul Gandhi) ಕಾಲದವರೆಗೆ ಕಾಂಗ್ರೆಸ್ಸಿಗರು ಆರ್‌ಎಸ್‌ಎಸ್‌ನನ್ನು ವಿರೋಧಿಸಿಕೊಂಡು ಬಂದಿದ್ರೆ, ಆರ್‌ಎಸ್‌ಎಸ್‌ ಪರವಾಗಿ ಗಟ್ಟಿಧ್ವನಿಯಲ್ಲಿ ಮಾತಾಡ್ತಾ ಬಂದಿರೋದು ಬಿಜೆಪಿ. 

ಇದನ್ನೂ ವೀಕ್ಷಿಸಿ:  ಈಗ ಹೇಗಿದೆಯಂತೆ ದರ್ಶನ್ ಆರೋಗ್ಯ..? ಕೋರ್ಟ್ ಅಂಗಳದಲ್ಲಿ ಹೇಗಿತ್ತು ವಾದ-ಪ್ರತಿವಾದ..?

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more