ಏನಿದು ಆದೇಶ? ಕೆರಳಿದ್ದೇಕೆ ಕಾಂಗ್ರೆಸ್? ಭೇಷ್ ಅಂದಿದ್ದೇಕೆ RSS? 58 ವರ್ಷಗಳ ಹಿಂದಿನ ಆದೇಶ ಹಿಂಪಡೆದದ್ದೇಕೆ ಕೇಂದ್ರ ?

ಏನಿದು ಆದೇಶ? ಕೆರಳಿದ್ದೇಕೆ ಕಾಂಗ್ರೆಸ್? ಭೇಷ್ ಅಂದಿದ್ದೇಕೆ RSS? 58 ವರ್ಷಗಳ ಹಿಂದಿನ ಆದೇಶ ಹಿಂಪಡೆದದ್ದೇಕೆ ಕೇಂದ್ರ ?

Published : Jul 23, 2024, 03:17 PM IST

ಆರೆಸ್ಸೆಸ್ ಓಲೈಸಲು ಮೋದಿ ಸರ್ಕಾರದಿಂದ ಈ ನಿರ್ಧಾರವೆಂದ ಕಾಂಗ್ರೆಸ್..!
ಇಂದಿರಾ ಹೊರಡಿಸಿದ್ದ ಆದೇಶ ದೇಶದಲ್ಲಿ ಕಡ್ಡಾಯವಾಗಿ ಜಾರಿಯಾಗಿತ್ತಾ..?
58 ವರ್ಷಗಳಲ್ಲಿ ಸರ್ಕಾರಿ ನೌಕರರು ಆರ್‌ಎಸ್‌ಎಸ್‌ನಿಂದ ದೂರ ಉಳಿದಿದ್ರಾ..?

ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಹೊರಡಿಸಿದ್ದ ಆದೇಶವನ್ನು ಪ್ರಧಾನಿ ಮೋದಿ(Narendra Modi)ರದ್ದು ಮಾಡಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬಿಜೆಪಿಯ(BJP) ಮೂಲ ಬೇರು. ಬಿಜೆಪಿಯ ಅಸಲಿ ಶಕ್ತಿ. ದೇಶದಲ್ಲಿ ಕೇಸರಿ ಪಕ್ಷಕ್ಕೆ ಶಕ್ತಿ ಕೊಟ್ಟು ದೇಶದ ಅಧಿಕಾರ ಗದ್ದುಗೆ ಹಿಡಿಯುವಂತೆ ಮಾಡಿದ ಶಕ್ತಿ ಆರ್‌ಎಸ್‌ಎಸ್ (RSS). ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಪ್ರೀತಿಸುವವರೂ ಇದ್ದಾರೆ, ದ್ವೇಷಿಸುವವರೂ ಇದ್ದಾರೆ. ಅದು ಅವರವರ ಸಿದ್ಧಾಂತದ ಕಾರಣಗಳಿಗೆ. ಇದ್ರಲ್ಲಿ ಸರ್ಕಾರಿ ನೌಕರರೂ ಸೇರ್ತಾರೆ. ಆರ್‌ಎಸ್‌ಎಸ್ ಅಂದ್ರೆ ಒಂದು ಸಂಘಟನೆ. ರಾಷ್ಟ್ರೀಯತೆಯನ್ನೇ ಅಸ್ಮಿತೆ ಮಾಡಿಕೊಂಡಿರೋ ಪ್ರಬಲ ಒಂದು ಶಕ್ತಿಶಾಲಿ ಪಡೆ ಆರ್‌ಎಸ್‌ಎಸ್‌. ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ದೇಶಾದ್ಯಂತ ಕೋಟ್ಯಂತರ ಕಾರ್ಯಕರ್ತರಿದ್ದಾರೆ. ಕಾಶ್ಮೀರದಿಂದ ಕನ್ಯಾಕುಮಾರಿವರಿಗೆ, ಬಂಗಾಳದಿಂದ ಮಹಾರಾಷ್ಟ್ರದವರೆಗೆ. ಪೂರ್ವ-ಪಶ್ಚಿಮ, ಉತ್ತರ-ದಕ್ಷಿಣ ಹೀಗೆ ದೇಶದ ನಾಲ್ಕೂ ದಿಕ್ಕುಗಳಲ್ಲಿ ಕಾರ್ಯಕರ್ತರ ಪಡೆಯನ್ನು ಹೊಂದಿರೋ ಸಂಘಟನೆ ಆರ್‌ಎಸ್‌ಎಸ್. ಇಂಥಾ ಆರೆಸ್ಸೆಸ್ ಬಗ್ಗೆ ಪರ-ವಿರೋಧ ಚರ್ಚೆಗಳು ಇವತ್ತು ನಿನ್ನೆಯದ್ದಲ್ಲ. ನೆಹರೂ ಕಾಲದಿಂದ ರಾಹುಲ್ ಗಾಂಧಿ(Rahul Gandhi) ಕಾಲದವರೆಗೆ ಕಾಂಗ್ರೆಸ್ಸಿಗರು ಆರ್‌ಎಸ್‌ಎಸ್‌ನನ್ನು ವಿರೋಧಿಸಿಕೊಂಡು ಬಂದಿದ್ರೆ, ಆರ್‌ಎಸ್‌ಎಸ್‌ ಪರವಾಗಿ ಗಟ್ಟಿಧ್ವನಿಯಲ್ಲಿ ಮಾತಾಡ್ತಾ ಬಂದಿರೋದು ಬಿಜೆಪಿ. 

ಇದನ್ನೂ ವೀಕ್ಷಿಸಿ:  ಈಗ ಹೇಗಿದೆಯಂತೆ ದರ್ಶನ್ ಆರೋಗ್ಯ..? ಕೋರ್ಟ್ ಅಂಗಳದಲ್ಲಿ ಹೇಗಿತ್ತು ವಾದ-ಪ್ರತಿವಾದ..?

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more