Narendra Modi: 2014ರ ಲೆಕ್ಕಾಚಾರ ಬದಲಿಸಿತ್ತು ಆ ನಿರ್ಧಾರ..! ವಾರಾಣಸಿಯಲ್ಲೇ ನಡೆಸಿದ್ದೇಕೆ ಮೋದಿ ಅಶ್ವಮೇಧ..?

Narendra Modi: 2014ರ ಲೆಕ್ಕಾಚಾರ ಬದಲಿಸಿತ್ತು ಆ ನಿರ್ಧಾರ..! ವಾರಾಣಸಿಯಲ್ಲೇ ನಡೆಸಿದ್ದೇಕೆ ಮೋದಿ ಅಶ್ವಮೇಧ..?

Published : Apr 16, 2024, 01:48 PM ISTUpdated : Apr 17, 2024, 10:37 AM IST

ಸಂಸದೀಯ ದಳ ನಿರ್ಧರಿಸಿದೆ, ಮುಂದಿನ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನೇ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲಿದ್ದೇವೆ ಎಂದು ಬಿಜೆಪಿ ಹೇಳಿತು.
 

ಬಿಜೆಪಿಗೊಂದು(BJP) ಅವಕಾಶ ಕೊಡಿ. ಒಬ್ಬ ವ್ಯಕ್ತಿಯ ದೃಷ್ಟಿಯಿಂದ ನೋಡದೆ, ಎನ್‍ಡಿಎ(NDA) ಮೈತ್ರಿಕೂಟಕ್ಕೆ ತನ್ನ ಕೆಲಸ ಮಾಡಲು ಅವಕಾಶ ಬೇಕಿದೆ. 2004ರ ನಮ್ಮ ಸೋಲಿಗೆ ಕಾರಣ, ನಮ್ಮಲ್ಲಿದ್ದ ಅತಿಯಾದ ಆತ್ಮವಿಶ್ವಾಸ. ಮತ್ತೊಂದು ಕಾರಣ, ಶೈನಿಂಗ್ ಇಂಡಿಯಾ ಎಂಬ ಘೋಷಣೆ. ಅಡ್ವಾಣಿ(LK Advani) ಗೃಹಮಂತ್ರಿಯಾಗಿದ್ದಾಗಲೇ ಪಾರ್ಲಿಮೆಂಟ್ ಮೇಲೆ, ಲಾಲ್ ಕಿಲಾ ಮೇಲೆ ದಾಳಿಯಾಯ್ತು. ವಿಮಾನ ಅಪಹರಣವಾಯ್ತು. ಜಿನ್ನಾ ಬಗ್ಗೆ ಆತ ಜಾತ್ಯಾತೀತನೆಂಬ ಹೊಸ ಅನ್ವೇಷಣೆ ಮಾಡಿದ್ದಾರೆ. ಪಾಕಿಸ್ತಾನದಿಂದ ಅವರು ಮರಳಿದ ಮೇಲೆ ಸ್ವಪಕ್ಷದವರೇ, ಆರ್‍ಎಸ್‍ಎಸ್‍ನವರೇ ಅಡ್ವಾಣಿ ವಿರುದ್ಧ ನಿಂತಿದ್ದರು. ಮೋದಿ(Narendra Modi) ಪ್ರಧಾನಿಯಾಗಬೇಕು. ಈ ಬಾರಿಯೇ ಪ್ರಧಾನಿಯಾಗಬೇಕು. ಅಡ್ವಾಣಿ ಪ್ರಧಾನಿಯಾಗಲಿ, ಮೋದಿ ಗೃಹಮಂತ್ರಿಯಾಗಲಿ. ಇನ್ನೂ 3 ವರ್ಷ ಗುಜರಾತ್ ಮಾಡಲ್ ಸಿದ್ಧಗೊಳ್ಳಬೇಕು. ನಂತರ ಮೋದಿಯೇ ಪ್ರಧಾನಿಯಾಗಬೇಕು ಎಂದು ಜನರು ಸಹ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ:  ಕುಮಾರಸ್ವಾಮಿ V/S ಡಿಕೆಶಿ ಮಧ್ಯೆ ನಿಲ್ಲದ ಮಾತಿನ ಸಮರ! ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆಂದ ಡಿಸಿಎಂ!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more