Narendra Modi: 2014ರ ಲೆಕ್ಕಾಚಾರ ಬದಲಿಸಿತ್ತು ಆ ನಿರ್ಧಾರ..! ವಾರಾಣಸಿಯಲ್ಲೇ ನಡೆಸಿದ್ದೇಕೆ ಮೋದಿ ಅಶ್ವಮೇಧ..?

Narendra Modi: 2014ರ ಲೆಕ್ಕಾಚಾರ ಬದಲಿಸಿತ್ತು ಆ ನಿರ್ಧಾರ..! ವಾರಾಣಸಿಯಲ್ಲೇ ನಡೆಸಿದ್ದೇಕೆ ಮೋದಿ ಅಶ್ವಮೇಧ..?

Published : Apr 16, 2024, 01:48 PM ISTUpdated : Apr 17, 2024, 10:37 AM IST

ಸಂಸದೀಯ ದಳ ನಿರ್ಧರಿಸಿದೆ, ಮುಂದಿನ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನೇ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲಿದ್ದೇವೆ ಎಂದು ಬಿಜೆಪಿ ಹೇಳಿತು.
 

ಬಿಜೆಪಿಗೊಂದು(BJP) ಅವಕಾಶ ಕೊಡಿ. ಒಬ್ಬ ವ್ಯಕ್ತಿಯ ದೃಷ್ಟಿಯಿಂದ ನೋಡದೆ, ಎನ್‍ಡಿಎ(NDA) ಮೈತ್ರಿಕೂಟಕ್ಕೆ ತನ್ನ ಕೆಲಸ ಮಾಡಲು ಅವಕಾಶ ಬೇಕಿದೆ. 2004ರ ನಮ್ಮ ಸೋಲಿಗೆ ಕಾರಣ, ನಮ್ಮಲ್ಲಿದ್ದ ಅತಿಯಾದ ಆತ್ಮವಿಶ್ವಾಸ. ಮತ್ತೊಂದು ಕಾರಣ, ಶೈನಿಂಗ್ ಇಂಡಿಯಾ ಎಂಬ ಘೋಷಣೆ. ಅಡ್ವಾಣಿ(LK Advani) ಗೃಹಮಂತ್ರಿಯಾಗಿದ್ದಾಗಲೇ ಪಾರ್ಲಿಮೆಂಟ್ ಮೇಲೆ, ಲಾಲ್ ಕಿಲಾ ಮೇಲೆ ದಾಳಿಯಾಯ್ತು. ವಿಮಾನ ಅಪಹರಣವಾಯ್ತು. ಜಿನ್ನಾ ಬಗ್ಗೆ ಆತ ಜಾತ್ಯಾತೀತನೆಂಬ ಹೊಸ ಅನ್ವೇಷಣೆ ಮಾಡಿದ್ದಾರೆ. ಪಾಕಿಸ್ತಾನದಿಂದ ಅವರು ಮರಳಿದ ಮೇಲೆ ಸ್ವಪಕ್ಷದವರೇ, ಆರ್‍ಎಸ್‍ಎಸ್‍ನವರೇ ಅಡ್ವಾಣಿ ವಿರುದ್ಧ ನಿಂತಿದ್ದರು. ಮೋದಿ(Narendra Modi) ಪ್ರಧಾನಿಯಾಗಬೇಕು. ಈ ಬಾರಿಯೇ ಪ್ರಧಾನಿಯಾಗಬೇಕು. ಅಡ್ವಾಣಿ ಪ್ರಧಾನಿಯಾಗಲಿ, ಮೋದಿ ಗೃಹಮಂತ್ರಿಯಾಗಲಿ. ಇನ್ನೂ 3 ವರ್ಷ ಗುಜರಾತ್ ಮಾಡಲ್ ಸಿದ್ಧಗೊಳ್ಳಬೇಕು. ನಂತರ ಮೋದಿಯೇ ಪ್ರಧಾನಿಯಾಗಬೇಕು ಎಂದು ಜನರು ಸಹ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ:  ಕುಮಾರಸ್ವಾಮಿ V/S ಡಿಕೆಶಿ ಮಧ್ಯೆ ನಿಲ್ಲದ ಮಾತಿನ ಸಮರ! ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆಂದ ಡಿಸಿಎಂ!

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more