Narendra Modi: 2014ರ ಲೆಕ್ಕಾಚಾರ ಬದಲಿಸಿತ್ತು ಆ ನಿರ್ಧಾರ..! ವಾರಾಣಸಿಯಲ್ಲೇ ನಡೆಸಿದ್ದೇಕೆ ಮೋದಿ ಅಶ್ವಮೇಧ..?

Narendra Modi: 2014ರ ಲೆಕ್ಕಾಚಾರ ಬದಲಿಸಿತ್ತು ಆ ನಿರ್ಧಾರ..! ವಾರಾಣಸಿಯಲ್ಲೇ ನಡೆಸಿದ್ದೇಕೆ ಮೋದಿ ಅಶ್ವಮೇಧ..?

Published : Apr 16, 2024, 01:48 PM ISTUpdated : Apr 17, 2024, 10:37 AM IST

ಸಂಸದೀಯ ದಳ ನಿರ್ಧರಿಸಿದೆ, ಮುಂದಿನ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನೇ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲಿದ್ದೇವೆ ಎಂದು ಬಿಜೆಪಿ ಹೇಳಿತು.
 

ಬಿಜೆಪಿಗೊಂದು(BJP) ಅವಕಾಶ ಕೊಡಿ. ಒಬ್ಬ ವ್ಯಕ್ತಿಯ ದೃಷ್ಟಿಯಿಂದ ನೋಡದೆ, ಎನ್‍ಡಿಎ(NDA) ಮೈತ್ರಿಕೂಟಕ್ಕೆ ತನ್ನ ಕೆಲಸ ಮಾಡಲು ಅವಕಾಶ ಬೇಕಿದೆ. 2004ರ ನಮ್ಮ ಸೋಲಿಗೆ ಕಾರಣ, ನಮ್ಮಲ್ಲಿದ್ದ ಅತಿಯಾದ ಆತ್ಮವಿಶ್ವಾಸ. ಮತ್ತೊಂದು ಕಾರಣ, ಶೈನಿಂಗ್ ಇಂಡಿಯಾ ಎಂಬ ಘೋಷಣೆ. ಅಡ್ವಾಣಿ(LK Advani) ಗೃಹಮಂತ್ರಿಯಾಗಿದ್ದಾಗಲೇ ಪಾರ್ಲಿಮೆಂಟ್ ಮೇಲೆ, ಲಾಲ್ ಕಿಲಾ ಮೇಲೆ ದಾಳಿಯಾಯ್ತು. ವಿಮಾನ ಅಪಹರಣವಾಯ್ತು. ಜಿನ್ನಾ ಬಗ್ಗೆ ಆತ ಜಾತ್ಯಾತೀತನೆಂಬ ಹೊಸ ಅನ್ವೇಷಣೆ ಮಾಡಿದ್ದಾರೆ. ಪಾಕಿಸ್ತಾನದಿಂದ ಅವರು ಮರಳಿದ ಮೇಲೆ ಸ್ವಪಕ್ಷದವರೇ, ಆರ್‍ಎಸ್‍ಎಸ್‍ನವರೇ ಅಡ್ವಾಣಿ ವಿರುದ್ಧ ನಿಂತಿದ್ದರು. ಮೋದಿ(Narendra Modi) ಪ್ರಧಾನಿಯಾಗಬೇಕು. ಈ ಬಾರಿಯೇ ಪ್ರಧಾನಿಯಾಗಬೇಕು. ಅಡ್ವಾಣಿ ಪ್ರಧಾನಿಯಾಗಲಿ, ಮೋದಿ ಗೃಹಮಂತ್ರಿಯಾಗಲಿ. ಇನ್ನೂ 3 ವರ್ಷ ಗುಜರಾತ್ ಮಾಡಲ್ ಸಿದ್ಧಗೊಳ್ಳಬೇಕು. ನಂತರ ಮೋದಿಯೇ ಪ್ರಧಾನಿಯಾಗಬೇಕು ಎಂದು ಜನರು ಸಹ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ:  ಕುಮಾರಸ್ವಾಮಿ V/S ಡಿಕೆಶಿ ಮಧ್ಯೆ ನಿಲ್ಲದ ಮಾತಿನ ಸಮರ! ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆಂದ ಡಿಸಿಎಂ!

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more