Narendra Modi: 2014ರ ಲೆಕ್ಕಾಚಾರ ಬದಲಿಸಿತ್ತು ಆ ನಿರ್ಧಾರ..! ವಾರಾಣಸಿಯಲ್ಲೇ ನಡೆಸಿದ್ದೇಕೆ ಮೋದಿ ಅಶ್ವಮೇಧ..?

Narendra Modi: 2014ರ ಲೆಕ್ಕಾಚಾರ ಬದಲಿಸಿತ್ತು ಆ ನಿರ್ಧಾರ..! ವಾರಾಣಸಿಯಲ್ಲೇ ನಡೆಸಿದ್ದೇಕೆ ಮೋದಿ ಅಶ್ವಮೇಧ..?

Published : Apr 16, 2024, 01:48 PM ISTUpdated : Apr 17, 2024, 10:37 AM IST

ಸಂಸದೀಯ ದಳ ನಿರ್ಧರಿಸಿದೆ, ಮುಂದಿನ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನೇ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲಿದ್ದೇವೆ ಎಂದು ಬಿಜೆಪಿ ಹೇಳಿತು.
 

ಬಿಜೆಪಿಗೊಂದು(BJP) ಅವಕಾಶ ಕೊಡಿ. ಒಬ್ಬ ವ್ಯಕ್ತಿಯ ದೃಷ್ಟಿಯಿಂದ ನೋಡದೆ, ಎನ್‍ಡಿಎ(NDA) ಮೈತ್ರಿಕೂಟಕ್ಕೆ ತನ್ನ ಕೆಲಸ ಮಾಡಲು ಅವಕಾಶ ಬೇಕಿದೆ. 2004ರ ನಮ್ಮ ಸೋಲಿಗೆ ಕಾರಣ, ನಮ್ಮಲ್ಲಿದ್ದ ಅತಿಯಾದ ಆತ್ಮವಿಶ್ವಾಸ. ಮತ್ತೊಂದು ಕಾರಣ, ಶೈನಿಂಗ್ ಇಂಡಿಯಾ ಎಂಬ ಘೋಷಣೆ. ಅಡ್ವಾಣಿ(LK Advani) ಗೃಹಮಂತ್ರಿಯಾಗಿದ್ದಾಗಲೇ ಪಾರ್ಲಿಮೆಂಟ್ ಮೇಲೆ, ಲಾಲ್ ಕಿಲಾ ಮೇಲೆ ದಾಳಿಯಾಯ್ತು. ವಿಮಾನ ಅಪಹರಣವಾಯ್ತು. ಜಿನ್ನಾ ಬಗ್ಗೆ ಆತ ಜಾತ್ಯಾತೀತನೆಂಬ ಹೊಸ ಅನ್ವೇಷಣೆ ಮಾಡಿದ್ದಾರೆ. ಪಾಕಿಸ್ತಾನದಿಂದ ಅವರು ಮರಳಿದ ಮೇಲೆ ಸ್ವಪಕ್ಷದವರೇ, ಆರ್‍ಎಸ್‍ಎಸ್‍ನವರೇ ಅಡ್ವಾಣಿ ವಿರುದ್ಧ ನಿಂತಿದ್ದರು. ಮೋದಿ(Narendra Modi) ಪ್ರಧಾನಿಯಾಗಬೇಕು. ಈ ಬಾರಿಯೇ ಪ್ರಧಾನಿಯಾಗಬೇಕು. ಅಡ್ವಾಣಿ ಪ್ರಧಾನಿಯಾಗಲಿ, ಮೋದಿ ಗೃಹಮಂತ್ರಿಯಾಗಲಿ. ಇನ್ನೂ 3 ವರ್ಷ ಗುಜರಾತ್ ಮಾಡಲ್ ಸಿದ್ಧಗೊಳ್ಳಬೇಕು. ನಂತರ ಮೋದಿಯೇ ಪ್ರಧಾನಿಯಾಗಬೇಕು ಎಂದು ಜನರು ಸಹ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ:  ಕುಮಾರಸ್ವಾಮಿ V/S ಡಿಕೆಶಿ ಮಧ್ಯೆ ನಿಲ್ಲದ ಮಾತಿನ ಸಮರ! ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆಂದ ಡಿಸಿಎಂ!

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more