ಆರ್ಟಿಕಲ್‌ 370 ರದ್ದು ಮಾಡಲು ಮೋದಿ ಸರ್ಕಾರ ನಿರ್ಧರಿಸಿದ್ದು ಯಾಕೆ? ಇದು ದೇಶದ ಹಿತದೃಷ್ಟಿಗೆ ಎಷ್ಟು ಮುಖ್ಯ?

ಆರ್ಟಿಕಲ್‌ 370 ರದ್ದು ಮಾಡಲು ಮೋದಿ ಸರ್ಕಾರ ನಿರ್ಧರಿಸಿದ್ದು ಯಾಕೆ? ಇದು ದೇಶದ ಹಿತದೃಷ್ಟಿಗೆ ಎಷ್ಟು ಮುಖ್ಯ?

Published : Apr 14, 2024, 02:44 PM ISTUpdated : Apr 14, 2024, 02:45 PM IST

ಪುಲ್ವಾಮಾ ದಾಳಿಯ ನಂತರ ಮತ್ತೆ ಅಧಿಕಾರಕ್ಕೆ ಬಂದ ಮೋದಿ, ಜಮ್ಮು ಮತ್ತು ಕಾಶ್ಮೀರದಲ್ಲಿದ್ದ ಆರ್ಟಿಕಲ್‌ 370ಯನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರದ್ದು ಮಾಡಿತ್ತು.

2019ರ ಫೆಬ್ರವರಿ 14 ಸಂಜೆ 3:15ರ ವೇಳೆಗೆ ಉಗ್ರರ ಅಟ್ಟಹಾಸಕ್ಕೆ ಭಾರತೀಯ(India) ಸೈನಿಕರನ್ನು ಪ್ರಾಣತೆತ್ತಿದ್ದರು. ಬಹುಶಃ ಭಾರತ ದೇಶ ಎಂದೆಂದಿಗೂ ಮರೆಯದ ಭೀಕರ ಘಟನೆಯಿದು. ಮಧ್ಯಾಹ್ನತನಕ ಪ್ರೇಮಿಗಳ ದಿನಾಚರಣೆಯಲ್ಲಿ ಮಿಂದೆದ್ದಿದ್ದ ಜನರು ಸಂಜೆ ವೇಳೆಗೆ ಕಣ್ಣೀರಲ್ಲಿ ಕೈತೊಳೆದಿದ್ದರು. ಜಮ್ಮು ಕಾಶ್ಮೀರದ(Jammu and Kashmir) ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರನ್ನು ಕರೆದುಕೊಂಡು ಸಾಲಾಗಿ ಸಾಗುತ್ತಿದ್ದ ಸೇನಾ ವಾಹನಗಳನ್ನು ಗುರಿಯಾಗಿಸಿ 350 ಕೆಜಿ ಸ್ಫೋಟಕಗಳನ್ನು ಹೊತ್ತ ಭಯೋತ್ಪಾದಕರ ಮಹೀಂದ್ರಾ ಸ್ಕಾರ್ಪಿಯೋ ಎಸ್‌ಯುಪಿಯೊಂದು ದಾಳಿ ನಡೆಸಿ 40 ಯೋಧರನ್ನು ಕೊಂದಿತ್ತು. ಇದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ(Narendra Modi) ಸೇಡು ತೀರಿಸಿಕೊಳ್ಳುವ ಶಪಥ ಮಾಡಿದ್ರು. ಅಲ್ಲದೇ ಎರಡನೇ ಬಾರಿಗೆ ಪ್ರಧಾನಿ ಹುದ್ದೆಗೇರಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್‌ 370ಯನ್ನು(Article 370) ರದ್ದು ಮಾಡಿದರು.   

ಇದನ್ನೂ ವೀಕ್ಷಿಸಿ:  News Hour Special: ಯಾರಿಗೆಲ್ಲಾ ಯಾವ ಕಾರಣಕ್ಕೆ ಬಿಜೆಪಿ ಟಿಕೆಟ್‌ ತಪ್ಪಿಸಲಾಗಿದೆ ? ವಿಜಯೇಂದ್ರ ಹೇಳಿದ್ದೇನು?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more