ಆರ್ಟಿಕಲ್‌ 370 ರದ್ದು ಮಾಡಲು ಮೋದಿ ಸರ್ಕಾರ ನಿರ್ಧರಿಸಿದ್ದು ಯಾಕೆ? ಇದು ದೇಶದ ಹಿತದೃಷ್ಟಿಗೆ ಎಷ್ಟು ಮುಖ್ಯ?

ಆರ್ಟಿಕಲ್‌ 370 ರದ್ದು ಮಾಡಲು ಮೋದಿ ಸರ್ಕಾರ ನಿರ್ಧರಿಸಿದ್ದು ಯಾಕೆ? ಇದು ದೇಶದ ಹಿತದೃಷ್ಟಿಗೆ ಎಷ್ಟು ಮುಖ್ಯ?

Published : Apr 14, 2024, 02:44 PM ISTUpdated : Apr 14, 2024, 02:45 PM IST

ಪುಲ್ವಾಮಾ ದಾಳಿಯ ನಂತರ ಮತ್ತೆ ಅಧಿಕಾರಕ್ಕೆ ಬಂದ ಮೋದಿ, ಜಮ್ಮು ಮತ್ತು ಕಾಶ್ಮೀರದಲ್ಲಿದ್ದ ಆರ್ಟಿಕಲ್‌ 370ಯನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರದ್ದು ಮಾಡಿತ್ತು.

2019ರ ಫೆಬ್ರವರಿ 14 ಸಂಜೆ 3:15ರ ವೇಳೆಗೆ ಉಗ್ರರ ಅಟ್ಟಹಾಸಕ್ಕೆ ಭಾರತೀಯ(India) ಸೈನಿಕರನ್ನು ಪ್ರಾಣತೆತ್ತಿದ್ದರು. ಬಹುಶಃ ಭಾರತ ದೇಶ ಎಂದೆಂದಿಗೂ ಮರೆಯದ ಭೀಕರ ಘಟನೆಯಿದು. ಮಧ್ಯಾಹ್ನತನಕ ಪ್ರೇಮಿಗಳ ದಿನಾಚರಣೆಯಲ್ಲಿ ಮಿಂದೆದ್ದಿದ್ದ ಜನರು ಸಂಜೆ ವೇಳೆಗೆ ಕಣ್ಣೀರಲ್ಲಿ ಕೈತೊಳೆದಿದ್ದರು. ಜಮ್ಮು ಕಾಶ್ಮೀರದ(Jammu and Kashmir) ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರನ್ನು ಕರೆದುಕೊಂಡು ಸಾಲಾಗಿ ಸಾಗುತ್ತಿದ್ದ ಸೇನಾ ವಾಹನಗಳನ್ನು ಗುರಿಯಾಗಿಸಿ 350 ಕೆಜಿ ಸ್ಫೋಟಕಗಳನ್ನು ಹೊತ್ತ ಭಯೋತ್ಪಾದಕರ ಮಹೀಂದ್ರಾ ಸ್ಕಾರ್ಪಿಯೋ ಎಸ್‌ಯುಪಿಯೊಂದು ದಾಳಿ ನಡೆಸಿ 40 ಯೋಧರನ್ನು ಕೊಂದಿತ್ತು. ಇದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ(Narendra Modi) ಸೇಡು ತೀರಿಸಿಕೊಳ್ಳುವ ಶಪಥ ಮಾಡಿದ್ರು. ಅಲ್ಲದೇ ಎರಡನೇ ಬಾರಿಗೆ ಪ್ರಧಾನಿ ಹುದ್ದೆಗೇರಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್‌ 370ಯನ್ನು(Article 370) ರದ್ದು ಮಾಡಿದರು.   

ಇದನ್ನೂ ವೀಕ್ಷಿಸಿ:  News Hour Special: ಯಾರಿಗೆಲ್ಲಾ ಯಾವ ಕಾರಣಕ್ಕೆ ಬಿಜೆಪಿ ಟಿಕೆಟ್‌ ತಪ್ಪಿಸಲಾಗಿದೆ ? ವಿಜಯೇಂದ್ರ ಹೇಳಿದ್ದೇನು?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more