ಆರ್ಟಿಕಲ್‌ 370 ರದ್ದು ಮಾಡಲು ಮೋದಿ ಸರ್ಕಾರ ನಿರ್ಧರಿಸಿದ್ದು ಯಾಕೆ? ಇದು ದೇಶದ ಹಿತದೃಷ್ಟಿಗೆ ಎಷ್ಟು ಮುಖ್ಯ?

ಆರ್ಟಿಕಲ್‌ 370 ರದ್ದು ಮಾಡಲು ಮೋದಿ ಸರ್ಕಾರ ನಿರ್ಧರಿಸಿದ್ದು ಯಾಕೆ? ಇದು ದೇಶದ ಹಿತದೃಷ್ಟಿಗೆ ಎಷ್ಟು ಮುಖ್ಯ?

Published : Apr 14, 2024, 02:44 PM ISTUpdated : Apr 14, 2024, 02:45 PM IST

ಪುಲ್ವಾಮಾ ದಾಳಿಯ ನಂತರ ಮತ್ತೆ ಅಧಿಕಾರಕ್ಕೆ ಬಂದ ಮೋದಿ, ಜಮ್ಮು ಮತ್ತು ಕಾಶ್ಮೀರದಲ್ಲಿದ್ದ ಆರ್ಟಿಕಲ್‌ 370ಯನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರದ್ದು ಮಾಡಿತ್ತು.

2019ರ ಫೆಬ್ರವರಿ 14 ಸಂಜೆ 3:15ರ ವೇಳೆಗೆ ಉಗ್ರರ ಅಟ್ಟಹಾಸಕ್ಕೆ ಭಾರತೀಯ(India) ಸೈನಿಕರನ್ನು ಪ್ರಾಣತೆತ್ತಿದ್ದರು. ಬಹುಶಃ ಭಾರತ ದೇಶ ಎಂದೆಂದಿಗೂ ಮರೆಯದ ಭೀಕರ ಘಟನೆಯಿದು. ಮಧ್ಯಾಹ್ನತನಕ ಪ್ರೇಮಿಗಳ ದಿನಾಚರಣೆಯಲ್ಲಿ ಮಿಂದೆದ್ದಿದ್ದ ಜನರು ಸಂಜೆ ವೇಳೆಗೆ ಕಣ್ಣೀರಲ್ಲಿ ಕೈತೊಳೆದಿದ್ದರು. ಜಮ್ಮು ಕಾಶ್ಮೀರದ(Jammu and Kashmir) ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರನ್ನು ಕರೆದುಕೊಂಡು ಸಾಲಾಗಿ ಸಾಗುತ್ತಿದ್ದ ಸೇನಾ ವಾಹನಗಳನ್ನು ಗುರಿಯಾಗಿಸಿ 350 ಕೆಜಿ ಸ್ಫೋಟಕಗಳನ್ನು ಹೊತ್ತ ಭಯೋತ್ಪಾದಕರ ಮಹೀಂದ್ರಾ ಸ್ಕಾರ್ಪಿಯೋ ಎಸ್‌ಯುಪಿಯೊಂದು ದಾಳಿ ನಡೆಸಿ 40 ಯೋಧರನ್ನು ಕೊಂದಿತ್ತು. ಇದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ(Narendra Modi) ಸೇಡು ತೀರಿಸಿಕೊಳ್ಳುವ ಶಪಥ ಮಾಡಿದ್ರು. ಅಲ್ಲದೇ ಎರಡನೇ ಬಾರಿಗೆ ಪ್ರಧಾನಿ ಹುದ್ದೆಗೇರಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್‌ 370ಯನ್ನು(Article 370) ರದ್ದು ಮಾಡಿದರು.   

ಇದನ್ನೂ ವೀಕ್ಷಿಸಿ:  News Hour Special: ಯಾರಿಗೆಲ್ಲಾ ಯಾವ ಕಾರಣಕ್ಕೆ ಬಿಜೆಪಿ ಟಿಕೆಟ್‌ ತಪ್ಪಿಸಲಾಗಿದೆ ? ವಿಜಯೇಂದ್ರ ಹೇಳಿದ್ದೇನು?

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more