ಮೋದಿ ಆಡಳಿತದಲ್ಲಿ ಷೇರು ಮಾರುಕಟ್ಟೆಗೆ ಉತ್ತೇಜನ..! 10ನೇ ಆರ್ಥಿಕತೆಯಿಂದ 5ನೇ ಆರ್ಥಿಕತೆಗೆ ಜಿಗಿದ ಭಾರತ..!

ಮೋದಿ ಆಡಳಿತದಲ್ಲಿ ಷೇರು ಮಾರುಕಟ್ಟೆಗೆ ಉತ್ತೇಜನ..! 10ನೇ ಆರ್ಥಿಕತೆಯಿಂದ 5ನೇ ಆರ್ಥಿಕತೆಗೆ ಜಿಗಿದ ಭಾರತ..!

Published : May 27, 2024, 10:09 AM ISTUpdated : May 27, 2024, 10:11 AM IST

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಗಟ್ಟಿಯಾಗಿ ನಿಂತ ಭಾರತ..!
ಹಣಕಾಸಿನ ಶಿಸ್ತು.. ಮೋದಿ ಸರ್ಕಾರದ ಆರ್ಥಿಕ ಕಾರ್ಯತಂತ್ರ..!
ಕೇಂದ್ರದಿಂದ ವರ್ಷಕ್ಕೆ 12 ಕೋಟಿ ರೈತರಿಗೆ ಕೃಷಿ ಸಮ್ಮಾನ್ ಹಣ..!
 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ(BJP government) ಅಧಿಕಾರಕ್ಕೆ ಬಂದು 10 ವರ್ಷಗಳು ಕಳೆದಿವೆ. ಮೂರನೇ ಅವಧಿಯ ಅಧಿಕಾರಕ್ಕಾಗಿ ಸ್ಪರ್ಧಿಸಿರುವ ಪ್ರಧಾನಿ ಮೋದಿ(Narendra Modi), ದೇಶದ ಆರ್ಥಿಕತೆಯನ್ನು(Indian Economy) ಹೆಚ್ಚಿಸುವಲ್ಲಿ ತಮ್ಮ ಸರ್ಕಾರದ ಪಾತ್ರವನ್ನು ಒತ್ತಿ ಒತ್ತಿ ಹೇಳ್ತಾರೆ. ಭಾರತ ಬದಲಾಗಿದೆ. ಇದು ಹಳೆಯ ಭಾರತವಲ್ಲ. ವಿಶ್ವದಲ್ಲಿ ತನ್ನದೇ ಛಾಪು ಮೂಡಿಸುತ್ತಿರೋ ನಯಾ ಭಾರತ. ಅಭಿವೃದ್ಧಿ, ಆರ್ಥಿಕವಾಗಿ ಗಟ್ಟಿಯಾಗಿ ನಿಂತ ಭಾರತ. ಭಾರತ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರ ಹೊಮ್ಮಿದೆ. ಜಾಗತಿಕ ಸಮಸ್ಯೆಗಳ ನಡುವೆ, ಕೊರೊನಾದಂತ ಕಡುಕಷ್ಟದ ಕಾಲದ ನಂತರ ಇಷ್ಟೊಂದು ವೇಗವಾಗಿ ಜಗತ್ತಿನ ಯಾವ ದೇಶಗಳೂ ಕೂಡ ಸಾಧಿಸಲಾಗದ ಸಾಧನೆಯನ್ನ ಕೇವಲ 10 ವರ್ಷದಲ್ಲಿ ಭಾರತ ಸಾಧಿಸಿದೆ. ಇಷ್ಟೆಲ್ಲಾ ಸಾಧನೆಯ ಹಿಂದಿನ ರುವಾರಿ ಬೇರ್ಯಾರು ಅಲ್ಲ.ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ. ನರೇಂದ್ರ ಮೋದಿ.. ಭಾರತದ ಹೆಮ್ಮೆಯ ಹಾಗೂ ಜನಪ್ರಿಯ ಜನನಾಯಕ.. ಭಾರತವನ್ನು ನಂ1 ಸ್ಥಾನಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಹಗಳಿರುಳು ಶ್ರಮಿಸುತ್ತಿರುವ ಸಾರಥಿ.. ಗಮನಾರ್ಹ ಪ್ರಗತಿಯ ಮೂಲಕ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳವಣಿಗೆ ಕಾಣುತ್ತಿರುವ ಆರ್ಥಿಕತೆ ಎಂಬ ಹಿರಿಮೆಯ ಭಾರತಕ್ಕೆ ತಂದುಕೊಟ್ಟಿರೋದು ಇದೇ ನರೇಂದ್ರ ಮೋದಿ ಆಡಳಿತ.

ಇದನ್ನೂ ವೀಕ್ಷಿಸಿ:  ಸೂತಕದ ಸಂಡೆ ಮಾಡಿದ ರಸ್ತೆ ಅಪಘಾತಗಳು..! ಬೆಳ್ಳಂಬೆಳಿಗ್ಗೆ ಅಮಾಯಕರ ಬಲಿ ಪಡೆದ ಜವರಾಯ..!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more