ಮೋದಿ ಆಡಳಿತದಲ್ಲಿ ಷೇರು ಮಾರುಕಟ್ಟೆಗೆ ಉತ್ತೇಜನ..! 10ನೇ ಆರ್ಥಿಕತೆಯಿಂದ 5ನೇ ಆರ್ಥಿಕತೆಗೆ ಜಿಗಿದ ಭಾರತ..!

ಮೋದಿ ಆಡಳಿತದಲ್ಲಿ ಷೇರು ಮಾರುಕಟ್ಟೆಗೆ ಉತ್ತೇಜನ..! 10ನೇ ಆರ್ಥಿಕತೆಯಿಂದ 5ನೇ ಆರ್ಥಿಕತೆಗೆ ಜಿಗಿದ ಭಾರತ..!

Published : May 27, 2024, 10:09 AM ISTUpdated : May 27, 2024, 10:11 AM IST

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಗಟ್ಟಿಯಾಗಿ ನಿಂತ ಭಾರತ..!
ಹಣಕಾಸಿನ ಶಿಸ್ತು.. ಮೋದಿ ಸರ್ಕಾರದ ಆರ್ಥಿಕ ಕಾರ್ಯತಂತ್ರ..!
ಕೇಂದ್ರದಿಂದ ವರ್ಷಕ್ಕೆ 12 ಕೋಟಿ ರೈತರಿಗೆ ಕೃಷಿ ಸಮ್ಮಾನ್ ಹಣ..!
 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ(BJP government) ಅಧಿಕಾರಕ್ಕೆ ಬಂದು 10 ವರ್ಷಗಳು ಕಳೆದಿವೆ. ಮೂರನೇ ಅವಧಿಯ ಅಧಿಕಾರಕ್ಕಾಗಿ ಸ್ಪರ್ಧಿಸಿರುವ ಪ್ರಧಾನಿ ಮೋದಿ(Narendra Modi), ದೇಶದ ಆರ್ಥಿಕತೆಯನ್ನು(Indian Economy) ಹೆಚ್ಚಿಸುವಲ್ಲಿ ತಮ್ಮ ಸರ್ಕಾರದ ಪಾತ್ರವನ್ನು ಒತ್ತಿ ಒತ್ತಿ ಹೇಳ್ತಾರೆ. ಭಾರತ ಬದಲಾಗಿದೆ. ಇದು ಹಳೆಯ ಭಾರತವಲ್ಲ. ವಿಶ್ವದಲ್ಲಿ ತನ್ನದೇ ಛಾಪು ಮೂಡಿಸುತ್ತಿರೋ ನಯಾ ಭಾರತ. ಅಭಿವೃದ್ಧಿ, ಆರ್ಥಿಕವಾಗಿ ಗಟ್ಟಿಯಾಗಿ ನಿಂತ ಭಾರತ. ಭಾರತ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರ ಹೊಮ್ಮಿದೆ. ಜಾಗತಿಕ ಸಮಸ್ಯೆಗಳ ನಡುವೆ, ಕೊರೊನಾದಂತ ಕಡುಕಷ್ಟದ ಕಾಲದ ನಂತರ ಇಷ್ಟೊಂದು ವೇಗವಾಗಿ ಜಗತ್ತಿನ ಯಾವ ದೇಶಗಳೂ ಕೂಡ ಸಾಧಿಸಲಾಗದ ಸಾಧನೆಯನ್ನ ಕೇವಲ 10 ವರ್ಷದಲ್ಲಿ ಭಾರತ ಸಾಧಿಸಿದೆ. ಇಷ್ಟೆಲ್ಲಾ ಸಾಧನೆಯ ಹಿಂದಿನ ರುವಾರಿ ಬೇರ್ಯಾರು ಅಲ್ಲ.ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ. ನರೇಂದ್ರ ಮೋದಿ.. ಭಾರತದ ಹೆಮ್ಮೆಯ ಹಾಗೂ ಜನಪ್ರಿಯ ಜನನಾಯಕ.. ಭಾರತವನ್ನು ನಂ1 ಸ್ಥಾನಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಹಗಳಿರುಳು ಶ್ರಮಿಸುತ್ತಿರುವ ಸಾರಥಿ.. ಗಮನಾರ್ಹ ಪ್ರಗತಿಯ ಮೂಲಕ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳವಣಿಗೆ ಕಾಣುತ್ತಿರುವ ಆರ್ಥಿಕತೆ ಎಂಬ ಹಿರಿಮೆಯ ಭಾರತಕ್ಕೆ ತಂದುಕೊಟ್ಟಿರೋದು ಇದೇ ನರೇಂದ್ರ ಮೋದಿ ಆಡಳಿತ.

ಇದನ್ನೂ ವೀಕ್ಷಿಸಿ:  ಸೂತಕದ ಸಂಡೆ ಮಾಡಿದ ರಸ್ತೆ ಅಪಘಾತಗಳು..! ಬೆಳ್ಳಂಬೆಳಿಗ್ಗೆ ಅಮಾಯಕರ ಬಲಿ ಪಡೆದ ಜವರಾಯ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more