ಲೋಕಸಮರಕ್ಕೆ ‘ಮೋದಿ ಕಿ ಗ್ಯಾರಂಟಿ’ ಘೋಷವಾಕ್ಯ: ಅಮೋಘ ಗೆಲುವಿನ ಗುರಿ ಕೊಟ್ಟ BJP ಬಿಗ್ ಬಾಸ್..!

ಲೋಕಸಮರಕ್ಕೆ ‘ಮೋದಿ ಕಿ ಗ್ಯಾರಂಟಿ’ ಘೋಷವಾಕ್ಯ: ಅಮೋಘ ಗೆಲುವಿನ ಗುರಿ ಕೊಟ್ಟ BJP ಬಿಗ್ ಬಾಸ್..!

Published : Dec 25, 2023, 03:15 PM IST

ಅಚ್ಚೇದಿನ್ ಘೋಷದ ಬದಲು ಮೋದಿ ಕಿ ಗ್ಯಾರಂಟಿ
50 ಪರ್ಸೆಂಟ್ ವೋಟ್ ಶೇರ್ ಮೇಲೆ ಮೋದಿ ಕಣ್ಣು
ಏಕಾಂಗಿಯಾಗಿ 350 ಕ್ಷೇತ್ರ ಗೆಲುವಿಗೆ ಬಿಜೆಪಿ ಸಂಕಲ್ಪ

ಲೋಕಸಭಾ ಚುನಾವಣೆಯ ಬಿಸಿ ನಿಧಾನವಾಗಿ ಏರ್ತಾ ಇದೆ. 2024ರಲ್ಲಿ ಭಾರತದ ಗದ್ದುಗೆ ಯಾರ ಪಾಲಾಗಲಿದೆ ಅನ್ನೋ ಪ್ರಶ್ನೆಗೆ ಉತ್ತರ ಸಿಗಲಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರವನ್ನ ಸ್ವೀಕರಿಸುವ ಅದಮ್ಯ ವಿಶ್ವಾಸದಲ್ಲಿದ್ದಾರೆ. ಇನ್ನೊಂದು ಕಡೆಯಲ್ಲಿ ಕಾಂಗ್ರೆಸ್(Congress) ಹಾಗೂ ಉಳಿದ ಪಕ್ಷಗಳು ಮೈತ್ರಿ ಮಾಡಿಕೊಂಡು ಮೋದಿಯನ್(Narendra modi)ನ ಮಣಿಸೋಕೆ ಸ್ಟ್ರಾಟಜಿ ಮಾಡಿಕೊಂಡಿದ್ದಾರೆ. ಇದೇ ಸಮಯದಲ್ಲಿ ಮೋದಿ ಕಿ ಗ್ಯಾರಂಟಿ(Guarantee) ರಾಷ್ಟ್ರ ರಾಜಕಾರಣದಲ್ಲಿ ಭಾರಿ ಸದ್ದು ಮಾಡ್ತಾ ಇದೆ. ಅದು 2014ರ ಲೋಕಸಭಾ ಚುನಾವಣಾ ಸಮಯ. ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ಅನ್ನೋ ಹೆಸರು ಬಂದಾಗ ರಾಷ್ಟ್ರಾದ್ಯಂತ ಸಂಚಲನ ಸೃಷ್ಟಿಯಾಗಿತ್ತು. ಯಾಕೆಂದ್ರೆ ಗುಜರಾತ್ ರಾಜ್ಯವನ್ನ ಮೋದಿ ಸಿಎಂ ಆಗಿ ಮುನ್ನೆಡೆಸಿದ್ದು ಹೇಗಿತ್ತು ಅನ್ನೋದನ್ನ ದೇಶ ಕಂಡಿತ್ತು. ಪ್ಯುವರ್ ಆಂಡ್ ಪವರ್ ಫುಲ್ ಲೀಡರ್ ಅನ್ನೋದನ್ನ ಅವರ ರಾಜಕೀಯ ಹಿಸ್ಟರಿ ಹೇಳ್ತಾ ಇತ್ತು. ಇನ್ನೊಂದು ಕಡೆಯಲ್ಲಿ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದಿಂದ ಜನರು ಬೇಸತ್ತಿದ್ದರು. ಹೀಗಾಗಿ ಲೋಕಸಮರದಲ್ಲಿ ಮೊದಲ ಬಾರಿ ಮೋದಿ ಗೆದ್ದು ಸಿಎಂ ಇಂದ ಪಿಎಂ ಆದರು. ಮೋದಿ ತಮ್ಮ ಮೇಲೆ ಕಾಂಗ್ರೆಸ್ ನಾಯಕರು ಮಾಡ್ತಾ ಇದ್ದ ಆರೋಪಗಳಿಗೆ ಕಾದು ಹೊಡೆಯುವ ತಂತ್ರವನ್ನ ಮಾಡ್ತಾ ಇದ್ದರು. ಕಾಂಗ್ರೆಸ್ ಮೋದಿಯ ಗೆಲುವನ್ನ ಊಹಿಸಿರ್ಲಿಲ್ಲಾ. ಹೀಗಾಗಿ ರಾಜಕೀಯ ವಿಚಾರದಿಂದ ಹಿಡಿದು ವೈಯಕ್ತಿಕ ವಿಚಾರದ ತನಕ ಕಾಂಗ್ರೆಸ್ ಮೋದಿ ಮೇಲೆ ಟೀಕಾ ಪ್ರಹಾರ ಮಾಡ್ತಾನೇ ಬಂತು. ತನ್ನತ್ತ ಎಸೆದ ಕಲ್ಲುಗಳನ್ನೇ ಒಗ್ಗೂಡಿಸಿಕೊಂಡು ಮೋದಿ ಒಂದು ಕೋಟೆಯನ್ನೇ ಕಟ್ಟಿ ಬಿಟ್ಟರು. 

ಇದನ್ನೂ ವೀಕ್ಷಿಸಿ:  ಸಾಲು ಸಾಲು ಸರ್ವೆಗಳಲ್ಲೂ ಮೋದಿಗೇ ಗೆಲುವು! ನಿಜವಾಗಲಿದೆಯಾ ಮೋದಿ ‘400’ ನಿರೀಕ್ಷೆ?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more