ಲೋಕಸಮರಕ್ಕೆ ‘ಮೋದಿ ಕಿ ಗ್ಯಾರಂಟಿ’ ಘೋಷವಾಕ್ಯ: ಅಮೋಘ ಗೆಲುವಿನ ಗುರಿ ಕೊಟ್ಟ BJP ಬಿಗ್ ಬಾಸ್..!

ಲೋಕಸಮರಕ್ಕೆ ‘ಮೋದಿ ಕಿ ಗ್ಯಾರಂಟಿ’ ಘೋಷವಾಕ್ಯ: ಅಮೋಘ ಗೆಲುವಿನ ಗುರಿ ಕೊಟ್ಟ BJP ಬಿಗ್ ಬಾಸ್..!

Published : Dec 25, 2023, 03:15 PM IST

ಅಚ್ಚೇದಿನ್ ಘೋಷದ ಬದಲು ಮೋದಿ ಕಿ ಗ್ಯಾರಂಟಿ
50 ಪರ್ಸೆಂಟ್ ವೋಟ್ ಶೇರ್ ಮೇಲೆ ಮೋದಿ ಕಣ್ಣು
ಏಕಾಂಗಿಯಾಗಿ 350 ಕ್ಷೇತ್ರ ಗೆಲುವಿಗೆ ಬಿಜೆಪಿ ಸಂಕಲ್ಪ

ಲೋಕಸಭಾ ಚುನಾವಣೆಯ ಬಿಸಿ ನಿಧಾನವಾಗಿ ಏರ್ತಾ ಇದೆ. 2024ರಲ್ಲಿ ಭಾರತದ ಗದ್ದುಗೆ ಯಾರ ಪಾಲಾಗಲಿದೆ ಅನ್ನೋ ಪ್ರಶ್ನೆಗೆ ಉತ್ತರ ಸಿಗಲಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರವನ್ನ ಸ್ವೀಕರಿಸುವ ಅದಮ್ಯ ವಿಶ್ವಾಸದಲ್ಲಿದ್ದಾರೆ. ಇನ್ನೊಂದು ಕಡೆಯಲ್ಲಿ ಕಾಂಗ್ರೆಸ್(Congress) ಹಾಗೂ ಉಳಿದ ಪಕ್ಷಗಳು ಮೈತ್ರಿ ಮಾಡಿಕೊಂಡು ಮೋದಿಯನ್(Narendra modi)ನ ಮಣಿಸೋಕೆ ಸ್ಟ್ರಾಟಜಿ ಮಾಡಿಕೊಂಡಿದ್ದಾರೆ. ಇದೇ ಸಮಯದಲ್ಲಿ ಮೋದಿ ಕಿ ಗ್ಯಾರಂಟಿ(Guarantee) ರಾಷ್ಟ್ರ ರಾಜಕಾರಣದಲ್ಲಿ ಭಾರಿ ಸದ್ದು ಮಾಡ್ತಾ ಇದೆ. ಅದು 2014ರ ಲೋಕಸಭಾ ಚುನಾವಣಾ ಸಮಯ. ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ಅನ್ನೋ ಹೆಸರು ಬಂದಾಗ ರಾಷ್ಟ್ರಾದ್ಯಂತ ಸಂಚಲನ ಸೃಷ್ಟಿಯಾಗಿತ್ತು. ಯಾಕೆಂದ್ರೆ ಗುಜರಾತ್ ರಾಜ್ಯವನ್ನ ಮೋದಿ ಸಿಎಂ ಆಗಿ ಮುನ್ನೆಡೆಸಿದ್ದು ಹೇಗಿತ್ತು ಅನ್ನೋದನ್ನ ದೇಶ ಕಂಡಿತ್ತು. ಪ್ಯುವರ್ ಆಂಡ್ ಪವರ್ ಫುಲ್ ಲೀಡರ್ ಅನ್ನೋದನ್ನ ಅವರ ರಾಜಕೀಯ ಹಿಸ್ಟರಿ ಹೇಳ್ತಾ ಇತ್ತು. ಇನ್ನೊಂದು ಕಡೆಯಲ್ಲಿ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದಿಂದ ಜನರು ಬೇಸತ್ತಿದ್ದರು. ಹೀಗಾಗಿ ಲೋಕಸಮರದಲ್ಲಿ ಮೊದಲ ಬಾರಿ ಮೋದಿ ಗೆದ್ದು ಸಿಎಂ ಇಂದ ಪಿಎಂ ಆದರು. ಮೋದಿ ತಮ್ಮ ಮೇಲೆ ಕಾಂಗ್ರೆಸ್ ನಾಯಕರು ಮಾಡ್ತಾ ಇದ್ದ ಆರೋಪಗಳಿಗೆ ಕಾದು ಹೊಡೆಯುವ ತಂತ್ರವನ್ನ ಮಾಡ್ತಾ ಇದ್ದರು. ಕಾಂಗ್ರೆಸ್ ಮೋದಿಯ ಗೆಲುವನ್ನ ಊಹಿಸಿರ್ಲಿಲ್ಲಾ. ಹೀಗಾಗಿ ರಾಜಕೀಯ ವಿಚಾರದಿಂದ ಹಿಡಿದು ವೈಯಕ್ತಿಕ ವಿಚಾರದ ತನಕ ಕಾಂಗ್ರೆಸ್ ಮೋದಿ ಮೇಲೆ ಟೀಕಾ ಪ್ರಹಾರ ಮಾಡ್ತಾನೇ ಬಂತು. ತನ್ನತ್ತ ಎಸೆದ ಕಲ್ಲುಗಳನ್ನೇ ಒಗ್ಗೂಡಿಸಿಕೊಂಡು ಮೋದಿ ಒಂದು ಕೋಟೆಯನ್ನೇ ಕಟ್ಟಿ ಬಿಟ್ಟರು. 

ಇದನ್ನೂ ವೀಕ್ಷಿಸಿ:  ಸಾಲು ಸಾಲು ಸರ್ವೆಗಳಲ್ಲೂ ಮೋದಿಗೇ ಗೆಲುವು! ನಿಜವಾಗಲಿದೆಯಾ ಮೋದಿ ‘400’ ನಿರೀಕ್ಷೆ?

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more