Narendra Modi: ಬಿಜೆಪಿ ದಿಗ್ವಿಜಯಕ್ಕೆ ಮೋದಿ ನೀಡಿದ ಸೂಚನೆ ಏನು..? ವಿಕಸಿತ ಭಾರತಕ್ಕೆ ಮೋದಿ ಸಂಕಲ್ಪ..!

Narendra Modi: ಬಿಜೆಪಿ ದಿಗ್ವಿಜಯಕ್ಕೆ ಮೋದಿ ನೀಡಿದ ಸೂಚನೆ ಏನು..? ವಿಕಸಿತ ಭಾರತಕ್ಕೆ ಮೋದಿ ಸಂಕಲ್ಪ..!

Published : Feb 19, 2024, 05:40 PM ISTUpdated : Feb 19, 2024, 05:41 PM IST

ಕಾರ್ಯಕರ್ತರಿಗೆ ಮೋದಿ ನೀಡಿದ 100 ದಿನಗಳ ಸವಾಲು..!
ಆತಂಕವಾದವನ್ನ ಕಡಿಮೆ ಮಾಡಿದ್ದೇವೆ ಎಂದ ನಮೋ..!
ರಾಮ ಮಂದಿರದ ಯಶಸ್ಸು ಮೋದಿಗೆ ಎಂದ ಅಮಿತ್ ಶಾ..!

ಲೋಕಸಭೆ ಚುನಾವಣೆಗೆ ಪ್ರಧಾನಿ ಮೋದಿ(Narendra Modi), ಅಮಿತ್ ಶಾ, ಜೆ.ಪಿ.ನಡ್ಡಾ ನೇತೃತ್ವದ ಬಿಜೆಪಿ(BJP) ಚುನಾವಣಾ ಪ್ರಚಾರಕ್ಕೆ ರಣಕಹಳೆ ಮೊಳಗಿಸಿದೆ. ದೆಹಲಿಯ(Delhi) ಭಾರತ್ ಮಂಟಂಪಂನಲ್ಲಿ ಬಿಜೆಪಿ ರಾಷ್ಟ್ರೀಯ ಮಹಾ ಸಮಾವೇಶ ಶುರುವಾಗಿದೆ. ಮೋದಿ ಬಿಜೆಪಿ ಕಾರ್ಯಕರ್ತರಿಗೆ ಸಮರೋತ್ಸಾಹ ತುಂಬಿದ್ದಾರೆ. ಲೋಕಸಭಾ ಚುನಾವಣಾ(Loksabha) ದಿನಾಂಕ ಘೋಷಣೆ ಆಗದಿದ್ದರೂ ಕೂಡ ಎಲೆಕ್ಷನ್ ಬಿಸಿ ದಿನೇ ದಿನೇ ಏರ್ತಾನೆ ಇದೆ. ಮೋದಿ ಅನ್ನೋ ಸೋಲರಿಯದ ಸರದಾರ ಲೋಕಸಮರಕ್ಕೆ ಪಾಂಚಜನ್ಯ ಮೊಳಗಿಸಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶದ ಮೂಲಕ ಲೋಕಸಭಾ ಚುನಾವಣೆಗೆ ಎಲ್ಲರನ್ನ ಸನ್ನದ್ಧರನ್ನಾಗಿದ್ದಾರೆ. ಇನ್ನು ಮುಂಬರುವ 100 ದಿನಗಳ ಟಾಸ್ಕ್‌ನನ್ನು ಮೋದಿ ಕಾರ್ಯಕರ್ತರಿಗೆ ನೀಡಿದರು. ಈಗಾಗಲೇ ಬಿಜೆಪಿಯ ಘೋಷವಾಕ್ಯವಾಗಿರುವ 400 ಗಡಿಯನ್ನ ದಾಟುವ ಸಾಧನೆ ಮಾಡೋಕೆ ಹುರಿದುಂಬಿಸಿ, ಏನು ಮಾಡಬೇಕು ಅನ್ನೋದನ್ನೂ ಹೇಳಿದ್ರು.

ಇದನ್ನೂ ವೀಕ್ಷಿಸಿ:  ತೆರಿಗೆ ತಾರತಮ್ಯ ಹೆಸರಲ್ಲಿ ಉತ್ತರ-ದಕ್ಷಿಣ ರಾಜಕೀಯ! ಮೋದಿ v/s ರಾಹುಲ್ ಕದನದಲ್ಲಿ ಯಾರು ಯಾರ ಕಡೆ ?

30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
Read more