Narendra Modi: ಬಿಜೆಪಿ ದಿಗ್ವಿಜಯಕ್ಕೆ ಮೋದಿ ನೀಡಿದ ಸೂಚನೆ ಏನು..? ವಿಕಸಿತ ಭಾರತಕ್ಕೆ ಮೋದಿ ಸಂಕಲ್ಪ..!

Narendra Modi: ಬಿಜೆಪಿ ದಿಗ್ವಿಜಯಕ್ಕೆ ಮೋದಿ ನೀಡಿದ ಸೂಚನೆ ಏನು..? ವಿಕಸಿತ ಭಾರತಕ್ಕೆ ಮೋದಿ ಸಂಕಲ್ಪ..!

Published : Feb 19, 2024, 05:40 PM ISTUpdated : Feb 19, 2024, 05:41 PM IST

ಕಾರ್ಯಕರ್ತರಿಗೆ ಮೋದಿ ನೀಡಿದ 100 ದಿನಗಳ ಸವಾಲು..!
ಆತಂಕವಾದವನ್ನ ಕಡಿಮೆ ಮಾಡಿದ್ದೇವೆ ಎಂದ ನಮೋ..!
ರಾಮ ಮಂದಿರದ ಯಶಸ್ಸು ಮೋದಿಗೆ ಎಂದ ಅಮಿತ್ ಶಾ..!

ಲೋಕಸಭೆ ಚುನಾವಣೆಗೆ ಪ್ರಧಾನಿ ಮೋದಿ(Narendra Modi), ಅಮಿತ್ ಶಾ, ಜೆ.ಪಿ.ನಡ್ಡಾ ನೇತೃತ್ವದ ಬಿಜೆಪಿ(BJP) ಚುನಾವಣಾ ಪ್ರಚಾರಕ್ಕೆ ರಣಕಹಳೆ ಮೊಳಗಿಸಿದೆ. ದೆಹಲಿಯ(Delhi) ಭಾರತ್ ಮಂಟಂಪಂನಲ್ಲಿ ಬಿಜೆಪಿ ರಾಷ್ಟ್ರೀಯ ಮಹಾ ಸಮಾವೇಶ ಶುರುವಾಗಿದೆ. ಮೋದಿ ಬಿಜೆಪಿ ಕಾರ್ಯಕರ್ತರಿಗೆ ಸಮರೋತ್ಸಾಹ ತುಂಬಿದ್ದಾರೆ. ಲೋಕಸಭಾ ಚುನಾವಣಾ(Loksabha) ದಿನಾಂಕ ಘೋಷಣೆ ಆಗದಿದ್ದರೂ ಕೂಡ ಎಲೆಕ್ಷನ್ ಬಿಸಿ ದಿನೇ ದಿನೇ ಏರ್ತಾನೆ ಇದೆ. ಮೋದಿ ಅನ್ನೋ ಸೋಲರಿಯದ ಸರದಾರ ಲೋಕಸಮರಕ್ಕೆ ಪಾಂಚಜನ್ಯ ಮೊಳಗಿಸಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶದ ಮೂಲಕ ಲೋಕಸಭಾ ಚುನಾವಣೆಗೆ ಎಲ್ಲರನ್ನ ಸನ್ನದ್ಧರನ್ನಾಗಿದ್ದಾರೆ. ಇನ್ನು ಮುಂಬರುವ 100 ದಿನಗಳ ಟಾಸ್ಕ್‌ನನ್ನು ಮೋದಿ ಕಾರ್ಯಕರ್ತರಿಗೆ ನೀಡಿದರು. ಈಗಾಗಲೇ ಬಿಜೆಪಿಯ ಘೋಷವಾಕ್ಯವಾಗಿರುವ 400 ಗಡಿಯನ್ನ ದಾಟುವ ಸಾಧನೆ ಮಾಡೋಕೆ ಹುರಿದುಂಬಿಸಿ, ಏನು ಮಾಡಬೇಕು ಅನ್ನೋದನ್ನೂ ಹೇಳಿದ್ರು.

ಇದನ್ನೂ ವೀಕ್ಷಿಸಿ:  ತೆರಿಗೆ ತಾರತಮ್ಯ ಹೆಸರಲ್ಲಿ ಉತ್ತರ-ದಕ್ಷಿಣ ರಾಜಕೀಯ! ಮೋದಿ v/s ರಾಹುಲ್ ಕದನದಲ್ಲಿ ಯಾರು ಯಾರ ಕಡೆ ?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more