Narendra Modi: ಬಿಜೆಪಿ ದಿಗ್ವಿಜಯಕ್ಕೆ ಮೋದಿ ನೀಡಿದ ಸೂಚನೆ ಏನು..? ವಿಕಸಿತ ಭಾರತಕ್ಕೆ ಮೋದಿ ಸಂಕಲ್ಪ..!

Narendra Modi: ಬಿಜೆಪಿ ದಿಗ್ವಿಜಯಕ್ಕೆ ಮೋದಿ ನೀಡಿದ ಸೂಚನೆ ಏನು..? ವಿಕಸಿತ ಭಾರತಕ್ಕೆ ಮೋದಿ ಸಂಕಲ್ಪ..!

Published : Feb 19, 2024, 05:40 PM ISTUpdated : Feb 19, 2024, 05:41 PM IST

ಕಾರ್ಯಕರ್ತರಿಗೆ ಮೋದಿ ನೀಡಿದ 100 ದಿನಗಳ ಸವಾಲು..!
ಆತಂಕವಾದವನ್ನ ಕಡಿಮೆ ಮಾಡಿದ್ದೇವೆ ಎಂದ ನಮೋ..!
ರಾಮ ಮಂದಿರದ ಯಶಸ್ಸು ಮೋದಿಗೆ ಎಂದ ಅಮಿತ್ ಶಾ..!

ಲೋಕಸಭೆ ಚುನಾವಣೆಗೆ ಪ್ರಧಾನಿ ಮೋದಿ(Narendra Modi), ಅಮಿತ್ ಶಾ, ಜೆ.ಪಿ.ನಡ್ಡಾ ನೇತೃತ್ವದ ಬಿಜೆಪಿ(BJP) ಚುನಾವಣಾ ಪ್ರಚಾರಕ್ಕೆ ರಣಕಹಳೆ ಮೊಳಗಿಸಿದೆ. ದೆಹಲಿಯ(Delhi) ಭಾರತ್ ಮಂಟಂಪಂನಲ್ಲಿ ಬಿಜೆಪಿ ರಾಷ್ಟ್ರೀಯ ಮಹಾ ಸಮಾವೇಶ ಶುರುವಾಗಿದೆ. ಮೋದಿ ಬಿಜೆಪಿ ಕಾರ್ಯಕರ್ತರಿಗೆ ಸಮರೋತ್ಸಾಹ ತುಂಬಿದ್ದಾರೆ. ಲೋಕಸಭಾ ಚುನಾವಣಾ(Loksabha) ದಿನಾಂಕ ಘೋಷಣೆ ಆಗದಿದ್ದರೂ ಕೂಡ ಎಲೆಕ್ಷನ್ ಬಿಸಿ ದಿನೇ ದಿನೇ ಏರ್ತಾನೆ ಇದೆ. ಮೋದಿ ಅನ್ನೋ ಸೋಲರಿಯದ ಸರದಾರ ಲೋಕಸಮರಕ್ಕೆ ಪಾಂಚಜನ್ಯ ಮೊಳಗಿಸಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶದ ಮೂಲಕ ಲೋಕಸಭಾ ಚುನಾವಣೆಗೆ ಎಲ್ಲರನ್ನ ಸನ್ನದ್ಧರನ್ನಾಗಿದ್ದಾರೆ. ಇನ್ನು ಮುಂಬರುವ 100 ದಿನಗಳ ಟಾಸ್ಕ್‌ನನ್ನು ಮೋದಿ ಕಾರ್ಯಕರ್ತರಿಗೆ ನೀಡಿದರು. ಈಗಾಗಲೇ ಬಿಜೆಪಿಯ ಘೋಷವಾಕ್ಯವಾಗಿರುವ 400 ಗಡಿಯನ್ನ ದಾಟುವ ಸಾಧನೆ ಮಾಡೋಕೆ ಹುರಿದುಂಬಿಸಿ, ಏನು ಮಾಡಬೇಕು ಅನ್ನೋದನ್ನೂ ಹೇಳಿದ್ರು.

ಇದನ್ನೂ ವೀಕ್ಷಿಸಿ:  ತೆರಿಗೆ ತಾರತಮ್ಯ ಹೆಸರಲ್ಲಿ ಉತ್ತರ-ದಕ್ಷಿಣ ರಾಜಕೀಯ! ಮೋದಿ v/s ರಾಹುಲ್ ಕದನದಲ್ಲಿ ಯಾರು ಯಾರ ಕಡೆ ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more