ಮೋದಿ ಆದೇಶ.. ಶಾಂತಿ ಸಂದೇಶ.. ಏನಿದರ ಗುಟ್ಟು? ಜಗತ್ತನ್ನೇ ಗೆಲ್ಲಲು ಸಿದ್ಧವಾದ ರಣತಂತ್ರವೇನು ಗೊತ್ತಾ?

ಮೋದಿ ಆದೇಶ.. ಶಾಂತಿ ಸಂದೇಶ.. ಏನಿದರ ಗುಟ್ಟು? ಜಗತ್ತನ್ನೇ ಗೆಲ್ಲಲು ಸಿದ್ಧವಾದ ರಣತಂತ್ರವೇನು ಗೊತ್ತಾ?

Published : Sep 10, 2024, 11:03 PM IST

ಮೋದಿ, ಭಾರತ ನೇತೃತ್ವದಲ್ಲಿ  ಉಕೇನ್‌ ಹಾಗೂ ರಷ್ಯಾ ನಡುವಿನ ಮಧ್ಯಸ್ಥಿಕೆ ಸಾಧ್ಯವಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹೇಳಿದ ಬಳಿಕ ಶಾಂತಿ ಸ್ಥಾಪನೆಗೆ ಭಾರತ ಸಿದ್ದವಾಗಿದೆ.


ಬೆಂಗಳೂರು (ಸೆ. 10): ಪುಟಿನ್ ಕೊಟ್ಟಿದ್ದು ಒಂದೇ ಒಂದು ಸುಳಿವು..  ಅದನ್ನ ಕೇಳ್ತಿದ್ದ ಹಾಗೇ ಸಿದ್ಧವಾಯ್ತು ಭಾರತ.. ರಣರಂಗದಲ್ಲಿ ಶ್ವೇತ ಪತಾಕೆ ಹಾರಿಸೋಕೆ ರಣಧೀರ ಹೊರಟು ನಿಂತ.. ಮೋದಿ ಆದೇಶ.. ಶಾಂತಿ ಸಂದೇಶ.. ಜಗತ್ತನ್ನೇ ಗೆಲ್ಲಲು ಸಿದ್ಧವಾದ ರಣತಂತ್ರವೇನು ಗೊತ್ತಾ?   ಅಮೆರಿಕಾ ಹಾಗೂ ಯುರೋಪಿಯನ್ ರಾಷ್ಟ್ರಗಳು ಒಂದು ಕಡೆ, ಚೀನಾದಂಥಾ ದೈತ್ಯ ರಾಷ್ಟ್ರಗಳು ಇನ್ನೊಂದು ಕಡೆ.. ಇವರೆಲ್ಲರೂ ರಷ್ಯಾ ಉಕ್ರೇನ್ ಯುದ್ಧದ ಪರಿಣಾಮ ನೋಡೋದ್ರಲ್ಲಿ ಬ್ಯುಸಿಯಾಗಿದ್ರೆ, ಭಾರತ ಮಾತ್ರ ಈ ಇಬ್ಬರ ನಡುವೆ ಸಂಧಾನ ನಡೆಸೋ ಸಾಹಸದ ಮಾತಾಡಿತ್ತು.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more