ಮೋದಿ ಆದೇಶ.. ಶಾಂತಿ ಸಂದೇಶ.. ಏನಿದರ ಗುಟ್ಟು? ಜಗತ್ತನ್ನೇ ಗೆಲ್ಲಲು ಸಿದ್ಧವಾದ ರಣತಂತ್ರವೇನು ಗೊತ್ತಾ?

ಮೋದಿ ಆದೇಶ.. ಶಾಂತಿ ಸಂದೇಶ.. ಏನಿದರ ಗುಟ್ಟು? ಜಗತ್ತನ್ನೇ ಗೆಲ್ಲಲು ಸಿದ್ಧವಾದ ರಣತಂತ್ರವೇನು ಗೊತ್ತಾ?

Published : Sep 10, 2024, 11:03 PM IST

ಮೋದಿ, ಭಾರತ ನೇತೃತ್ವದಲ್ಲಿ  ಉಕೇನ್‌ ಹಾಗೂ ರಷ್ಯಾ ನಡುವಿನ ಮಧ್ಯಸ್ಥಿಕೆ ಸಾಧ್ಯವಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹೇಳಿದ ಬಳಿಕ ಶಾಂತಿ ಸ್ಥಾಪನೆಗೆ ಭಾರತ ಸಿದ್ದವಾಗಿದೆ.


ಬೆಂಗಳೂರು (ಸೆ. 10): ಪುಟಿನ್ ಕೊಟ್ಟಿದ್ದು ಒಂದೇ ಒಂದು ಸುಳಿವು..  ಅದನ್ನ ಕೇಳ್ತಿದ್ದ ಹಾಗೇ ಸಿದ್ಧವಾಯ್ತು ಭಾರತ.. ರಣರಂಗದಲ್ಲಿ ಶ್ವೇತ ಪತಾಕೆ ಹಾರಿಸೋಕೆ ರಣಧೀರ ಹೊರಟು ನಿಂತ.. ಮೋದಿ ಆದೇಶ.. ಶಾಂತಿ ಸಂದೇಶ.. ಜಗತ್ತನ್ನೇ ಗೆಲ್ಲಲು ಸಿದ್ಧವಾದ ರಣತಂತ್ರವೇನು ಗೊತ್ತಾ?   ಅಮೆರಿಕಾ ಹಾಗೂ ಯುರೋಪಿಯನ್ ರಾಷ್ಟ್ರಗಳು ಒಂದು ಕಡೆ, ಚೀನಾದಂಥಾ ದೈತ್ಯ ರಾಷ್ಟ್ರಗಳು ಇನ್ನೊಂದು ಕಡೆ.. ಇವರೆಲ್ಲರೂ ರಷ್ಯಾ ಉಕ್ರೇನ್ ಯುದ್ಧದ ಪರಿಣಾಮ ನೋಡೋದ್ರಲ್ಲಿ ಬ್ಯುಸಿಯಾಗಿದ್ರೆ, ಭಾರತ ಮಾತ್ರ ಈ ಇಬ್ಬರ ನಡುವೆ ಸಂಧಾನ ನಡೆಸೋ ಸಾಹಸದ ಮಾತಾಡಿತ್ತು.

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
Read more