ಮೋದಿ ಆದೇಶ.. ಶಾಂತಿ ಸಂದೇಶ.. ಏನಿದರ ಗುಟ್ಟು? ಜಗತ್ತನ್ನೇ ಗೆಲ್ಲಲು ಸಿದ್ಧವಾದ ರಣತಂತ್ರವೇನು ಗೊತ್ತಾ?

ಮೋದಿ ಆದೇಶ.. ಶಾಂತಿ ಸಂದೇಶ.. ಏನಿದರ ಗುಟ್ಟು? ಜಗತ್ತನ್ನೇ ಗೆಲ್ಲಲು ಸಿದ್ಧವಾದ ರಣತಂತ್ರವೇನು ಗೊತ್ತಾ?

Published : Sep 10, 2024, 11:03 PM IST

ಮೋದಿ, ಭಾರತ ನೇತೃತ್ವದಲ್ಲಿ  ಉಕೇನ್‌ ಹಾಗೂ ರಷ್ಯಾ ನಡುವಿನ ಮಧ್ಯಸ್ಥಿಕೆ ಸಾಧ್ಯವಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹೇಳಿದ ಬಳಿಕ ಶಾಂತಿ ಸ್ಥಾಪನೆಗೆ ಭಾರತ ಸಿದ್ದವಾಗಿದೆ.


ಬೆಂಗಳೂರು (ಸೆ. 10): ಪುಟಿನ್ ಕೊಟ್ಟಿದ್ದು ಒಂದೇ ಒಂದು ಸುಳಿವು..  ಅದನ್ನ ಕೇಳ್ತಿದ್ದ ಹಾಗೇ ಸಿದ್ಧವಾಯ್ತು ಭಾರತ.. ರಣರಂಗದಲ್ಲಿ ಶ್ವೇತ ಪತಾಕೆ ಹಾರಿಸೋಕೆ ರಣಧೀರ ಹೊರಟು ನಿಂತ.. ಮೋದಿ ಆದೇಶ.. ಶಾಂತಿ ಸಂದೇಶ.. ಜಗತ್ತನ್ನೇ ಗೆಲ್ಲಲು ಸಿದ್ಧವಾದ ರಣತಂತ್ರವೇನು ಗೊತ್ತಾ?   ಅಮೆರಿಕಾ ಹಾಗೂ ಯುರೋಪಿಯನ್ ರಾಷ್ಟ್ರಗಳು ಒಂದು ಕಡೆ, ಚೀನಾದಂಥಾ ದೈತ್ಯ ರಾಷ್ಟ್ರಗಳು ಇನ್ನೊಂದು ಕಡೆ.. ಇವರೆಲ್ಲರೂ ರಷ್ಯಾ ಉಕ್ರೇನ್ ಯುದ್ಧದ ಪರಿಣಾಮ ನೋಡೋದ್ರಲ್ಲಿ ಬ್ಯುಸಿಯಾಗಿದ್ರೆ, ಭಾರತ ಮಾತ್ರ ಈ ಇಬ್ಬರ ನಡುವೆ ಸಂಧಾನ ನಡೆಸೋ ಸಾಹಸದ ಮಾತಾಡಿತ್ತು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more