ಮೋದಿ ಆದೇಶ.. ಶಾಂತಿ ಸಂದೇಶ.. ಏನಿದರ ಗುಟ್ಟು? ಜಗತ್ತನ್ನೇ ಗೆಲ್ಲಲು ಸಿದ್ಧವಾದ ರಣತಂತ್ರವೇನು ಗೊತ್ತಾ?

ಮೋದಿ ಆದೇಶ.. ಶಾಂತಿ ಸಂದೇಶ.. ಏನಿದರ ಗುಟ್ಟು? ಜಗತ್ತನ್ನೇ ಗೆಲ್ಲಲು ಸಿದ್ಧವಾದ ರಣತಂತ್ರವೇನು ಗೊತ್ತಾ?

Published : Sep 10, 2024, 11:03 PM IST

ಮೋದಿ, ಭಾರತ ನೇತೃತ್ವದಲ್ಲಿ  ಉಕೇನ್‌ ಹಾಗೂ ರಷ್ಯಾ ನಡುವಿನ ಮಧ್ಯಸ್ಥಿಕೆ ಸಾಧ್ಯವಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹೇಳಿದ ಬಳಿಕ ಶಾಂತಿ ಸ್ಥಾಪನೆಗೆ ಭಾರತ ಸಿದ್ದವಾಗಿದೆ.


ಬೆಂಗಳೂರು (ಸೆ. 10): ಪುಟಿನ್ ಕೊಟ್ಟಿದ್ದು ಒಂದೇ ಒಂದು ಸುಳಿವು..  ಅದನ್ನ ಕೇಳ್ತಿದ್ದ ಹಾಗೇ ಸಿದ್ಧವಾಯ್ತು ಭಾರತ.. ರಣರಂಗದಲ್ಲಿ ಶ್ವೇತ ಪತಾಕೆ ಹಾರಿಸೋಕೆ ರಣಧೀರ ಹೊರಟು ನಿಂತ.. ಮೋದಿ ಆದೇಶ.. ಶಾಂತಿ ಸಂದೇಶ.. ಜಗತ್ತನ್ನೇ ಗೆಲ್ಲಲು ಸಿದ್ಧವಾದ ರಣತಂತ್ರವೇನು ಗೊತ್ತಾ?   ಅಮೆರಿಕಾ ಹಾಗೂ ಯುರೋಪಿಯನ್ ರಾಷ್ಟ್ರಗಳು ಒಂದು ಕಡೆ, ಚೀನಾದಂಥಾ ದೈತ್ಯ ರಾಷ್ಟ್ರಗಳು ಇನ್ನೊಂದು ಕಡೆ.. ಇವರೆಲ್ಲರೂ ರಷ್ಯಾ ಉಕ್ರೇನ್ ಯುದ್ಧದ ಪರಿಣಾಮ ನೋಡೋದ್ರಲ್ಲಿ ಬ್ಯುಸಿಯಾಗಿದ್ರೆ, ಭಾರತ ಮಾತ್ರ ಈ ಇಬ್ಬರ ನಡುವೆ ಸಂಧಾನ ನಡೆಸೋ ಸಾಹಸದ ಮಾತಾಡಿತ್ತು.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more