Narendra Modi: ಹೇಗೆ ಶುರುವಾಯ್ತು..ಎಲ್ಲಿಗೆ ಬಂತು  ಮೋದಿ  ದಂಡಯಾತ್ರೆ..? ವಿಪಕ್ಷಗಳ ಒಗ್ಗಟ್ಟು ಫಲ ಕೊಡುತ್ತಾ..?

Narendra Modi: ಹೇಗೆ ಶುರುವಾಯ್ತು..ಎಲ್ಲಿಗೆ ಬಂತು ಮೋದಿ ದಂಡಯಾತ್ರೆ..? ವಿಪಕ್ಷಗಳ ಒಗ್ಗಟ್ಟು ಫಲ ಕೊಡುತ್ತಾ..?

Published : May 31, 2024, 06:02 PM IST

ಉತ್ತರಕ್ಕೊಂದು.. ದಕ್ಷಿಣಕ್ಕೊಂದು ವ್ಯೂಹ..ಏನಿದು ರಣತಂತ್ರ..?
ಮತಯುದ್ಧದಲ್ಲಿ ಹಸ್ತಪಾಳಯದ ಅಬ್ಬರ..ಕೇಸರಿ ಪಡೆ ಆರ್ಭಟ..!
ಲೋಕಸಭಾ ಸಮರ ಗೆಲ್ಲೋಕೆ ರಾಹುಲ್ ಗಾಂಧಿ ಪ್ರಚಾರ ಹೇಗಿತ್ತು..?

ಈ ಬಾರಿಯಂತೂ ಭಾರತ ಸುದೀರ್ಘವಾದ ಚುನಾವಣೆಯನ್ನೇ ನೋಡ್ತಾ ಇದೆ. ಏಪ್ರಿಲ್ 19ರಿಂದ ಶುರುವಾದ ಈ ಎಲೆಕ್ಷನ್ ಭರಾಟೆ, ಜೂನ್ 1ರ ತನಕ ಇರಲಿದೆ. ಅಂತಿಮ ಹಂತಕ್ಕೆ ಬಂದು ನಿಂತಿರೋ ಚುನಾವಣೆ, ಈಗ ಮತ್ತಷ್ಟು, ಮಗದಷ್ಟು ರಣರೋಚಕವಾಗಿ ಭಾಸವಾಗ್ತಾ ಇದೆ. 2024ರ ಚುನಾವಣೆ ಅತ್ಯಂತ ಕುತೂಹಲ ಮೂಡಿಸಿರೋದಂತೂ ಸುಳ್ಳಲ್ಲ. ಮೋದಿ(Narendra Modi) ಅವರ ಮುಂದಾಳ್ತನದಲ್ಲಿ ಬಿಜೆಪಿ(BJP) 400 ಸ್ಥಾನ ಗೆಲ್ಲೋ ಹುಮ್ಮಸ್ಸಿನಲ್ಲಿದೆ. ಹಸ್ತ ಪಾಳಯ(Congress) ಬಿಜೆಪಿ ನಾಗಾಲೋಟಕ್ಕೆ ಬ್ರೇಕ್ ಹಾಕೋ ತುಡಿತದಲ್ಲಿದೆ. ಕಲಬುರ್ಗಿಯಲ್ಲಿ ಮೋದಿ ಬೃಹತ್ ಸಮಾವೇಶ ನಡೆಸಿದ್ರು. ಬರೋಬ್ಬರಿ 75 ದಿನಗಳಿಂದಲೂ, ಮೋದಿ ಸಭೆ, ಸಮಾವೇಶ, ರೋಡ್ ಷೋಗಳಲ್ಲಿ ಕಂಪ್ಲೀಟ್ ಬ್ಯುಸಿಯಾಗಿದಾರೆ. ದೇಶದ ಪ್ರಧಾನಿಯೇ ಆದ್ರೂ, ಪಕ್ಷದ ಸ್ಟಾರ್ ಕ್ಯಾಂಪೇನರ್ ಮೋದಿ. ಹಾಗಾಗಿನೇ, ಕಾರ್ಯಕರ್ತರ ಹಾಗೇನೇ ಪಕ್ಷ ಗೆಲ್ಲಿಸಿಕೊಳ್ಳೋಕೆ ದೇಶದ ಉದ್ದಗಲಕ್ಕೂ ಸಂಚಾರ ಮಾಡ್ತಿದಾರೆ. ಮೇ30ಕ್ಕೆ, ದೇಶದಲ್ಲೆಲ್ಲಾ ಸಂಚಲನ ಸೃಷ್ಟಿಸಿದ ಈ ಚುನಾವಣೆಯ ಅಬ್ಬರದ ಪ್ರಚಾರಕ್ಕೆ ತೆರೆಬಿದ್ದಿದೆ. ಜೂನ್ 1ರ ಅಂತಿಮ ಮತದಾನದ ಮೂಲಕ, ಮತದಾನ ಪ್ರಕ್ರಿಯೆ ಅಂತ್ಯವಾಗುತ್ತೆ. ಅದರ ಬೆನ್ನಲ್ಲೇ ಸಮೀಕ್ಷೆಗಳ ಲೆಕ್ಕಾಚಾರ, ಹೊಸ ಹೊಸ ವಿಚಾರಗಳೆಲ್ಲಾ ಚರ್ಚೆಯಾಗ್ತಾವೆ.

ಇದನ್ನೂ ವೀಕ್ಷಿಸಿ:  ಪ್ರಜ್ವಲ್ ರೇವಣ್ಣ ಹೆದರಿದ್ದು ಕಾನೂನಿಗಾ..ತಾತನ ಎಚ್ಚರಿಕೆಗಾ..? ಕೊನೆಗೂ ಕಾನೂನಿಗೆ ಶರಣಾದ ಪೆನ್‌ಡ್ರೈವ್ ವೀರ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more