Narendra Modi: ಹೇಗೆ ಶುರುವಾಯ್ತು..ಎಲ್ಲಿಗೆ ಬಂತು  ಮೋದಿ  ದಂಡಯಾತ್ರೆ..? ವಿಪಕ್ಷಗಳ ಒಗ್ಗಟ್ಟು ಫಲ ಕೊಡುತ್ತಾ..?

Narendra Modi: ಹೇಗೆ ಶುರುವಾಯ್ತು..ಎಲ್ಲಿಗೆ ಬಂತು ಮೋದಿ ದಂಡಯಾತ್ರೆ..? ವಿಪಕ್ಷಗಳ ಒಗ್ಗಟ್ಟು ಫಲ ಕೊಡುತ್ತಾ..?

Published : May 31, 2024, 06:02 PM IST

ಉತ್ತರಕ್ಕೊಂದು.. ದಕ್ಷಿಣಕ್ಕೊಂದು ವ್ಯೂಹ..ಏನಿದು ರಣತಂತ್ರ..?
ಮತಯುದ್ಧದಲ್ಲಿ ಹಸ್ತಪಾಳಯದ ಅಬ್ಬರ..ಕೇಸರಿ ಪಡೆ ಆರ್ಭಟ..!
ಲೋಕಸಭಾ ಸಮರ ಗೆಲ್ಲೋಕೆ ರಾಹುಲ್ ಗಾಂಧಿ ಪ್ರಚಾರ ಹೇಗಿತ್ತು..?

ಈ ಬಾರಿಯಂತೂ ಭಾರತ ಸುದೀರ್ಘವಾದ ಚುನಾವಣೆಯನ್ನೇ ನೋಡ್ತಾ ಇದೆ. ಏಪ್ರಿಲ್ 19ರಿಂದ ಶುರುವಾದ ಈ ಎಲೆಕ್ಷನ್ ಭರಾಟೆ, ಜೂನ್ 1ರ ತನಕ ಇರಲಿದೆ. ಅಂತಿಮ ಹಂತಕ್ಕೆ ಬಂದು ನಿಂತಿರೋ ಚುನಾವಣೆ, ಈಗ ಮತ್ತಷ್ಟು, ಮಗದಷ್ಟು ರಣರೋಚಕವಾಗಿ ಭಾಸವಾಗ್ತಾ ಇದೆ. 2024ರ ಚುನಾವಣೆ ಅತ್ಯಂತ ಕುತೂಹಲ ಮೂಡಿಸಿರೋದಂತೂ ಸುಳ್ಳಲ್ಲ. ಮೋದಿ(Narendra Modi) ಅವರ ಮುಂದಾಳ್ತನದಲ್ಲಿ ಬಿಜೆಪಿ(BJP) 400 ಸ್ಥಾನ ಗೆಲ್ಲೋ ಹುಮ್ಮಸ್ಸಿನಲ್ಲಿದೆ. ಹಸ್ತ ಪಾಳಯ(Congress) ಬಿಜೆಪಿ ನಾಗಾಲೋಟಕ್ಕೆ ಬ್ರೇಕ್ ಹಾಕೋ ತುಡಿತದಲ್ಲಿದೆ. ಕಲಬುರ್ಗಿಯಲ್ಲಿ ಮೋದಿ ಬೃಹತ್ ಸಮಾವೇಶ ನಡೆಸಿದ್ರು. ಬರೋಬ್ಬರಿ 75 ದಿನಗಳಿಂದಲೂ, ಮೋದಿ ಸಭೆ, ಸಮಾವೇಶ, ರೋಡ್ ಷೋಗಳಲ್ಲಿ ಕಂಪ್ಲೀಟ್ ಬ್ಯುಸಿಯಾಗಿದಾರೆ. ದೇಶದ ಪ್ರಧಾನಿಯೇ ಆದ್ರೂ, ಪಕ್ಷದ ಸ್ಟಾರ್ ಕ್ಯಾಂಪೇನರ್ ಮೋದಿ. ಹಾಗಾಗಿನೇ, ಕಾರ್ಯಕರ್ತರ ಹಾಗೇನೇ ಪಕ್ಷ ಗೆಲ್ಲಿಸಿಕೊಳ್ಳೋಕೆ ದೇಶದ ಉದ್ದಗಲಕ್ಕೂ ಸಂಚಾರ ಮಾಡ್ತಿದಾರೆ. ಮೇ30ಕ್ಕೆ, ದೇಶದಲ್ಲೆಲ್ಲಾ ಸಂಚಲನ ಸೃಷ್ಟಿಸಿದ ಈ ಚುನಾವಣೆಯ ಅಬ್ಬರದ ಪ್ರಚಾರಕ್ಕೆ ತೆರೆಬಿದ್ದಿದೆ. ಜೂನ್ 1ರ ಅಂತಿಮ ಮತದಾನದ ಮೂಲಕ, ಮತದಾನ ಪ್ರಕ್ರಿಯೆ ಅಂತ್ಯವಾಗುತ್ತೆ. ಅದರ ಬೆನ್ನಲ್ಲೇ ಸಮೀಕ್ಷೆಗಳ ಲೆಕ್ಕಾಚಾರ, ಹೊಸ ಹೊಸ ವಿಚಾರಗಳೆಲ್ಲಾ ಚರ್ಚೆಯಾಗ್ತಾವೆ.

ಇದನ್ನೂ ವೀಕ್ಷಿಸಿ:  ಪ್ರಜ್ವಲ್ ರೇವಣ್ಣ ಹೆದರಿದ್ದು ಕಾನೂನಿಗಾ..ತಾತನ ಎಚ್ಚರಿಕೆಗಾ..? ಕೊನೆಗೂ ಕಾನೂನಿಗೆ ಶರಣಾದ ಪೆನ್‌ಡ್ರೈವ್ ವೀರ..!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more