Narendra Modi: ಅಂದು ಏಕತಾ ಯಾತ್ರೆ..ಇಂದು ಏಕಾಂತವಾಸ..ಏನು ವ್ಯತ್ಯಾಸ..? ಪಾರ್ವತಿ ತಪೋಭೂಮಿಯಲ್ಲಿ ನಿರಂತರ ಧ್ಯಾನ!

Narendra Modi: ಅಂದು ಏಕತಾ ಯಾತ್ರೆ..ಇಂದು ಏಕಾಂತವಾಸ..ಏನು ವ್ಯತ್ಯಾಸ..? ಪಾರ್ವತಿ ತಪೋಭೂಮಿಯಲ್ಲಿ ನಿರಂತರ ಧ್ಯಾನ!

Published : Jun 01, 2024, 04:59 PM ISTUpdated : Jun 01, 2024, 05:00 PM IST

ಯಾವ ಸಿದ್ಧಿ ಸಾಧನೆಗೆ ನಡೆಯುತ್ತಿದೆ 48 ತಾಸುಗಳ  ಧ್ಯಾನ..?
130 ವರ್ಷಗಳ ಹಿಂದೆ ಅಲ್ಲಿ ನಡೆದ ಪವಾಡ ಏನು ಗೊತ್ತಾ..?
ಸತತ 3 ದಿನ ಅವಿರತ ತಪಸ್ಸು ಮಾಡಿದ್ದ ವಿವೇಕಾನಂದರು..!

ದೇಶದಲ್ಲಿ ಮತಯುದ್ಧ ಮುಗಿಯೋ ಹಂತಕ್ಕೆ ಬಂದು ನಿಂತಿದೆ. ಜೂನ್ 1 ರಂದು ಉಳಿದಿರೋ 7ನೇ ಹಂತ, ಕಡೇ ಹಂತದ ಮತದಾನ ಮುಗಿದರೆ, ಅಲ್ಲಿಗೆ ಮೂರು ತಿಂಗಳು ಸಂಚಲನ ಸೃಷ್ಟಿಸಿದ್ದ ಎಲೆಕ್ಷನ್ ಭರಾಟೆ ಕಂಪ್ಲೀಟ್ ಮುಗಿದ ಹಾಗೆ. ಇದಾದ ಬಳಿಕ, ಜೂನ್ 4ನೇ ತಾರೀಖಿಗೆ, ದೇಶದ ಜನ ಯಾರಿಗೆ ಅಧಿಕಾರ ಕೊಟ್ಟಿದ್ದಾರೆ ಅನ್ನೋದು ಸ್ಪಷ್ಟವಾಗಿ ಗೊತ್ತಾಗುತ್ತೆ.ಬರೋಬ್ಬರಿ 132 ವರ್ಷಗಳ ಹಿಂದೆ ನಡೆದ ಘಟನೆ ಇದು.ಇಡೀ ಭರತ ಭೂಮಿ ಸಂಚಾರಿಸಿ ಬಂದ ಸಾಧು ಒಬ್ಬರು, ಭಾರತದ ಭೂಶಿರದಂತಿರುವ ಕನ್ಯಾಕುಮಾರಿಯ(Kanyakumari) ಸಮುದ್ರಕ್ಕೆ ಧುಮುಕಿದರು. ಯಮರೂಪಿ ಅಲೆಗಳನ್ನು ಧ್ವಂಸಗೊಳಿಸಿ, ಸಮುದ್ರದ ನಡುವೆ ಇದ್ದ ಬಂಡೆಗಲ್ಲು ತಲುಪಿದರು. ಹಾಗೆ ಧ್ಯಾನಕ್ಕೆ(Meditation) ಕೂತಿದ್ದು ಮತ್ಯಾರೂ ಅಲ್ಲ, ಇವತ್ತಿಗೂ ಯಾರ ಹೆಸರು ಕೇಳಿದ್ರೆ, ಭಾರತೀಯರ ನರನಾಡಿಗಳಲ್ಲಿ ಮಿಂಚಿನ ಸಂಚಾರಚಾಗುತ್ತೋ, ಅಂಥಾ ಸ್ವಾಮಿ ವಿವೇಕಾನಂದರು(Swami Vivekananda). ಪ್ರಧಾನಿ ನರೇಂದ್ರ ಮೋದಿ(Narendra Modi), ವಿವೇಕಾನಂದರು ಅವತ್ತು ಯಾವ ಬಂಡೆಯಲ್ಲಿ ಕೂತು, ಧ್ಯಾನ ಮಾಡಿ ಪರಮಾದ್ಭುತ ದರ್ಶನ ಪಡೆದಿದ್ರೋ, ಅದೇ ಸ್ಥಳದಲ್ಲಿ ಮೋದಿ ಧ್ಯಾನಕ್ಕೆ ಕುಳಿತಿದ್ದಾರೆ.

ಇದನ್ನೂ ವೀಕ್ಷಿಸಿ:  ಪ್ರಜ್ಬಲ್ ರೇವಣ್ಣ ವಿರುದ್ಧ ಒಟ್ಟು 3 ಅತ್ಯಾಚಾರ ಕೇಸ್: ವಿಡಿಯೋ ಮಾಡಿದ ಮೊಬೈಲ್‌​ಗಾಗಿ ಎಸ್​ಐಟಿ ಹುಡುಕಾಟ!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more