Narendra Modi: ಅಂದು ಏಕತಾ ಯಾತ್ರೆ..ಇಂದು ಏಕಾಂತವಾಸ..ಏನು ವ್ಯತ್ಯಾಸ..? ಪಾರ್ವತಿ ತಪೋಭೂಮಿಯಲ್ಲಿ ನಿರಂತರ ಧ್ಯಾನ!

Narendra Modi: ಅಂದು ಏಕತಾ ಯಾತ್ರೆ..ಇಂದು ಏಕಾಂತವಾಸ..ಏನು ವ್ಯತ್ಯಾಸ..? ಪಾರ್ವತಿ ತಪೋಭೂಮಿಯಲ್ಲಿ ನಿರಂತರ ಧ್ಯಾನ!

Published : Jun 01, 2024, 04:59 PM ISTUpdated : Jun 01, 2024, 05:00 PM IST

ಯಾವ ಸಿದ್ಧಿ ಸಾಧನೆಗೆ ನಡೆಯುತ್ತಿದೆ 48 ತಾಸುಗಳ  ಧ್ಯಾನ..?
130 ವರ್ಷಗಳ ಹಿಂದೆ ಅಲ್ಲಿ ನಡೆದ ಪವಾಡ ಏನು ಗೊತ್ತಾ..?
ಸತತ 3 ದಿನ ಅವಿರತ ತಪಸ್ಸು ಮಾಡಿದ್ದ ವಿವೇಕಾನಂದರು..!

ದೇಶದಲ್ಲಿ ಮತಯುದ್ಧ ಮುಗಿಯೋ ಹಂತಕ್ಕೆ ಬಂದು ನಿಂತಿದೆ. ಜೂನ್ 1 ರಂದು ಉಳಿದಿರೋ 7ನೇ ಹಂತ, ಕಡೇ ಹಂತದ ಮತದಾನ ಮುಗಿದರೆ, ಅಲ್ಲಿಗೆ ಮೂರು ತಿಂಗಳು ಸಂಚಲನ ಸೃಷ್ಟಿಸಿದ್ದ ಎಲೆಕ್ಷನ್ ಭರಾಟೆ ಕಂಪ್ಲೀಟ್ ಮುಗಿದ ಹಾಗೆ. ಇದಾದ ಬಳಿಕ, ಜೂನ್ 4ನೇ ತಾರೀಖಿಗೆ, ದೇಶದ ಜನ ಯಾರಿಗೆ ಅಧಿಕಾರ ಕೊಟ್ಟಿದ್ದಾರೆ ಅನ್ನೋದು ಸ್ಪಷ್ಟವಾಗಿ ಗೊತ್ತಾಗುತ್ತೆ.ಬರೋಬ್ಬರಿ 132 ವರ್ಷಗಳ ಹಿಂದೆ ನಡೆದ ಘಟನೆ ಇದು.ಇಡೀ ಭರತ ಭೂಮಿ ಸಂಚಾರಿಸಿ ಬಂದ ಸಾಧು ಒಬ್ಬರು, ಭಾರತದ ಭೂಶಿರದಂತಿರುವ ಕನ್ಯಾಕುಮಾರಿಯ(Kanyakumari) ಸಮುದ್ರಕ್ಕೆ ಧುಮುಕಿದರು. ಯಮರೂಪಿ ಅಲೆಗಳನ್ನು ಧ್ವಂಸಗೊಳಿಸಿ, ಸಮುದ್ರದ ನಡುವೆ ಇದ್ದ ಬಂಡೆಗಲ್ಲು ತಲುಪಿದರು. ಹಾಗೆ ಧ್ಯಾನಕ್ಕೆ(Meditation) ಕೂತಿದ್ದು ಮತ್ಯಾರೂ ಅಲ್ಲ, ಇವತ್ತಿಗೂ ಯಾರ ಹೆಸರು ಕೇಳಿದ್ರೆ, ಭಾರತೀಯರ ನರನಾಡಿಗಳಲ್ಲಿ ಮಿಂಚಿನ ಸಂಚಾರಚಾಗುತ್ತೋ, ಅಂಥಾ ಸ್ವಾಮಿ ವಿವೇಕಾನಂದರು(Swami Vivekananda). ಪ್ರಧಾನಿ ನರೇಂದ್ರ ಮೋದಿ(Narendra Modi), ವಿವೇಕಾನಂದರು ಅವತ್ತು ಯಾವ ಬಂಡೆಯಲ್ಲಿ ಕೂತು, ಧ್ಯಾನ ಮಾಡಿ ಪರಮಾದ್ಭುತ ದರ್ಶನ ಪಡೆದಿದ್ರೋ, ಅದೇ ಸ್ಥಳದಲ್ಲಿ ಮೋದಿ ಧ್ಯಾನಕ್ಕೆ ಕುಳಿತಿದ್ದಾರೆ.

ಇದನ್ನೂ ವೀಕ್ಷಿಸಿ:  ಪ್ರಜ್ಬಲ್ ರೇವಣ್ಣ ವಿರುದ್ಧ ಒಟ್ಟು 3 ಅತ್ಯಾಚಾರ ಕೇಸ್: ವಿಡಿಯೋ ಮಾಡಿದ ಮೊಬೈಲ್‌​ಗಾಗಿ ಎಸ್​ಐಟಿ ಹುಡುಕಾಟ!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more