CAA Act: ಪಾಕ್ ಸೇರಿದಂತೆ 3 ರಾಷ್ಟ್ರಗಳ ವಲಸಿಗರಿಗೆ ಭಾರತದ ಪೌರತ್ವ: ಯಾರಿಗೆ ಸಿಗಲಿದೆ ಗೊತ್ತಾ ಈ ಪ್ರಮಾಣ ಪತ್ರ?

CAA Act: ಪಾಕ್ ಸೇರಿದಂತೆ 3 ರಾಷ್ಟ್ರಗಳ ವಲಸಿಗರಿಗೆ ಭಾರತದ ಪೌರತ್ವ: ಯಾರಿಗೆ ಸಿಗಲಿದೆ ಗೊತ್ತಾ ಈ ಪ್ರಮಾಣ ಪತ್ರ?

Published : May 20, 2024, 10:00 AM ISTUpdated : May 20, 2024, 10:01 AM IST

14 ವಿದೇಶಿಯರಿಗೆ ಸಿಎಎ ಅಡಿ ಪೌರತ್ವ ಪ್ರಮಾಣ ಪತ್ರ ವಿತರಣೆ
ಮಾತಿನಿಂದಲೇ ದೀದಿಗೆ ಡೈರೆಕ್ಟ್ ಹಿಟ್ ಮಾಡಿದ ಅಮಿತ್ ಶಾ..!
CAA ಆ್ಯಕ್ಟ್ ಬಗ್ಗೆ ಮಮತಾ ಬ್ಯಾನರ್ಜಿಗೆ ಅಸಮಾಧಾನ ಯಾಕೆ..?
ಸಿಎಎ ಆ್ಯಕ್ಟ್ ಇದು ಬಡವರಿಗಾಗಿ ಮಾಡಿರುವ ಆ್ಯಕ್ಟ್-ಮೋದಿ..!

ಸದಾ ಶಾಂತಿಯನ್ನ ಬಯಸುವ ಭಾರತ, ಆ ವರ್ಷ ಅಗ್ನಿಕುಂಡದ ಸ್ವರೂಪ ಪಡೆದಿತ್ತು. ಇಂಥಾ ಬೀಭತ್ಸ ವಾತಾವರಣ ಸೃಷ್ಟಿ ಆಗೋದಕ್ಕೆ ಕಾರಣ  ಕೇಂದ್ರ ಸರ್ಕಾರ(Central Government) ಕೈಗೆತ್ತಿಕೊಂಡಿದ್ದ ಸಿಎಎ ಆ್ಯಕ್ಟ್, ಅಂದ್ರೆ ಸಿಟಿಜನ್ ಶಿಪ್ ಅಮೆನ್ಮೆಂಟ್ ಆ್ಯಕ್ಟ್(CAA). ಬಿಜೆಪಿ(BJP) 2019ರ ಚುನಾವಣಾ ಪ್ರಣಾಳಿಕೆಯಲ್ಲಿ ಈ ಸಿಎಎ ಆ್ಯಕ್ಟ್‌ನನ್ನು ಸೇರಿಸಿಕೊಂಡಿತ್ತು. ಅದರ ಎಫಕ್ಟೇ ಭಾರತೀಯರು ರಸ್ತೆಗಿಳಿದು ಹೋರಾಟ ಮಾಡಿದ್ದರು. ಈ ಆ್ಯಕ್ಟ್ ಪ್ರಕಾರ  ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಹಿಂದೂಗಳಿಗೆ(Hindus) ಭಾರತೀಯ ನಾಗರಿಕ ಪಟ್ಟ ಕೊಡುವುದು. ಸಂಸತ್ತು 2019ರ ಡಿಸೆಂಬರ್ನಲ್ಲೇ ಈ ಆ್ಯಕ್ಟ್ಗೆ ಅಂಗೀಕಾರ ನೀಡಿತ್ತು. ಆದರೂ 4ವರ್ಷ ವಿಳಂಬದ ನಂತರ, ಅಂದರೆ 2024ರ ಮಾರ್ಚ್11ರಂದು ನರಕಕ್ಕೆ ಹೆದರಿ ಓಡಿ ಬಂದ ಹಿಂದೂಗಳಿಗೆ ಭಾರತೀಯ(Indians) ಅನ್ನೊ ಪಟ್ಟ ನೀಡಲಾಗಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ಕುಮಾರ್ ಭಲ್ಲಾ ಇತ್ತಿಚೆಗಷ್ಟೇ ದೆಹಲಿಯಲ್ಲಿ ಪೌರತ್ವಕ್ಕಾಗಿ ಅರ್ಜಿಸಲ್ಲಿಸಿದವರಿಗೆ ಪೌರತ್ವದ ಪ್ರಮಾಣ(Indian citizenship) ಪತ್ರ ನೀಡಿದ್ದರು. ಹೀಗೆ ಪೌರತ್ವದ ಪ್ರಮಾಣ ಪತ್ರ ಪಡೆದವರನ್ನ ಪಿಎಂ ಮೋದಿ ಕೂಡ ಭೇಟಿಯಾಗಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್‌ ಕಲ್ಲಾಯ್ತು..ಬಿಜೆಪಿ ಬೆಲ್ಲ,ಬೇವು,ಕಹಿ ಆಯ್ತು..!ರಾಜಕೀಯ ಪಕ್ಷಗಳಿಗೆ ಕಲ್ಲೂರು ಸಿದ್ಧರಿಂದ ಶಾಕಿಂಗ್ ಭವಿಷ್ಯ..!

19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
Read more