CAA Act: ಪಾಕ್ ಸೇರಿದಂತೆ 3 ರಾಷ್ಟ್ರಗಳ ವಲಸಿಗರಿಗೆ ಭಾರತದ ಪೌರತ್ವ: ಯಾರಿಗೆ ಸಿಗಲಿದೆ ಗೊತ್ತಾ ಈ ಪ್ರಮಾಣ ಪತ್ರ?

CAA Act: ಪಾಕ್ ಸೇರಿದಂತೆ 3 ರಾಷ್ಟ್ರಗಳ ವಲಸಿಗರಿಗೆ ಭಾರತದ ಪೌರತ್ವ: ಯಾರಿಗೆ ಸಿಗಲಿದೆ ಗೊತ್ತಾ ಈ ಪ್ರಮಾಣ ಪತ್ರ?

Published : May 20, 2024, 10:00 AM ISTUpdated : May 20, 2024, 10:01 AM IST

14 ವಿದೇಶಿಯರಿಗೆ ಸಿಎಎ ಅಡಿ ಪೌರತ್ವ ಪ್ರಮಾಣ ಪತ್ರ ವಿತರಣೆ
ಮಾತಿನಿಂದಲೇ ದೀದಿಗೆ ಡೈರೆಕ್ಟ್ ಹಿಟ್ ಮಾಡಿದ ಅಮಿತ್ ಶಾ..!
CAA ಆ್ಯಕ್ಟ್ ಬಗ್ಗೆ ಮಮತಾ ಬ್ಯಾನರ್ಜಿಗೆ ಅಸಮಾಧಾನ ಯಾಕೆ..?
ಸಿಎಎ ಆ್ಯಕ್ಟ್ ಇದು ಬಡವರಿಗಾಗಿ ಮಾಡಿರುವ ಆ್ಯಕ್ಟ್-ಮೋದಿ..!

ಸದಾ ಶಾಂತಿಯನ್ನ ಬಯಸುವ ಭಾರತ, ಆ ವರ್ಷ ಅಗ್ನಿಕುಂಡದ ಸ್ವರೂಪ ಪಡೆದಿತ್ತು. ಇಂಥಾ ಬೀಭತ್ಸ ವಾತಾವರಣ ಸೃಷ್ಟಿ ಆಗೋದಕ್ಕೆ ಕಾರಣ  ಕೇಂದ್ರ ಸರ್ಕಾರ(Central Government) ಕೈಗೆತ್ತಿಕೊಂಡಿದ್ದ ಸಿಎಎ ಆ್ಯಕ್ಟ್, ಅಂದ್ರೆ ಸಿಟಿಜನ್ ಶಿಪ್ ಅಮೆನ್ಮೆಂಟ್ ಆ್ಯಕ್ಟ್(CAA). ಬಿಜೆಪಿ(BJP) 2019ರ ಚುನಾವಣಾ ಪ್ರಣಾಳಿಕೆಯಲ್ಲಿ ಈ ಸಿಎಎ ಆ್ಯಕ್ಟ್‌ನನ್ನು ಸೇರಿಸಿಕೊಂಡಿತ್ತು. ಅದರ ಎಫಕ್ಟೇ ಭಾರತೀಯರು ರಸ್ತೆಗಿಳಿದು ಹೋರಾಟ ಮಾಡಿದ್ದರು. ಈ ಆ್ಯಕ್ಟ್ ಪ್ರಕಾರ  ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಹಿಂದೂಗಳಿಗೆ(Hindus) ಭಾರತೀಯ ನಾಗರಿಕ ಪಟ್ಟ ಕೊಡುವುದು. ಸಂಸತ್ತು 2019ರ ಡಿಸೆಂಬರ್ನಲ್ಲೇ ಈ ಆ್ಯಕ್ಟ್ಗೆ ಅಂಗೀಕಾರ ನೀಡಿತ್ತು. ಆದರೂ 4ವರ್ಷ ವಿಳಂಬದ ನಂತರ, ಅಂದರೆ 2024ರ ಮಾರ್ಚ್11ರಂದು ನರಕಕ್ಕೆ ಹೆದರಿ ಓಡಿ ಬಂದ ಹಿಂದೂಗಳಿಗೆ ಭಾರತೀಯ(Indians) ಅನ್ನೊ ಪಟ್ಟ ನೀಡಲಾಗಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ಕುಮಾರ್ ಭಲ್ಲಾ ಇತ್ತಿಚೆಗಷ್ಟೇ ದೆಹಲಿಯಲ್ಲಿ ಪೌರತ್ವಕ್ಕಾಗಿ ಅರ್ಜಿಸಲ್ಲಿಸಿದವರಿಗೆ ಪೌರತ್ವದ ಪ್ರಮಾಣ(Indian citizenship) ಪತ್ರ ನೀಡಿದ್ದರು. ಹೀಗೆ ಪೌರತ್ವದ ಪ್ರಮಾಣ ಪತ್ರ ಪಡೆದವರನ್ನ ಪಿಎಂ ಮೋದಿ ಕೂಡ ಭೇಟಿಯಾಗಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್‌ ಕಲ್ಲಾಯ್ತು..ಬಿಜೆಪಿ ಬೆಲ್ಲ,ಬೇವು,ಕಹಿ ಆಯ್ತು..!ರಾಜಕೀಯ ಪಕ್ಷಗಳಿಗೆ ಕಲ್ಲೂರು ಸಿದ್ಧರಿಂದ ಶಾಕಿಂಗ್ ಭವಿಷ್ಯ..!

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more