CAA Act: ಪಾಕ್ ಸೇರಿದಂತೆ 3 ರಾಷ್ಟ್ರಗಳ ವಲಸಿಗರಿಗೆ ಭಾರತದ ಪೌರತ್ವ: ಯಾರಿಗೆ ಸಿಗಲಿದೆ ಗೊತ್ತಾ ಈ ಪ್ರಮಾಣ ಪತ್ರ?

CAA Act: ಪಾಕ್ ಸೇರಿದಂತೆ 3 ರಾಷ್ಟ್ರಗಳ ವಲಸಿಗರಿಗೆ ಭಾರತದ ಪೌರತ್ವ: ಯಾರಿಗೆ ಸಿಗಲಿದೆ ಗೊತ್ತಾ ಈ ಪ್ರಮಾಣ ಪತ್ರ?

Published : May 20, 2024, 10:00 AM ISTUpdated : May 20, 2024, 10:01 AM IST

14 ವಿದೇಶಿಯರಿಗೆ ಸಿಎಎ ಅಡಿ ಪೌರತ್ವ ಪ್ರಮಾಣ ಪತ್ರ ವಿತರಣೆ
ಮಾತಿನಿಂದಲೇ ದೀದಿಗೆ ಡೈರೆಕ್ಟ್ ಹಿಟ್ ಮಾಡಿದ ಅಮಿತ್ ಶಾ..!
CAA ಆ್ಯಕ್ಟ್ ಬಗ್ಗೆ ಮಮತಾ ಬ್ಯಾನರ್ಜಿಗೆ ಅಸಮಾಧಾನ ಯಾಕೆ..?
ಸಿಎಎ ಆ್ಯಕ್ಟ್ ಇದು ಬಡವರಿಗಾಗಿ ಮಾಡಿರುವ ಆ್ಯಕ್ಟ್-ಮೋದಿ..!

ಸದಾ ಶಾಂತಿಯನ್ನ ಬಯಸುವ ಭಾರತ, ಆ ವರ್ಷ ಅಗ್ನಿಕುಂಡದ ಸ್ವರೂಪ ಪಡೆದಿತ್ತು. ಇಂಥಾ ಬೀಭತ್ಸ ವಾತಾವರಣ ಸೃಷ್ಟಿ ಆಗೋದಕ್ಕೆ ಕಾರಣ  ಕೇಂದ್ರ ಸರ್ಕಾರ(Central Government) ಕೈಗೆತ್ತಿಕೊಂಡಿದ್ದ ಸಿಎಎ ಆ್ಯಕ್ಟ್, ಅಂದ್ರೆ ಸಿಟಿಜನ್ ಶಿಪ್ ಅಮೆನ್ಮೆಂಟ್ ಆ್ಯಕ್ಟ್(CAA). ಬಿಜೆಪಿ(BJP) 2019ರ ಚುನಾವಣಾ ಪ್ರಣಾಳಿಕೆಯಲ್ಲಿ ಈ ಸಿಎಎ ಆ್ಯಕ್ಟ್‌ನನ್ನು ಸೇರಿಸಿಕೊಂಡಿತ್ತು. ಅದರ ಎಫಕ್ಟೇ ಭಾರತೀಯರು ರಸ್ತೆಗಿಳಿದು ಹೋರಾಟ ಮಾಡಿದ್ದರು. ಈ ಆ್ಯಕ್ಟ್ ಪ್ರಕಾರ  ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಹಿಂದೂಗಳಿಗೆ(Hindus) ಭಾರತೀಯ ನಾಗರಿಕ ಪಟ್ಟ ಕೊಡುವುದು. ಸಂಸತ್ತು 2019ರ ಡಿಸೆಂಬರ್ನಲ್ಲೇ ಈ ಆ್ಯಕ್ಟ್ಗೆ ಅಂಗೀಕಾರ ನೀಡಿತ್ತು. ಆದರೂ 4ವರ್ಷ ವಿಳಂಬದ ನಂತರ, ಅಂದರೆ 2024ರ ಮಾರ್ಚ್11ರಂದು ನರಕಕ್ಕೆ ಹೆದರಿ ಓಡಿ ಬಂದ ಹಿಂದೂಗಳಿಗೆ ಭಾರತೀಯ(Indians) ಅನ್ನೊ ಪಟ್ಟ ನೀಡಲಾಗಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ಕುಮಾರ್ ಭಲ್ಲಾ ಇತ್ತಿಚೆಗಷ್ಟೇ ದೆಹಲಿಯಲ್ಲಿ ಪೌರತ್ವಕ್ಕಾಗಿ ಅರ್ಜಿಸಲ್ಲಿಸಿದವರಿಗೆ ಪೌರತ್ವದ ಪ್ರಮಾಣ(Indian citizenship) ಪತ್ರ ನೀಡಿದ್ದರು. ಹೀಗೆ ಪೌರತ್ವದ ಪ್ರಮಾಣ ಪತ್ರ ಪಡೆದವರನ್ನ ಪಿಎಂ ಮೋದಿ ಕೂಡ ಭೇಟಿಯಾಗಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್‌ ಕಲ್ಲಾಯ್ತು..ಬಿಜೆಪಿ ಬೆಲ್ಲ,ಬೇವು,ಕಹಿ ಆಯ್ತು..!ರಾಜಕೀಯ ಪಕ್ಷಗಳಿಗೆ ಕಲ್ಲೂರು ಸಿದ್ಧರಿಂದ ಶಾಕಿಂಗ್ ಭವಿಷ್ಯ..!

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more