CAA Act: ಪಾಕ್ ಸೇರಿದಂತೆ 3 ರಾಷ್ಟ್ರಗಳ ವಲಸಿಗರಿಗೆ ಭಾರತದ ಪೌರತ್ವ: ಯಾರಿಗೆ ಸಿಗಲಿದೆ ಗೊತ್ತಾ ಈ ಪ್ರಮಾಣ ಪತ್ರ?

CAA Act: ಪಾಕ್ ಸೇರಿದಂತೆ 3 ರಾಷ್ಟ್ರಗಳ ವಲಸಿಗರಿಗೆ ಭಾರತದ ಪೌರತ್ವ: ಯಾರಿಗೆ ಸಿಗಲಿದೆ ಗೊತ್ತಾ ಈ ಪ್ರಮಾಣ ಪತ್ರ?

Published : May 20, 2024, 10:00 AM ISTUpdated : May 20, 2024, 10:01 AM IST

14 ವಿದೇಶಿಯರಿಗೆ ಸಿಎಎ ಅಡಿ ಪೌರತ್ವ ಪ್ರಮಾಣ ಪತ್ರ ವಿತರಣೆ
ಮಾತಿನಿಂದಲೇ ದೀದಿಗೆ ಡೈರೆಕ್ಟ್ ಹಿಟ್ ಮಾಡಿದ ಅಮಿತ್ ಶಾ..!
CAA ಆ್ಯಕ್ಟ್ ಬಗ್ಗೆ ಮಮತಾ ಬ್ಯಾನರ್ಜಿಗೆ ಅಸಮಾಧಾನ ಯಾಕೆ..?
ಸಿಎಎ ಆ್ಯಕ್ಟ್ ಇದು ಬಡವರಿಗಾಗಿ ಮಾಡಿರುವ ಆ್ಯಕ್ಟ್-ಮೋದಿ..!

ಸದಾ ಶಾಂತಿಯನ್ನ ಬಯಸುವ ಭಾರತ, ಆ ವರ್ಷ ಅಗ್ನಿಕುಂಡದ ಸ್ವರೂಪ ಪಡೆದಿತ್ತು. ಇಂಥಾ ಬೀಭತ್ಸ ವಾತಾವರಣ ಸೃಷ್ಟಿ ಆಗೋದಕ್ಕೆ ಕಾರಣ  ಕೇಂದ್ರ ಸರ್ಕಾರ(Central Government) ಕೈಗೆತ್ತಿಕೊಂಡಿದ್ದ ಸಿಎಎ ಆ್ಯಕ್ಟ್, ಅಂದ್ರೆ ಸಿಟಿಜನ್ ಶಿಪ್ ಅಮೆನ್ಮೆಂಟ್ ಆ್ಯಕ್ಟ್(CAA). ಬಿಜೆಪಿ(BJP) 2019ರ ಚುನಾವಣಾ ಪ್ರಣಾಳಿಕೆಯಲ್ಲಿ ಈ ಸಿಎಎ ಆ್ಯಕ್ಟ್‌ನನ್ನು ಸೇರಿಸಿಕೊಂಡಿತ್ತು. ಅದರ ಎಫಕ್ಟೇ ಭಾರತೀಯರು ರಸ್ತೆಗಿಳಿದು ಹೋರಾಟ ಮಾಡಿದ್ದರು. ಈ ಆ್ಯಕ್ಟ್ ಪ್ರಕಾರ  ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಹಿಂದೂಗಳಿಗೆ(Hindus) ಭಾರತೀಯ ನಾಗರಿಕ ಪಟ್ಟ ಕೊಡುವುದು. ಸಂಸತ್ತು 2019ರ ಡಿಸೆಂಬರ್ನಲ್ಲೇ ಈ ಆ್ಯಕ್ಟ್ಗೆ ಅಂಗೀಕಾರ ನೀಡಿತ್ತು. ಆದರೂ 4ವರ್ಷ ವಿಳಂಬದ ನಂತರ, ಅಂದರೆ 2024ರ ಮಾರ್ಚ್11ರಂದು ನರಕಕ್ಕೆ ಹೆದರಿ ಓಡಿ ಬಂದ ಹಿಂದೂಗಳಿಗೆ ಭಾರತೀಯ(Indians) ಅನ್ನೊ ಪಟ್ಟ ನೀಡಲಾಗಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ಕುಮಾರ್ ಭಲ್ಲಾ ಇತ್ತಿಚೆಗಷ್ಟೇ ದೆಹಲಿಯಲ್ಲಿ ಪೌರತ್ವಕ್ಕಾಗಿ ಅರ್ಜಿಸಲ್ಲಿಸಿದವರಿಗೆ ಪೌರತ್ವದ ಪ್ರಮಾಣ(Indian citizenship) ಪತ್ರ ನೀಡಿದ್ದರು. ಹೀಗೆ ಪೌರತ್ವದ ಪ್ರಮಾಣ ಪತ್ರ ಪಡೆದವರನ್ನ ಪಿಎಂ ಮೋದಿ ಕೂಡ ಭೇಟಿಯಾಗಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್‌ ಕಲ್ಲಾಯ್ತು..ಬಿಜೆಪಿ ಬೆಲ್ಲ,ಬೇವು,ಕಹಿ ಆಯ್ತು..!ರಾಜಕೀಯ ಪಕ್ಷಗಳಿಗೆ ಕಲ್ಲೂರು ಸಿದ್ಧರಿಂದ ಶಾಕಿಂಗ್ ಭವಿಷ್ಯ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more