News Hour: ಕಾಂಗ್ರೆಸ್​ಗೆ ನರೇಂದ್ರ ಮೋದಿ ಸಂಪತ್ತಿನ ಸವಾಲ್!

News Hour: ಕಾಂಗ್ರೆಸ್​ಗೆ ನರೇಂದ್ರ ಮೋದಿ ಸಂಪತ್ತಿನ ಸವಾಲ್!

Published : Apr 23, 2024, 10:49 PM IST

ಲೋಕಸಭೆ ಚುನಾವಣೆ ಕಣದಲ್ಲಿ ಕಾಂಗ್ರೆಸ್‌ ಘೋ‍ಷಣೆ ಮಾಡಿರುವ ಸಂಪತ್ತಿನ ಮರುಹಂಚಿಕೆ ವಿಚಾರ ಭರ್ಜರಿಯಾಗಿ ಚರ್ಚೆ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಇದನ್ನು ಭಾಷಣದಲ್ಲಿ ಹೇಳುವವರೆಗೂ ಕಾಂಗ್ರೆಸ್‌ನ ಇಂಥದ್ದೊಂದು ಯೋಜನೆ ಬಗ್ಗೆ ಯಾರಿಗೂ ಗೊತ್ತಿರಲಿಲ್ಲ.
 

ಬೆಂಗಳೂರು (ಏ.23): ಲೋಕ ಸಮರದಲ್ಲಿ ಕಿಚ್ಚೆಬ್ಬಿಸಿದ ಮೋದಿ ಸಂಪತ್ತಿನ ಸವಾಲ್​ ಚರ್ಚೆಯಾಗುತ್ತಿದೆ. ಕಾಂಗ್ರೆಸ್​ ಗೆದ್ರೆ ನಿಮ್ಮ ಆಸ್ತಿಯಲ್ಲ.. ಮನೆ ಕೂಡ ಉಳಿಯಲ್ಲ ಎಂದು ಗುಡುಗಿದ್ದಾರೆ. ಪ್ರಧಾನಿ ದೊಡ್ಡ ಸುಳ್ಳುಗಾರ ಎಂದು ಖರ್ಗೆ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್‌ ಗೆದ್ದಲ್ಲಿ ಸಂಪತ್ತಿನ ಮರುಹಂಚಿಕೆ ಮಾಡುತ್ತದೆ ಎನ್ನುವ ಪ್ರಧಾನಿ ಮೋದಿ ವಾಗ್ದಾಳಿ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ಮೋದಿ ಸುಳ್ಳುಗಾರ, ಒಂದೂ ಭರವಸೆ ಈಡೇರಿಸಿಲ್ಲ ಎಂದು ಹೇಳಿದ್ದಾರೆ.

'ತಾಯಂದಿರೇ.. ನಿಮ್ಮ ಮಂಗಳಸೂತ್ರ ಕೂಡ ಸೇಫ್‌ ಆಗಿರೋಕೆ ಬಿಡೋದಿಲ್ಲ..' ಮೋದಿ ಮಾತಿಗೆ ಕಾಂಗ್ರೆಸ್‌ ಕೊತಕೊತ!

ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ದಿನ ಹತ್ತಿರವಾಗುತ್ತಿದ್ದಂತೆ, ಸ್ಟಾರ್‌ ಪ್ರಚಾರಕರ ಕ್ಯಾಂಪೇನ್‌ ಜೋರಾಗಿದೆ. ಮಂಗಳವಾರ ಬೆಂಗಳೂರು ದಕ್ಷಿಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭರ್ಜರಿ ರೋಡ್‌ ಶೋ ಮಾಡಿದ್ದಾರೆ. ಇನ್ನು ಪ್ರಿಯಾಂಕಾ ವಾದ್ರಾ ಚಿತ್ರದುರ್ಗ ಹಾಗೂ ಬೆಂಗಳೂರು ದಕ್ಷಿಣದಲ್ಲಿ ಪ್ರಚಾರ ಮಾಡಿದ್ದಾರೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more