ಮಾನವೀಯತೆ, ಸಂವೇದನೆಯಿಂದ ಕೊರೊನಾವನ್ನು ನಾವು ಎದುರಿಸಿದ್ದೇವೆ: ಪ್ರಧಾನಿ ಮೋದಿ

ಮಾನವೀಯತೆ, ಸಂವೇದನೆಯಿಂದ ಕೊರೊನಾವನ್ನು ನಾವು ಎದುರಿಸಿದ್ದೇವೆ: ಪ್ರಧಾನಿ ಮೋದಿ

Published : Aug 15, 2023, 12:03 PM IST

ಜಿ-20 ಮೂಲಕ ದೇಶದ ಶಕ್ತಿ ಜಗತ್ತಿಗೆ ಪರಿಚಯ
ಮಹಾಯುದ್ಧಗಳ ನಂತರ ಜಗತ್ತಿನ ವಿನ್ಯಾಸ ಬದಲಾಗಿತ್ತು
ಕೊರೊನಾ ನಂತರ ದೇಶಗಳ ಸ್ಥಾನಮಾನ ಬದಲಾಗಿದೆ
ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಹೇಳಿಕೆ

ನವದೆಹಲಿ: ಕೆಂಪುಕೋಟೆಯ ಮೇಲೆ 10ನೇ ಭಾರಿಗೆ ಪ್ರಧಾನಿ ಮೋದಿ(Narendra Modi) ಧ್ವಜಾರೋಹಣ ನೆರವೇರಿಸಿದರು. ಬಳಿಕ ದೇಶವನ್ನುದ್ದೇಶಿಸಿ ಮೋದಿ ಭಾಷಣ ಮಾಡಿದರು.ಭಾರತ ಅತಿದೊಡ್ಡ ಶಕ್ತಿ, ಭರವಸೆ ಮತ್ತು ವಿಶ್ವಾಸವಾಗಿದೆ. ಇಡೀ ಜಗತ್ತು ಭಾರತದ ಬಗ್ಗೆ ವಿಶ್ವಾಸವಿಟ್ಟಿದೆ. ಜಿ-20 ಮೂಲಕ ದೇಶದ ಶಕ್ತಿ ಜಗತ್ತಿಗೆ ಪರಿಚಯವಾಗುತ್ತಿದೆ. ಮಹಾಯುದ್ಧಗಳ ನಂತರ ಜಗತ್ತಿನ ವಿನ್ಯಾಸ ಬದಲಾಗಿತ್ತು. ಆದ್ರೆ ಕೊರೊನಾದ(Corona) ನಂತರ ದೇಶಗಳ ಸ್ಥಾನಮಾನ ಬದಲಾಗಿದೆ. ಇಡೀ ಜಗತ್ತು ಭಾರತವನ್ನು ಮೆಚ್ಚುಗೆ, ಆಶ್ಚರ್ಯದಿಂದ ನೋಡುತ್ತಿದೆ. ಕೊರೊನಾವನ್ನು ದೇಶ ಎದುರಿಸಿದ ಪರಿ ಇದಕ್ಕೆ ಕಾರಣವಾಗಿದೆ. ಮಾನವೀಯ ಸಂವೇದನೆಯಿಂದ ಕೊರೊನಾವನ್ನು ನಾವು ಎದುರಿಸಿದ್ದೇವೆ. ಬೇರೆ ದೇಶಗಳ ನೆರವಿಗೂ ಭಾರತ(India) ಧಾವಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇದನ್ನೂ ವೀಕ್ಷಿಸಿ:  ಮಣಿಪುರದಲ್ಲಿ ಅನೇಕರು ಜೀವ ಕಳೆದುಕೊಂಡಿದ್ದಾರೆ, ಅಲ್ಲಿ ಶಾಂತಿ ನೆಲೆಸಲಿದೆ: ಪ್ರಧಾನಿ ಮೋದಿ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more