ಮಾನವೀಯತೆ, ಸಂವೇದನೆಯಿಂದ ಕೊರೊನಾವನ್ನು ನಾವು ಎದುರಿಸಿದ್ದೇವೆ: ಪ್ರಧಾನಿ ಮೋದಿ

ಮಾನವೀಯತೆ, ಸಂವೇದನೆಯಿಂದ ಕೊರೊನಾವನ್ನು ನಾವು ಎದುರಿಸಿದ್ದೇವೆ: ಪ್ರಧಾನಿ ಮೋದಿ

Published : Aug 15, 2023, 12:03 PM IST

ಜಿ-20 ಮೂಲಕ ದೇಶದ ಶಕ್ತಿ ಜಗತ್ತಿಗೆ ಪರಿಚಯ
ಮಹಾಯುದ್ಧಗಳ ನಂತರ ಜಗತ್ತಿನ ವಿನ್ಯಾಸ ಬದಲಾಗಿತ್ತು
ಕೊರೊನಾ ನಂತರ ದೇಶಗಳ ಸ್ಥಾನಮಾನ ಬದಲಾಗಿದೆ
ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಹೇಳಿಕೆ

ನವದೆಹಲಿ: ಕೆಂಪುಕೋಟೆಯ ಮೇಲೆ 10ನೇ ಭಾರಿಗೆ ಪ್ರಧಾನಿ ಮೋದಿ(Narendra Modi) ಧ್ವಜಾರೋಹಣ ನೆರವೇರಿಸಿದರು. ಬಳಿಕ ದೇಶವನ್ನುದ್ದೇಶಿಸಿ ಮೋದಿ ಭಾಷಣ ಮಾಡಿದರು.ಭಾರತ ಅತಿದೊಡ್ಡ ಶಕ್ತಿ, ಭರವಸೆ ಮತ್ತು ವಿಶ್ವಾಸವಾಗಿದೆ. ಇಡೀ ಜಗತ್ತು ಭಾರತದ ಬಗ್ಗೆ ವಿಶ್ವಾಸವಿಟ್ಟಿದೆ. ಜಿ-20 ಮೂಲಕ ದೇಶದ ಶಕ್ತಿ ಜಗತ್ತಿಗೆ ಪರಿಚಯವಾಗುತ್ತಿದೆ. ಮಹಾಯುದ್ಧಗಳ ನಂತರ ಜಗತ್ತಿನ ವಿನ್ಯಾಸ ಬದಲಾಗಿತ್ತು. ಆದ್ರೆ ಕೊರೊನಾದ(Corona) ನಂತರ ದೇಶಗಳ ಸ್ಥಾನಮಾನ ಬದಲಾಗಿದೆ. ಇಡೀ ಜಗತ್ತು ಭಾರತವನ್ನು ಮೆಚ್ಚುಗೆ, ಆಶ್ಚರ್ಯದಿಂದ ನೋಡುತ್ತಿದೆ. ಕೊರೊನಾವನ್ನು ದೇಶ ಎದುರಿಸಿದ ಪರಿ ಇದಕ್ಕೆ ಕಾರಣವಾಗಿದೆ. ಮಾನವೀಯ ಸಂವೇದನೆಯಿಂದ ಕೊರೊನಾವನ್ನು ನಾವು ಎದುರಿಸಿದ್ದೇವೆ. ಬೇರೆ ದೇಶಗಳ ನೆರವಿಗೂ ಭಾರತ(India) ಧಾವಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇದನ್ನೂ ವೀಕ್ಷಿಸಿ:  ಮಣಿಪುರದಲ್ಲಿ ಅನೇಕರು ಜೀವ ಕಳೆದುಕೊಂಡಿದ್ದಾರೆ, ಅಲ್ಲಿ ಶಾಂತಿ ನೆಲೆಸಲಿದೆ: ಪ್ರಧಾನಿ ಮೋದಿ

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more