ಮಾನವೀಯತೆ, ಸಂವೇದನೆಯಿಂದ ಕೊರೊನಾವನ್ನು ನಾವು ಎದುರಿಸಿದ್ದೇವೆ: ಪ್ರಧಾನಿ ಮೋದಿ

ಮಾನವೀಯತೆ, ಸಂವೇದನೆಯಿಂದ ಕೊರೊನಾವನ್ನು ನಾವು ಎದುರಿಸಿದ್ದೇವೆ: ಪ್ರಧಾನಿ ಮೋದಿ

Published : Aug 15, 2023, 12:03 PM IST

ಜಿ-20 ಮೂಲಕ ದೇಶದ ಶಕ್ತಿ ಜಗತ್ತಿಗೆ ಪರಿಚಯ
ಮಹಾಯುದ್ಧಗಳ ನಂತರ ಜಗತ್ತಿನ ವಿನ್ಯಾಸ ಬದಲಾಗಿತ್ತು
ಕೊರೊನಾ ನಂತರ ದೇಶಗಳ ಸ್ಥಾನಮಾನ ಬದಲಾಗಿದೆ
ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಹೇಳಿಕೆ

ನವದೆಹಲಿ: ಕೆಂಪುಕೋಟೆಯ ಮೇಲೆ 10ನೇ ಭಾರಿಗೆ ಪ್ರಧಾನಿ ಮೋದಿ(Narendra Modi) ಧ್ವಜಾರೋಹಣ ನೆರವೇರಿಸಿದರು. ಬಳಿಕ ದೇಶವನ್ನುದ್ದೇಶಿಸಿ ಮೋದಿ ಭಾಷಣ ಮಾಡಿದರು.ಭಾರತ ಅತಿದೊಡ್ಡ ಶಕ್ತಿ, ಭರವಸೆ ಮತ್ತು ವಿಶ್ವಾಸವಾಗಿದೆ. ಇಡೀ ಜಗತ್ತು ಭಾರತದ ಬಗ್ಗೆ ವಿಶ್ವಾಸವಿಟ್ಟಿದೆ. ಜಿ-20 ಮೂಲಕ ದೇಶದ ಶಕ್ತಿ ಜಗತ್ತಿಗೆ ಪರಿಚಯವಾಗುತ್ತಿದೆ. ಮಹಾಯುದ್ಧಗಳ ನಂತರ ಜಗತ್ತಿನ ವಿನ್ಯಾಸ ಬದಲಾಗಿತ್ತು. ಆದ್ರೆ ಕೊರೊನಾದ(Corona) ನಂತರ ದೇಶಗಳ ಸ್ಥಾನಮಾನ ಬದಲಾಗಿದೆ. ಇಡೀ ಜಗತ್ತು ಭಾರತವನ್ನು ಮೆಚ್ಚುಗೆ, ಆಶ್ಚರ್ಯದಿಂದ ನೋಡುತ್ತಿದೆ. ಕೊರೊನಾವನ್ನು ದೇಶ ಎದುರಿಸಿದ ಪರಿ ಇದಕ್ಕೆ ಕಾರಣವಾಗಿದೆ. ಮಾನವೀಯ ಸಂವೇದನೆಯಿಂದ ಕೊರೊನಾವನ್ನು ನಾವು ಎದುರಿಸಿದ್ದೇವೆ. ಬೇರೆ ದೇಶಗಳ ನೆರವಿಗೂ ಭಾರತ(India) ಧಾವಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇದನ್ನೂ ವೀಕ್ಷಿಸಿ:  ಮಣಿಪುರದಲ್ಲಿ ಅನೇಕರು ಜೀವ ಕಳೆದುಕೊಂಡಿದ್ದಾರೆ, ಅಲ್ಲಿ ಶಾಂತಿ ನೆಲೆಸಲಿದೆ: ಪ್ರಧಾನಿ ಮೋದಿ

20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
Read more