ಮಾನವೀಯತೆ, ಸಂವೇದನೆಯಿಂದ ಕೊರೊನಾವನ್ನು ನಾವು ಎದುರಿಸಿದ್ದೇವೆ: ಪ್ರಧಾನಿ ಮೋದಿ

ಮಾನವೀಯತೆ, ಸಂವೇದನೆಯಿಂದ ಕೊರೊನಾವನ್ನು ನಾವು ಎದುರಿಸಿದ್ದೇವೆ: ಪ್ರಧಾನಿ ಮೋದಿ

Published : Aug 15, 2023, 12:03 PM IST

ಜಿ-20 ಮೂಲಕ ದೇಶದ ಶಕ್ತಿ ಜಗತ್ತಿಗೆ ಪರಿಚಯ
ಮಹಾಯುದ್ಧಗಳ ನಂತರ ಜಗತ್ತಿನ ವಿನ್ಯಾಸ ಬದಲಾಗಿತ್ತು
ಕೊರೊನಾ ನಂತರ ದೇಶಗಳ ಸ್ಥಾನಮಾನ ಬದಲಾಗಿದೆ
ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಹೇಳಿಕೆ

ನವದೆಹಲಿ: ಕೆಂಪುಕೋಟೆಯ ಮೇಲೆ 10ನೇ ಭಾರಿಗೆ ಪ್ರಧಾನಿ ಮೋದಿ(Narendra Modi) ಧ್ವಜಾರೋಹಣ ನೆರವೇರಿಸಿದರು. ಬಳಿಕ ದೇಶವನ್ನುದ್ದೇಶಿಸಿ ಮೋದಿ ಭಾಷಣ ಮಾಡಿದರು.ಭಾರತ ಅತಿದೊಡ್ಡ ಶಕ್ತಿ, ಭರವಸೆ ಮತ್ತು ವಿಶ್ವಾಸವಾಗಿದೆ. ಇಡೀ ಜಗತ್ತು ಭಾರತದ ಬಗ್ಗೆ ವಿಶ್ವಾಸವಿಟ್ಟಿದೆ. ಜಿ-20 ಮೂಲಕ ದೇಶದ ಶಕ್ತಿ ಜಗತ್ತಿಗೆ ಪರಿಚಯವಾಗುತ್ತಿದೆ. ಮಹಾಯುದ್ಧಗಳ ನಂತರ ಜಗತ್ತಿನ ವಿನ್ಯಾಸ ಬದಲಾಗಿತ್ತು. ಆದ್ರೆ ಕೊರೊನಾದ(Corona) ನಂತರ ದೇಶಗಳ ಸ್ಥಾನಮಾನ ಬದಲಾಗಿದೆ. ಇಡೀ ಜಗತ್ತು ಭಾರತವನ್ನು ಮೆಚ್ಚುಗೆ, ಆಶ್ಚರ್ಯದಿಂದ ನೋಡುತ್ತಿದೆ. ಕೊರೊನಾವನ್ನು ದೇಶ ಎದುರಿಸಿದ ಪರಿ ಇದಕ್ಕೆ ಕಾರಣವಾಗಿದೆ. ಮಾನವೀಯ ಸಂವೇದನೆಯಿಂದ ಕೊರೊನಾವನ್ನು ನಾವು ಎದುರಿಸಿದ್ದೇವೆ. ಬೇರೆ ದೇಶಗಳ ನೆರವಿಗೂ ಭಾರತ(India) ಧಾವಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇದನ್ನೂ ವೀಕ್ಷಿಸಿ:  ಮಣಿಪುರದಲ್ಲಿ ಅನೇಕರು ಜೀವ ಕಳೆದುಕೊಂಡಿದ್ದಾರೆ, ಅಲ್ಲಿ ಶಾಂತಿ ನೆಲೆಸಲಿದೆ: ಪ್ರಧಾನಿ ಮೋದಿ

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more