3ನೇ ಸಲ ಗೆದ್ದು, ಮತ್ತೆ ಗದ್ದುಗೆ ಏರೋಕೆ  ಸಿದ್ಧ: ಅಬ್ ಕಿ ಬಾರ್.. ಫಿರ್ ಏಕ್ ಬಾರ್ ಬಳಿಕ ತೀಸ್ರೇ ಬಾರ್!

3ನೇ ಸಲ ಗೆದ್ದು, ಮತ್ತೆ ಗದ್ದುಗೆ ಏರೋಕೆ ಸಿದ್ಧ: ಅಬ್ ಕಿ ಬಾರ್.. ಫಿರ್ ಏಕ್ ಬಾರ್ ಬಳಿಕ ತೀಸ್ರೇ ಬಾರ್!

Published : Jul 29, 2023, 03:02 PM IST

ಮೋದಿ ತ್ರಿವಿಕ್ರಮ  ವಿಜಯದ ಮರ್ಮವೇನು? 
ಎದುರಾಳಿಗಳಿಗೆ ಮೋದಿ ನೀಡಿದ ಮರ್ಮಾಘಾತ!
ಕಾಂಗ್ರೆಸ್ ಗ್ಯಾರಂಟಿಗೆ ಎದುರಾಗಿ ಮೋದಿ ಗ್ಯಾರಂಟಿ!

ದೇಶಕ್ಕೊಂದು ನಿಗೂಢ ಸುಳಿವು ನೀಡಿದೆಯಾ ಮೋದಿ(Modi) ಸಾರಿದ ಆ ಗ್ಯಾರಂಟಿ ಘೋಷಣೆ..? ಐಎನ್ಡಿಐಎ(I.N.D.I.A)  ತಂತ್ರಕ್ಕೆ ಕೇಸರಿ (BJP) ಪಡೆ ಹೆಣೆದಾಗಿದೆ ವಿಶಿಷ್ಠ ರಣತಂತ್ರ. ಪ್ರಧಾನಿ ನರೇಂದ್ರ ಮೋದಿ ಅವರ ಒಂದೊಂದು ಮಾತು ಕೂಡ, ಗನ್ನಿಂದ ಹೊರಟ ಬುಲೆಟ್ ಇದ್ದ ಹಾಗೆ. ಪ್ರತಿ ಮಾತಿಗೂ ಒಂದು ಟಾರ್ಗೆಟ್ ಇರುತ್ತೆ. ಟಾರ್ಗೆಟ್ ರೀಚ್ ಆದ ಬಳಿಕ ಒಂದು ಎಫೆಕ್ಟ್ ಇರುತ್ತೆ. ಈಗ ಅಂಥದ್ದೇ ಮಿಂಚಿನಂಥಾ ಹೇಳಿಕೆಯೊಂದು ಮೋದಿ ಅವರಿಂದ ಬಂದಿದೆ. ದಿಲ್ಲಿಯಲ್ಲಿ ನವೀಕೃತ ಪ್ರಗತಿ ಮೈದಾನ ಲೋಕಾರ್ಪಣೆಗೊಳಿಸೋಕೆ ಅಂತ ಬಂದಿದ್ರ ಪ್ರಧಾನಿ ನರೇಂದ್ರ ಮೋದಿ, ಅದೇ ಕಾರ್ಯಕ್ರಮದಲ್ಲಿ ಮಾತಾಡ್ತಾ ಒಂದು ಮಾತು ಹೇಳಿದ್ದಾರೆ. ಆ ಮಾತು, ಅಲ್ಲಿದ್ದ ನೂರಾರು ಜನರನ್ನ ಮಂತ್ರಮುಗ್ಧಗೊಳಿಸಿತ್ತು. ಮೋದಿ ಅವರು ನನ್ನ ಮೂರನೇ ಅವಧಿಯಲ್ಲಿ ಅಂತ ಹೇಳ್ತಿದ್ದ ಹಾಗೆನೇ, ಅಲ್ಲಿ ನೆರೆದಿದ್ದ ಜನಸ್ತೋಮ ಕರತಾಡನ ಮಾಡಿತ್ತು. ಮೋದಿ ಅವರ ಆತ್ಮವಿಶ್ವಾಸ- ಗೆದ್ದೇ ಗೆಲ್ಲುವೆನೆಂಬ ಛಲ. ಅಲ್ಲಿದ್ದ ಜನರಿಗೆ ಒಂದರ್ಥದಲ್ಲಿ ಹುಚ್ಚುಹಿಡಿಸಿತ್ತು.

ಇದನ್ನೂ ವೀಕ್ಷಿಸಿ:  ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿಯಿಂದಲೇ ಕಳ್ಳಾಟ: ಕೈದಿಗಳಿಗೆ ಮೊಬೈಲ್ ಸಪ್ಲೈ ..!

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more