3ನೇ ಸಲ ಗೆದ್ದು, ಮತ್ತೆ ಗದ್ದುಗೆ ಏರೋಕೆ  ಸಿದ್ಧ: ಅಬ್ ಕಿ ಬಾರ್.. ಫಿರ್ ಏಕ್ ಬಾರ್ ಬಳಿಕ ತೀಸ್ರೇ ಬಾರ್!

3ನೇ ಸಲ ಗೆದ್ದು, ಮತ್ತೆ ಗದ್ದುಗೆ ಏರೋಕೆ ಸಿದ್ಧ: ಅಬ್ ಕಿ ಬಾರ್.. ಫಿರ್ ಏಕ್ ಬಾರ್ ಬಳಿಕ ತೀಸ್ರೇ ಬಾರ್!

Published : Jul 29, 2023, 03:02 PM IST

ಮೋದಿ ತ್ರಿವಿಕ್ರಮ  ವಿಜಯದ ಮರ್ಮವೇನು? 
ಎದುರಾಳಿಗಳಿಗೆ ಮೋದಿ ನೀಡಿದ ಮರ್ಮಾಘಾತ!
ಕಾಂಗ್ರೆಸ್ ಗ್ಯಾರಂಟಿಗೆ ಎದುರಾಗಿ ಮೋದಿ ಗ್ಯಾರಂಟಿ!

ದೇಶಕ್ಕೊಂದು ನಿಗೂಢ ಸುಳಿವು ನೀಡಿದೆಯಾ ಮೋದಿ(Modi) ಸಾರಿದ ಆ ಗ್ಯಾರಂಟಿ ಘೋಷಣೆ..? ಐಎನ್ಡಿಐಎ(I.N.D.I.A)  ತಂತ್ರಕ್ಕೆ ಕೇಸರಿ (BJP) ಪಡೆ ಹೆಣೆದಾಗಿದೆ ವಿಶಿಷ್ಠ ರಣತಂತ್ರ. ಪ್ರಧಾನಿ ನರೇಂದ್ರ ಮೋದಿ ಅವರ ಒಂದೊಂದು ಮಾತು ಕೂಡ, ಗನ್ನಿಂದ ಹೊರಟ ಬುಲೆಟ್ ಇದ್ದ ಹಾಗೆ. ಪ್ರತಿ ಮಾತಿಗೂ ಒಂದು ಟಾರ್ಗೆಟ್ ಇರುತ್ತೆ. ಟಾರ್ಗೆಟ್ ರೀಚ್ ಆದ ಬಳಿಕ ಒಂದು ಎಫೆಕ್ಟ್ ಇರುತ್ತೆ. ಈಗ ಅಂಥದ್ದೇ ಮಿಂಚಿನಂಥಾ ಹೇಳಿಕೆಯೊಂದು ಮೋದಿ ಅವರಿಂದ ಬಂದಿದೆ. ದಿಲ್ಲಿಯಲ್ಲಿ ನವೀಕೃತ ಪ್ರಗತಿ ಮೈದಾನ ಲೋಕಾರ್ಪಣೆಗೊಳಿಸೋಕೆ ಅಂತ ಬಂದಿದ್ರ ಪ್ರಧಾನಿ ನರೇಂದ್ರ ಮೋದಿ, ಅದೇ ಕಾರ್ಯಕ್ರಮದಲ್ಲಿ ಮಾತಾಡ್ತಾ ಒಂದು ಮಾತು ಹೇಳಿದ್ದಾರೆ. ಆ ಮಾತು, ಅಲ್ಲಿದ್ದ ನೂರಾರು ಜನರನ್ನ ಮಂತ್ರಮುಗ್ಧಗೊಳಿಸಿತ್ತು. ಮೋದಿ ಅವರು ನನ್ನ ಮೂರನೇ ಅವಧಿಯಲ್ಲಿ ಅಂತ ಹೇಳ್ತಿದ್ದ ಹಾಗೆನೇ, ಅಲ್ಲಿ ನೆರೆದಿದ್ದ ಜನಸ್ತೋಮ ಕರತಾಡನ ಮಾಡಿತ್ತು. ಮೋದಿ ಅವರ ಆತ್ಮವಿಶ್ವಾಸ- ಗೆದ್ದೇ ಗೆಲ್ಲುವೆನೆಂಬ ಛಲ. ಅಲ್ಲಿದ್ದ ಜನರಿಗೆ ಒಂದರ್ಥದಲ್ಲಿ ಹುಚ್ಚುಹಿಡಿಸಿತ್ತು.

ಇದನ್ನೂ ವೀಕ್ಷಿಸಿ:  ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿಯಿಂದಲೇ ಕಳ್ಳಾಟ: ಕೈದಿಗಳಿಗೆ ಮೊಬೈಲ್ ಸಪ್ಲೈ ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more